
ಆಂಜನೇಯ ಸ್ವಾಮಿ ಕಾರ್ತಿಕೋತ್ಸವ
ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಗಾಂಧಿ ಸರ್ಕಲ್ ನ ಶ್ರೀ ಹನುಮಾನ್ ಯುವಕ ಸಂಘದ ವತಿಯಿಂದ ಆಂಜನೇಯ ದೇವಸ್ಥಾನ ಕಾರ್ತಿಕೋತ್ಸವ ನಿಮಿತ್ಯವಾಗಿ ಅನ್ನಪ್ರಸಾದ ಹಾಗೂ ಸಂಜೆ ದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಕಾರ್ತಿಕೋತ್ಸವದಲ್ಲಿ ನಗರದ ಭಕ್ತ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದ ಗಾಂಧಿ ಸರ್ಕಲ್ ನ ಶ್ರೀ ಹನುಮಾನ್ ಯುವಕ ಸಂಘದ ವತಿಯಿಂದ ಆಂಜನೇಯ ದೇವಸ್ಥಾನ ಕಾರ್ತಿಕೋತ್ಸವ ನಿಮಿತ್ಯವಾಗಿ ಅನ್ನಪ್ರಸಾದ ಹಾಗೂ ಸಂಜೆ ದೀಪೋತ್ಸವ ವಿಜೃಂಭಣೆಯಿಂದ ನೆರವೇರಿತು. ಕಾರ್ತಿಕೋತ್ಸವದಲ್ಲಿ ನಗರದ ಭಕ್ತ

ಹೆಣ್ಣು-ಗಂಡು… ಸೃಷ್ಟಿಯ ಎರಡು ಕಣ್ಣು!ಪ್ರಕೃತಿಯ ದೃಷ್ಟಿಯಲ್ಲಿ ಹೆಣ್ಣು-ಗಂಡು… ಮನುಷ್ಯರಾದವರೆಲ್ಲರೂ ಸರಿಸಮ, ಗಂಡು-ಹೆಣ್ಣಿನ ಮಧ್ಯೆ ತಾರತಮ್ಯ ಸಲ್ಲದು! ಆದರೆ ಇಲ್ಲಿ… ಕೆಲಸ್ವಾರ್ಥಿಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಧರ್ಮದ ಹೆಸರಿನಲ್ಲಿ, ದೇವರ ಹೆಸರಿನಲ್ಲಿ,ಜಾತಿಯ ಹೆಸರಿನಲ್ಲಿ, ನಾಗರಿಕತೆಯ ಹೆಸರಿನಲ್ಲಿ…ಸಂಸ್ಕೃತಿ

ವೆಂಕಟಪ್ಪ ಸೀತಮ್ಮರ ಸುಪುತ್ರರುಹೇಮಾವತಿಯ ಹೃದಯ ಪ್ರಿಯರುರಾಮಕೃಷ್ಣ ಪರಮಹಂಸರ ಶಿಷ್ಯರುಕುಪ್ಪಳ್ಳಿಗೆ ಹೆಸರು ತಂದ ಮಹಾತ್ಮರು. ಇಂಗ್ಲಿಷ್ ಭಾಷೆಯ ಅಧ್ಯಾಪಕಕನ್ನಡ ಸಾಹಿತ್ಯ ಬೆಳೆಸಿದ ಜನಕಬೆರೆಸಿ ಕಲ್ಪನಾ ಭಾವ ಶೃಂಗಾರರಚಿಸಿದರು ಜ್ಞಾನದ ಭಂಡಾರ. ಜಗವು ಮೆಚ್ಚಿದ ಯುಗದ ಕವಿಮೊದಲ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸಿ ಕೆ ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹರಿಹರಪುರ ಗ್ರಾಮದ ಬೂತಮ್ಮನವರು ಕುಟುಂಬ ಸಮೇತ ಗುಡಸಿನಲ್ಲಿ ವಾಸವಿದ್ದು ಅವರು ವಾಸವಿದ್ದ ಗುಡಿಸಲಿಗೆ ಅಕಸ್ಮಿಕವಾಗಿ ಬೆಂಕಿ ಬಿದ್ದು ಮನೆಯಲ್ಲಿ

