ಅಂತರಂಗದ ಭಾವ
ಅಂತರಂಗದಿ ಶುದ್ಧ ಗುಣವ ನೆಟ್ಟುಶರಣರ ವಿಚಾರ ಮನದಲ್ಲಿ ಇಟ್ಟುಕಾಯಕ ನಿಷ್ಠೆಯ ಶ್ರದ್ಧೆಯ ತೊಟ್ಟುಸಾಗು ಹೆತ್ತವರಿಗೆ ಮಮತೆ ಕೊಟ್ಟು. ಹೆಸರನು ಗಳಿಸಿದ ಶ್ರೇಷ್ಠ ಮನೆತನಉಳಿಸುತಲಿ ನಡೆ ಅವರ ಗಟ್ಟಿತನಬಯಸದೆ ಯಾರಿಗೂ ಕೆಡುಕುತನಸನ್ಮಾರ್ಗದಿ ಸಾಗಲಿ ನಿನ್ನ ಜೀವನ.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಅಂತರಂಗದಿ ಶುದ್ಧ ಗುಣವ ನೆಟ್ಟುಶರಣರ ವಿಚಾರ ಮನದಲ್ಲಿ ಇಟ್ಟುಕಾಯಕ ನಿಷ್ಠೆಯ ಶ್ರದ್ಧೆಯ ತೊಟ್ಟುಸಾಗು ಹೆತ್ತವರಿಗೆ ಮಮತೆ ಕೊಟ್ಟು. ಹೆಸರನು ಗಳಿಸಿದ ಶ್ರೇಷ್ಠ ಮನೆತನಉಳಿಸುತಲಿ ನಡೆ ಅವರ ಗಟ್ಟಿತನಬಯಸದೆ ಯಾರಿಗೂ ಕೆಡುಕುತನಸನ್ಮಾರ್ಗದಿ ಸಾಗಲಿ ನಿನ್ನ ಜೀವನ.
ಹುಟ್ಟಿದ ನೆಲದಲ್ಲಿ ಹಳಿಯುತ್ತಿದೆ ಕನ್ನಡ.ಪರಭಾಷೆ ಏಳಿಗೆಗೆ ಸಹಕಾರಿಯೂ ನೋಡ.ಕಣ್ಣೆದುರೆ ಆಂಗ್ಲ ಭಾಷೆಯ ಪರಾಕಾಷ್ಟೆಯು.ನವೆಂಬರ್ ಬಂದಾಗ ಕನ್ನಡಿಗರಿಗೆ ಪ್ರತಿಷ್ಠೆಯು.!!೧!! ಎತ್ತಿ ಹಿಡಿಯಬೇಕಾಗಿದೆ ನಾಡ ಧ್ವಜವನ್ನು.ಮಮತೆಯಿಂದ ಬೆಳೆಸಿದ ಭುವನೇಶ್ವರಿಯನ್ನು.ಕನ್ನಡ ನೆಲ ಜಲಕ್ಕಾಗಿ ಜೀವವನ್ನು ನೀಡು.ಮಾತೃಭಾಷೆಯನ್ನು ಉಸಿರಾಗಿಸಿ ಹಾಡು.!!೨!!

ಕೋಳಿಯೊಂದು ಕೂಗಿತಣ್ಣಎಷ್ಟು ಮೊಟ್ಟೆ ಇಡಲಿ ಎಂದುಇಟ್ಟು ಇಟ್ಟು ನಾನೇ ಬಳಲಿಸೊಂಟವೆಲ್ಲ ಬಿದ್ದು ಹೋಯ್ತು. ದಿನವು ಸೂಜಿ ಚುಚ್ಚಿ ಜಗವುಮೊಟ್ಟೆಯನ್ನೇ ನೋಡುತಿಹುದು.ನಿಮ್ಮ ಪಾಪ ನಿಮ್ಮ ಪುಣ್ಯನಿಮ್ಮ ಮೈಗೆ ಹತ್ತುತಿಹುದು. ಹೇಳಿರಣ್ಣ ಮಾಡಲೇನು?ನೊಂದು ಬೆಂದು ಬಳಲಿ ಬಿದ್ದುಸೋತು

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತಂತೆ ಸಂಸತ್ತಿನಲ್ಲಿ ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವನನ್ನು ಸಂಪುಟದಿಂದ ವಜಾಗೊಳಿಸಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಕಲಬುರಗಿ ಜಿಲ್ಲಾಧ್ಯಕ್ಷ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲ್ಲೂಕು ಛಲವಾದಿ ಮಹಾಸಭಾದ ಅಧ್ಯಕ್ಷರಾದ ಹ್ಯಾಳ್ಯ ಗ್ರಾಮದ ಮಂಜುನಾಥ .ಡಿ ಇವರಿಗೆ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಡಿ.25 ರಂದು ಬೆಂಗಳೂರಿನ ರವೀಂದ್ರಕಲಾಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕನ್ನಡ ಫಿಲಂ ಚೇಂಬರ್(ರಿ.)

