
ಲೇಖನ : ಆಹಾರದ ಅವಶ್ಯಕತೆ
ಪ್ರತಿ ಅಗುಳಿನ ಮೇಲೆಯೂ ತಿನ್ನುವವರ ಹೆಸರು ಬರೆದಿರುತ್ತದೆ ಎಂಬುದು ನಮ್ಮ ಹಿರಿಯರ ಮಾತು ಅಕ್ಷರಶಃ ನಿಜ, ಅಂತೆಯೇ ಇದನ್ನು ತಮ್ಮಗೆಲ್ಲರಿಗೂ ಇನ್ನೊಮ್ಮೆ ನೆನಪಿಸುತ್ತಾ, ಇತ್ತೀಚಿನ ದಿನಗಳಲ್ಲಿ ಹಸಿವು ಇರುವ ಯಾವ ಜೀವಿಗೂ ಆಹಾರದ ಪ್ರಾಮುಖ್ಯತೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪ್ರತಿ ಅಗುಳಿನ ಮೇಲೆಯೂ ತಿನ್ನುವವರ ಹೆಸರು ಬರೆದಿರುತ್ತದೆ ಎಂಬುದು ನಮ್ಮ ಹಿರಿಯರ ಮಾತು ಅಕ್ಷರಶಃ ನಿಜ, ಅಂತೆಯೇ ಇದನ್ನು ತಮ್ಮಗೆಲ್ಲರಿಗೂ ಇನ್ನೊಮ್ಮೆ ನೆನಪಿಸುತ್ತಾ, ಇತ್ತೀಚಿನ ದಿನಗಳಲ್ಲಿ ಹಸಿವು ಇರುವ ಯಾವ ಜೀವಿಗೂ ಆಹಾರದ ಪ್ರಾಮುಖ್ಯತೆಯ

ಕಲಬುರಗಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಲಘುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ದಲಿತ ಜನಜಾಗೃತಿ ಸಂಘರ್ಷ ಸಮಿತಿ

ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಹಿರೇಹೆಗ್ಡಾಳ್ ಗ್ರಾಮದ ಕಲಾಭಾರತಿ ಕಲಾ ಸಂಘ (ರಿ.) ಕೊಡಮಾಡುವ 2024 ನೇ ಸಾಲಿನ ಆದರ್ಶ ದಂಪತಿ ಗೌರವ ಪ್ರಶಸ್ತಿಗೆ ನಾಡು ನುಡಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗದಗ ಜಿಲ್ಲೆಯ ಮುಂಡರಗಿ

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದ ಸಾಯಿ ಮಂದಿರದಲ್ಲಿ ಹುಲಿಗುಡ್ಡ ಗ್ರಾಮದ ಪರಿಸರ ಪ್ರೇಮಿಗಳಾದ ಗಣೇಶ ಮಾಲಿ ಪಾಟೀಲ್ ಅವರ ಮದುವೆ ಸಮಾರಂಭದಲ್ಲಿ ಮಾಲಿ ಪಾಟೀಲ್ ಬಂಧುಗಳ ಮತ್ತು ವನಸಿರಿ ಫೌಂಡೇಶನ್ ತಾಲೂಕು ಘಟಕ ಲಿಂಗಸುಗೂರು

ಬೀದರ್: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಚಳಿ ಹಿನ್ನೆಲೆಯಲ್ಲಿ ಸ್ವಾಭಿಮಾನಿ ಗೆಳೆಯರ ಬಳಗದಿಂದ ಬಸವಕಲ್ಯಾಣ ನಗರದಲ್ಲಿ ನಿರ್ಗತಿಕರಿಗೆ ಬೆಚ್ಚನೆ ರಗ್ಗು ವಿತರಿಸಲಾಯಿತು.ಬಳಗದ ಪ್ರಮುಖರಾದ ಬಸವರಾಜ ಸ್ವಾಮಿ, ಮಹಾದೇವ ಭಂಡಾರಿ, ಚಂದ್ರಶೇಖರ ಮಠಪತಿ, ಮಲ್ಲಿಕಾರ್ಜುನ ಬಿರಾದಾರ, ಕಾಶಿಲಿಂಗ ಮಠಪತಿ,

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಉಪವಿಭಾಗ ಕಛೇರಿ ಆವರಣದಲ್ಲಿ ಮಾನ್ಯ ಕಾರ್ಯನಿರ್ವಾಹಕ ಇಂಜಿನಿಯರ್(ಡಿ), ಚಾವಿಸನಿನಿ. ಕೊಳ್ಳೇಗಾಲ ಉಪ ವಿಭಾಗ, ರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಆಯೋಜನೆ ಮಾಡಲಾಗಿತ್ತು.ಜನಸಂಪರ್ಕ ಸಭೆಯನ್ನು ಸಮಯ ಮಧ್ಯಾಹ್ನ 3:00 ಗಂಟೆಗೆ ಆಯೋಜನೆ

ಕನ್ನಡ ನಾಡು ನುಡಿ ಅಭ್ಯುದಯಕ್ಕೆ ನಿರಂತರ ಸೇವೆ ಮಾಡುತ್ತಾ ತಮ್ಮ ಜೀವನವನ್ನೇ ಸಮರ್ಪಿಸಿ ಕೊಂಡವರನ್ನು ಗುರ್ತಿಸಿ ಗೌರವಿಸದಿದ್ದರೆ , ಅವರಿಗೆ ಬೆನ್ನು ತಟ್ಟಿ ಹೊಸ ಹುರುಪು ನೀಡದಿದ್ದರೆ ಸಮಾಜದಲ್ಲಿ ನಾಡುನುಡಿಗಾಗಿ ಕೆಲಸ ಮಾಡುವವರೇ ಇಲ್ಲವಾಗಿ

ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ,ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾಪ್ರೇಮಿ,ವಚನ ಸಾಹಿತ್ಯ ತತ್ವಗಳನ್ನು

ಬೀದರ್: ನಗರದ ಅಂಬೇಡ್ಕರ್ ವೃತ್ತದ ಹತ್ತಿರ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಬೀದರ್ ಘಟಕ ವತಿಯಿಂದ ಪ್ರತಿಭಟನೆ ಮಾಡಲಾಯಿತು.ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ.ಬಿ.ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ

ಕಲ್ಬುರ್ಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನೂತನ ಮಹಿಳಾ ಘಟಕದ ಅಧ್ಯಕ್ಷರ ಆಯ್ಕೆ ಜರುಗಿತು.ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಟಿ ಎ ನಾರಾಯಣಗೌಡ ಇವರ ಸಾರಥ್ಯದಲ್ಲಿ ಕಲಬುರಗಿಯ ಜಿಲ್ಲಾಧ್ಯಕ್ಷರಾದ ಸನ್ಮಾನ್ಯ
Website Design and Development By ❤ Serverhug Web Solutions