
ಸಾರ್. ಕೇಳಿಸ್ತಿಲ್ಲ..ಹಲೋ…ಹಲೋ
ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದ್ದಿದೆ. ಸಮ್ಮೇಳನದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗೆ 5 ಪ್ರಮುಖ ನಿರ್ಧಾರಗಳು ಕೈಗೊಂಡಿರುವುದು ಸ್ವಾಗತಾರ್ಹ. ಸಮ್ಮೇಳನದಲ್ಲಿ ಸಾವಿರಾರು ಜನ ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಪುಸ್ತಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬಿದ್ದಿದೆ. ಸಮ್ಮೇಳನದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗೆ 5 ಪ್ರಮುಖ ನಿರ್ಧಾರಗಳು ಕೈಗೊಂಡಿರುವುದು ಸ್ವಾಗತಾರ್ಹ. ಸಮ್ಮೇಳನದಲ್ಲಿ ಸಾವಿರಾರು ಜನ ಕನ್ನಡಾಭಿಮಾನಿಗಳು, ಸಾಹಿತ್ಯಾಸಕ್ತರು, ಪುಸ್ತಕ

ಸುಮಾರು ನಾಲ್ಕು ದಶಕದ ಕಾಲ ರಾಜಕಾರಣದಲ್ಲಿ ಅಜಾತ ಶತ್ರುವೆಂದೇ ಖ್ಯಾತಿ ಪಡೆದ ಅಭಿವೃದ್ಧಿಯ ಹರಿಕಾರ, ದೇಶ ಕಂಡ ಹಿರಿಯ ರಾಜಕೀಯ ಮುತ್ಸದ್ದಿ, ವಿಶ್ವ ಕಂಡ ಧೀಮಂತ ನಾಯಕ ಎಂದೇ ಪ್ರಸಿದ್ಧಿ ಪಡೆದವರು ದಿವಂಗತ ಅಟಲ್

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆ ಖಂಡಿಸಿ, ಅಂಬೇಡ್ಕರ ಸೇನೆಯ ಜಿಲ್ಲಾಧ್ಯಕ್ಷರಾದ ಶ್ರೀಧರ (ಗೌತಮ) ಪುಟಗೆ ನೇತೃತ್ವದಲ್ಲಿ ನಗರದಲ್ಲಿ ಮಂಗಳವಾರ ಬಂದ್ ಗೆ ಬೆಂಬಲಿಸಿ

ಕೊಟ್ಟಿಗೆಯಲ್ಲಿ ಜನಿಸಿದ ಕಾರುಣ್ಯ ಸಿಂಧುಬಡತನದಲ್ಲಿ ಬೆಂದ ಸಹನೆಯ ಬಿಂಧುಮಾನವತೆಯ ತತ್ವ ಬೋಧಿಸಲು ಜನಿಸಿ ಬಂದೆಅಂಧಕಾರವ ತೊಲಗಿಸಲು ಶ್ರಮಿಸುತ ನಿಂದೆ. ಮೇರಿ ಜೋಸೆಫ್ ನಿಮ್ಮ ತಾಯಿ ತಂದೆಶಿಲುಬೆಗೆ ಏರಿಸಿದವರನು ಬಂಧುಗಳೆಂದೆಸತ್ಯ ಮಾರ್ಗದಿ ಪ್ರೀತಿ ತ್ಯಾಗವ ನೀ

ವಿಜಯನಗರ : ಜಿಲ್ಲೆಯ ದಿ. 24.12.2024 ರಂದು ವಿಜ್ಞಾನ ಈ ಟೆಕ್ನೋ ಸ್ಕೂಲ್ ಸಿದ್ದಪ್ರಿಯ ಕಲ್ಯಾಣ ಮಂಟಪ (ವಿಜಯನಗರ) ಹೊಸಪೇಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಲವಾರು ಶಾಲಾ ಹಾಗೂ ಪ್ರೌಢಶಾಲೆಗಳು ಭಾಗವಹಿಸಿದ್ದವು.

ಶಿವಮೊಗ್ಗ : ದಿ. 19/12/2024 ಗುರುವಾರದಂದು ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನದ ಕೊನೆಯ ದಿನದಂದು ಕಲಾಪದ ನಂತರದ ಘಟನೆಗಳು ರಾಜ್ಯದ ಜನತೆಯ ಮುಂದೆ ಸತ್ಯ ಶೋಧನೆಗಾಗಿ ಹರಿದಾಡುತ್ತಿದ್ದು ಇಂತಹ ಸಂಧರ್ಭವು ಹೊಣೆಗೇಡಿ ನಿರ್ಧಾರಕ್ಕೆ ಕಾರಣವಾಗಬಾರದು

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಪ್ರತಿ ವರ್ಷದಂತೆ ಈ 2೦25ನೇ ಇಸವಿಗೂ ಯಾವುದೇ ಬದಲಾವನೆಗಳಿಲ್ಲದೆ ವಿಕಲಚೇತನರ ರಿಯಾಯತಿ ಬಸ್ ಪಾಸ್ ವಿತರಣೆಯನ್ನು ಈ ತಿಂಗಳ 30ನೇ ತಾರೀಕಿನಿಂದ ಚಾಲನೆಗೊಳಿಸುತ್ತಿದೆ ಎಂದು

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಇಂದು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳ ಪ್ರತಿಭಟನೆ ನಡೆಸಿದರು.

ಡಿಸೆಂಬರ್ 25 ಬಂತೆಂದರೆ ಕ್ರಿಶ್ಚಿಯನ್ ಬಂಧುಗಳಿಗೆ ವರ್ಣಿಸಲಾಗದಷ್ಟು ಸಂತಸ-ಸಂಭ್ರಮ… ಕುಟುಂಬದವರೆಲ್ಲಾ, ಕ್ರಿಸ್ಮಸ್ ಟ್ರೀ ತುಂಬಾ ವರ್ಣರಂಜಿತ ದೀಪಗಳನ್ನು ಬೆಳಗಿಸಿ, ಕ್ರಿಸ್ತನ ಗುಣಗಾನ ಮಾಡುತ್ತಾ, ಚರ್ಚ್ ಗಳಿಗೆ ಹೋಗಿ ಸಾಮೂಹಿಕ ಪ್ರಾರ್ಥನೆ, ಕ್ರಿಸ್ತ ಭಜನೆ, ಕರೋಲ್

ಸದಾ ಅನಾಥರ, ದಿಕ್ಕಿಲ್ಲದವರ, ಅಸಹಾಯಕರ, ವಿಕಲ ಚೇತನರ, ವ್ರದ್ದರ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅನಾಥ ರಕ್ಷಕ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮುಗದೂರಿನಲ್ಲಿ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮ ನಡೆಸುತ್ತಿರುವ ಡಾ. ನಾಗರಾಜ ನಾಯ್ಕರಿಗೆ
Website Design and Development By ❤ Serverhug Web Solutions