ಕೊರತೆಗಳು ನೆಪವಾಗದೇ ಜೀವನ ಪಥವಾಗಬೇಕು-ಸಿದ್ದಲಿಂಗಪ್ಪ ಬೀಳಗಿ ಬಾಗಲಕೋಟೆ/ಹುನಗುಂದ: ಜೀವನದಲ್ಲಿ ಎದುರಾಗುವ ಸಮಸ್ಯೆ ಮತ್ತು ಕೊರತೆಗಳನ್ನು ಸವಾಲಿನಂತೆ ಎದುರಿಸುವವರು ಮಾತ್ರ ಸಾಧಕರೆನಿಸಿಕೊಳ್ಳಲು ಸಾಧ್ಯ ಎಂದು ನಿವೃತ್ತ ಉಪನ್ಯಾಸಕ, ಹಿರಿಯ ಲೇಖಕರಾದ ಸಿದ್ದಲಿಂಗಪ್ಪ ಬೀಳಗಿ ಅಭಿಪ್ರಾಯ ಪಟ್ಟಿದ್ದಾರೆ.ಇಲ್ಲಿನ

ಬಾಗಲಕೋಟೆ / ಹುನಗುಂದ : ನಗರದ ಜಾನ್ ಡಿಯರ್ ಅಧಿಕೃತ ಮಾರಾಟಗಾರರಾದ ಶ್ರೀ ಸಾಯಿ ಅಗ್ರಿಕಲ್ಚರಲ್ ಟ್ರೇಡರ್ಸ ಇವರಿಂದ ಜಾನ್ ಡಿಯರ ನೂತನ್ ಶೋರೂಂ ಮತ್ತು ಸೇವಾ ಕೇಂದ್ರವನ್ನು ಎನ್.ಎಚ್ ೫೦ ಸರ್ವಿಸ್ ರಸ್ತೆ

ಬಾಗಲಕೋಟೆ : ಹೊಸ ಅಲೆಯ ನಾಟಕಗಳಿಂದ ಸಮಾಜ ತಿದ್ದುವ ಕಾರ್ಯವಾಗಬೇಕಾಗಿದೆ ಎಂದು ಮಾಜಿ ಶಾಸಕ ಎಸ್.ಜಿ ನಂಜಯ್ಯನಮಠ ಹೇಳಿದರು.ಕ.ಸಾ.ಪ ಹುನಗುಂದ ತಾಲೂಕು ಘಟಕ ,ಮನುಜಮತ ಫೌಂಡೇಶನ್ ಸಹಯೋಗದಲ್ಲಿ ನಿರ್ದಿಂಗತ ತಂಡ ಪ್ರಚುರ ಪಡಿಸಿದ ಜರ್ಮನ್

ಹುನಗುಂದ: ನಗರದ ಹಿರಿಯ ರಂಗಕರ್ಮಿ ಹಾಗೂ ಲೇಖಕ ಎಸ್ಕೆ ಕೊನೆಸಾಗರ ಸೂಳೇಭಾವಿಯ ಪಿ.ಬಿ.ಧುತ್ತರಗಿ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಸರ್ಕಾರದಿಂದ ನೇಮಕಗೊಂಡಿದ್ದಾರೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೊರಡಿಸಿರುವ ಆದೇಶದಲ್ಲಿ ಮೂರು ವರ್ಷಗಳ ಅವಧಿಗೆ ಇವರನ್ನು

ಬಾಗಲಕೋಟೆ/ ಹುನಗುಂದ: ಪಿ.ಬಿ.ಧುತ್ತರಗಿ ಟ್ರಸ್ಟ್ ನೂತನ ಅಧ್ಯಕ್ಷರಾದ ಎಸ್ ಕೆ ಕೊನೆಸಾಗರ ಅವರನ್ನು ತಹಶೀಲ್ದಾರ್ ನಿಂಗಪ್ಪ ಬಿರಾದಾರ ತಮ್ಮ ಕಚೇರಿಯಲ್ಲಿ ಶನಿವಾರ ಅಭಿನಂದಿಸಿ ಸನ್ಮಾನಿಸಿದರು.ಹಿರಿಯ ಲೇಖಕ ಸಿದ್ದಲಿಂಗಪ್ಪ ಬೀಳಗಿ, ಶಿರಸ್ತೇದಾರ್ ರಾದ ಶ್ರವಣಕುಮಾರ ಮುಂಡೆವಾಡಿ
Website Design and Development By ❤ Serverhug Web Solutions