ಕನ್ನಡ ನಾಡು ಕಂಡ ಶ್ರೇಷ್ಠ ಸಾಹಿತಿ,ರಾಷ್ಟ್ರ ಕವಿ ,ಸಾಹಿತ್ಯ ಲೋಕದ ಧ್ರುವತಾರೆ, ಮಾನವೀಯತೆಯ ಸಂದೇಶವನ್ನು ವಿಶ್ವಕ್ಕೆ ಸಾರಿದ ಮೇಧಾವಿ, ಕರುನಾಡಿನ ಹೆಮ್ಮೆಯ ಪುತ್ರ ಕುವೆಂಪುರವರು ಈ ನಾಡು ಕಂಡ ಪ್ರಗತಿಪರ ಸಾಹಿತಿ ಎಂದೇ ಪ್ರಖ್ಯಾತರಾಗಿದ್ದವರು.ಕುವೆಂಪುರವರು

ಮೈಸೂರಿನ ಹಿರಿಯ ಸಾಹಿತಿ , ಪತ್ರಕರ್ತ, ಕನ್ನಡಪರ ಚಿಂತಕ ಹಾಗೂ ಪರಿಸರ ಪ್ರೇಮಿ ಡಾ.ಭೇರ್ಯ ರಾಮಕುಮಾರ್ ಅವರು ಬೆಂಗಳೂರಿನ ಚೈತನ್ಯ ಅಂತರ ರಾಷ್ಟ್ರೀಯ ಆರ್ಟ್ಸ್ ಅಕಾಡೆಮಿ ನೀಡುವ ಸ್ವಾಮಿ ವಿವೇಕಾನಂದ ರಾಜ್ಯಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸೈದಾಪುರ ಗ್ರಾಮದಲ್ಲಿ ಗ್ರಾಮ ದೇವತೆ ಜಾತ್ರೆ ಜರುಗಿತು. ಶ್ರೀ ಮ.ನಿ.ಪ್ರ ಸಿದ್ಧಲಿಂಗ ಶಿವಯೋಗಿಗಳು ವಿರಕ್ತಮಠ ಯಡ್ರಾಮಿ ಇವರು ದಿವ್ಯ ಸಾನಿಧ್ಯ ವಹಿಸಿ, ಆಶೀರ್ವಚನ ನೀಡುತ್ತಾ ಎಲ್ಲಾ ಧರ್ಮ ಗ್ರಂಥಗಳು

ಕಲಬುರಗಿ : ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸೇರಿದಂತೆ ಮೂವರು ಬಿಜೆಪಿ ನಾಯಕರ ಹತ್ಯೆಗೆ ಸಂಚು ರೂಪಿಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ, ನಗರದ ಜಗತ್ ವೃತ್ತದಲ್ಲಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್

ಕಲಬುರಗಿ: ತಾಲೂಕಿನ ಹೊನ್ನ ಕಿರಣಗಿ ಗ್ರಾಮದ ಯುವಕವಿ ಸಂಗಮನಾಥ ಪಿ ಸಜ್ಜನ ಅವರ ದ್ಡೀತಿಯ ಕವನ ಸಂಕಲನವನ್ನು ಬೆಂಗಳೂರು ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ನಡೆದ ಕಾವ್ಯಶ್ರೀ ಚಾರಿಟಬಲ್ಟ್ರಸ್ಟ್ ನ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದಲ್ಲಿ ಇಂದು ಶ್ರೀ ವೀರಭದ್ರಪ್ಪ ಶಿವಶರಣರ 70ನೇ ಪುಣ್ಯ ತಿಥಿ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಸುಮಾರು152 ವರ್ಷಗಳಿಂದ ಕೆ.ಹೊಸಹಳ್ಳಿ ಹಾಗೂ ನಾಗಲಾಪೂರ ಗ್ರಾಮಗಳ ಭಕ್ತರು ಸೇರಿಕೊಂಡು ಎಳ್ಳ ಅಮವಾಸ್ಯೆಯ
Website Design and Development By ❤ Serverhug Web Solutions