
ಒಣ ಪ್ರತಿಷ್ಠೆಯ ಪರಿಣಾಮ…!!
ಇತ್ತೀಚಿನ ದಿನಗಳಲ್ಲಿ ಹಲವಾರು ಜನರಿಗೆ ತಮ್ಮಲ್ಲಿ ಇಲ್ಲದುದರ ಬಗ್ಗೆ ವಿಪರೀತ ಅಹಂಕಾರ ಉಂಟಾಗಿ, ಒಣ ಪ್ರತಿಷ್ಠೆಗಾಗಿಯೋ ಅಥವಾ ಸ್ಟೇಟಸ್ ಗಾಗಿಯೋ ಬಡಿದಾಡುವ ದುಸ್ವಭಾವ ದಿನೇ ದಿನೇ ಹೆಚ್ಚಾಗುತ್ತಲಿದೆ.ತಮ್ಮಲ್ಲಿ ಜ್ಞಾನ, ತಿಳುವಳಿಕೆ ಇಲ್ಲದಿದ್ದರೂ ಇದೆ ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇತ್ತೀಚಿನ ದಿನಗಳಲ್ಲಿ ಹಲವಾರು ಜನರಿಗೆ ತಮ್ಮಲ್ಲಿ ಇಲ್ಲದುದರ ಬಗ್ಗೆ ವಿಪರೀತ ಅಹಂಕಾರ ಉಂಟಾಗಿ, ಒಣ ಪ್ರತಿಷ್ಠೆಗಾಗಿಯೋ ಅಥವಾ ಸ್ಟೇಟಸ್ ಗಾಗಿಯೋ ಬಡಿದಾಡುವ ದುಸ್ವಭಾವ ದಿನೇ ದಿನೇ ಹೆಚ್ಚಾಗುತ್ತಲಿದೆ.ತಮ್ಮಲ್ಲಿ ಜ್ಞಾನ, ತಿಳುವಳಿಕೆ ಇಲ್ಲದಿದ್ದರೂ ಇದೆ ಎಂದು

ತಾಯಿಯೇ ಮೊದಲ ಗುರು ಅಂದವರು ಅಂದಿನ ಹಿರಿಯರುಗುರುವಿನಂತೆ ತಾಯಿ ಜ್ಞಾನವಂತಳು ಹೃದಯವಂತಳು ಜೀವನದ ದಾರಿ ತೋರಿಸಿದವಳುಮಕ್ಕಳ ಪಾಲಿನದೇವತೆ ಇವಳುಆಚಾರ ವಿಚಾರಮನನ ಮಾಡಿದವಳು ತಪ್ಪು ಒಪ್ಪುಗಳ ತಿಳುವಳಿಕೆ ನೀಡಿದವಳುಉಸಿರಲ್ಲಿ ಉಸಿರಾದವಳು ಉಸಿರಿನಲ್ಲಿ ಬೆಳಕಾದವಳುಇವಳು ಮರೆಯಲಾಗದ ಮಾಣಿಕ್ಯ

ರಾಯಚೂರು/ಸಿಂಧನೂರು ( pwd ಕ್ಯಾಂಪ್ ) ನೀರಾವರಿ ಇಲಾಖೆಯ ಆವರಣದಲ್ಲಿರುವ ಅಮರ ಶ್ರೀ ಆಲದ ಮರದ ಹತ್ತಿರ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು, ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಅವರ ತಂದೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಭಾಗದ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ವಡಗೇರಾ ದಿಂದ ಬೆಂಗಳೂರಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಸಂಚಾರಕ್ಕೆ ಚಾಲನೆ ನೀಡಲಾಯಿತು.ಶಾಸಕ ಚನ್ನಾರಡ್ಡಿ ತುನ್ನೂರು ಬೆಂಗಳೂರು ಬಸ್ಸಿಗೆ ಚಾಲನೆ ನೀಡಿ,

ಬೀದರ್: ದೇಶದ ವಿವಿಧ ರೈಲೈ ನಿಲ್ದಾಣಗಳಿಗೆ ಸಮಾಜ ಸುಧಾರಕರ, ನಿಸ್ವಾರ್ಥ ಸೇವಕರ, ದೇಶಕ್ಕಾಗಿ ಬಲಿದಾನ ಮಾಡಿದ ತ್ಯಾಗವೀರರ, ಮಠಾಧೀಶರ ಹೆಸರುಗಳು ನಾಮಕರಣ ಮಾಡಿದಂತೆ ಬೀದರ ರೈಲ್ವೆ ನಿಲ್ದಾಣಕ್ಕೂ ಕೂಡಾ ಕನ್ನಡ ನಾಡಿನ ಶ್ರೇಷ್ಠ ಮಠಾಧೀಶರು,

ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಸವಣ್ಣನವರ ಬಗ್ಗೆ ಮಾತನಾಡಿರುವುದನ್ನು ಶ್ರೀ ಬಸವಯೋಗಿಪ್ರಭುಸ್ವಾಮೀಜಿ ಖಂಡಿಸಿದ್ದಾರೆ. ಮೈಸೂರು: ಬಸವನಗೌಡ ಪಾಟೀಲ್ ಯತ್ನಾಳ ಎಂದು ಹೆಸರಿಟ್ಟುಕೊಂಡು ಬಸವಣ್ಣನವರ ಆಳ ಗೊತ್ತಿಲ್ಲದೆ ಅವರ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುವುದು ಸರಿಯಲ್ಲ

ಧಾರವಾಡ ಜಿಲ್ಲಾ ಮರ್ರೇವಾಡದಲ್ಲಿ ನಡೆಯುತ್ತಿರುವ ದಾರು (ಮದ್ಯಪಾನ) ದರ್ಬಾರ್ ಗೆ ಹೇಳೋರಿಲ್ಲ ಕೇಳೋರಿಲ್ಲ ಅನ್ನೋ ಹಾಗೆ ರಾಜಾ ರೋಷವಾಗಿ ಮಾರುತ್ತಿದ್ದಾನೆ. ಅಷ್ಟಕ್ಕಾದರೂ ಈತನ ಹಿಂದೆ ಇರುವ ಕಾಣದ ಕೈಗಳಾದರೂ ಯಾರದು….?ಈತನ ಕಣ್ಣಾಮುಚ್ಚಾಲೆ ಆಟ ಕಂಡು

ಶಿವಮೊಗ್ಗ: ತಾಲೂಕಿನ ಕೋಟೆಗಂಗೂರು ಬಳಿ ಇರುವ ಮಾನಸ ಇಂಟರ್ನ್ಯಾಷನಲ್ ಐಸಿಎಸ್ ಇ ಶಾಲೆಯಲ್ಲಿ ಆಯೋಜಿಸಿದ್ದ 6ನೇ ವರ್ಷದ ಚಿತ್ರಕಲಾ ಸ್ಪರ್ಧೆ ಭಾನುವಾರ ಯಶಸ್ವಿಯಾಗಿ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಶಾಲೆಯಿಂದ ಆಯೋಜಿಸಿದ್ದ 6

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಅಧೀನದಲ್ಲಿ ಬರುವ ಎಲ್ಲಾ ಪ್ರೌಢ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಸುಮಾರು 6 ತಿಂಗಳಿಂದ ವೇತನವನ್ನೇ ನೀಡಿಲ್ಲ. ಅತಿಥಿ ಶಿಕ್ಷಕರ ಗೋಳು ಕೇಳುವವರು ಯಾರು?ಸರ್ಕಾರದ ಆದೇಶದಂತೆ ಅಕ್ಟೋಬರ್

ಬೀದರ್/ ಬಸವಕಲ್ಯಾಣ: ವಿಶ್ವ ಗುರು ಬಸವಣ್ಣನವರ ಕುರಿತು ಅವಹೇಳನಕಾರಿ ಪದವನ್ನು ಬಳಸಿರುವುದರಿಂದ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಶಾಸಕ ಶರಣು ಸಲಗರ್ ಅವರು ಖಂಡಿಸಿದ್ದಾರೆ.ಇದರಿಂದ ಸಮಸ್ತ ವೀರಶೈವ ಲಿಂಗಾಯತ ಮತ್ತು ಲಿಂಗಾಯತ ಸಮಾಜದ
Website Design and Development By ❤ Serverhug Web Solutions