
ಶಿ.ಜು.ಪಾಶರಿಗೆ `ಜನ್ನ ಕಾವ್ಯ ಪ್ರಶಸ್ತಿ’
ಶಿವಮೊಗ್ಗ; ಹಾಸನದ ಮಾಣಿಕ್ಯ ಪ್ರಕಾಶನ(ರಿ.) ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್ ಸೇರಿದಂತೆ ಐವರಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ. ಶಿ.ಜು.ಪಾಶ, ಖಾಕಿ ಕವಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ; ಹಾಸನದ ಮಾಣಿಕ್ಯ ಪ್ರಕಾಶನ(ರಿ.) ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್ ಸೇರಿದಂತೆ ಐವರಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ. ಶಿ.ಜು.ಪಾಶ, ಖಾಕಿ ಕವಿ

ಶಿವಮೊಗ್ಗ :ಎಂ.ಆರ್.ಎಸ್ ಸರ್ಕಲ್ ನಲ್ಲಿರುವ ಕುವೆಂಪು ವಿಶ್ವವಿದ್ಯಾಲಯ ನಗರ ಕಛೇರಿಯಲ್ಲಿ ಹಾರುವ ಹಾವು (Flying Ornate Snake) ಪತ್ತೆಯಾಗಿದ್ದು ಇದು ಉರಗ ಜಾತಿಯಲ್ಲಿ ವಿಶೇಷ ಮತ್ತು ಆಕರ್ಷಣೀಯವಾದದ್ದು. ಈ ಹಾವಿಗೆ ಅಲಂಕೃತ ಹಾರುವ ಹಾವು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದೇವನಾಯಕಸಹಳ್ಳಿ,ಟಿ,ಬಿ, ವೃತ್ತದಲ್ಲಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರಿಂದ ದಿನಾಂಕ 25/09/2024 ಬುಧವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ 11 ಘಂಟೆಗೆ2023/2024/

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿಯಲ್ಲಿ ಸ್ವಾಮಿತ್ವ ಯೋಜನೆಯ ಗ್ರಾಮ ಸಭೆಯನ್ನು ಶಾಸಕ ಎಂ.ಆರ್ ಮಂಜುನಾಥ್ ರವರು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟನೆ ಮಾಡಿದರು. ಈ ವೇಳೆ ಶಾಸಕ ಎಂ

ಕೊಪ್ಪಳ:ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗುಂಪಾಟ ಹಾಗೂ ವೈಯಕ್ತಿಕ ಕ್ರೀಡಾಟದಲ್ಲಿ ಡಣಾಪೂರದಿಂದ ಬಾಲಕಿಯರ ಕಬ್ಬಡ್ಡಿ ಪ್ರಥಮ ಸ್ಥಾನ ಪಡೆದಿದ್ದು ವಿಭಾಗ

ಮ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಡಗೇರಾ ತಾಲೂಕು ಅಧ್ಯಕ್ಷರಾದ ವಿದ್ಯಾಧರ ಬಿ. ಜಾಕಾರವರ ವತಿಯಿಂದ ವಡಗೇರಾ ತಾಲೂಕಿನಲ್ಲಿ ಬರುವಂತಹ ಕುರುಕುಂದಾ ಎಂಬ ಗ್ರಾಮದಲ್ಲಿನ

ಯಾದಗಿರಿ:ಇಂದು ದಿನಾಂಕ 25/9/2024 ರಂದು ವಡಗೇರಾ ಪಟ್ಟಣದಲ್ಲಿ ಭಾರತೀಯ ಜನತಾ ಪಕ್ಷ ಯಾದಗಿರಿ ಗ್ರಾಮೀಣ ಮಂಡಲದ ವತಿಯಿಂದ ಶ್ರೀ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ರವರ ಬ ಜನ್ಮದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸಮೂಹ ಸಂಪನ್ಮೂಲ ಕೇಂದ್ರ ಕೋಳಕೂರ ಹಾಗೂ ಶ್ರೀ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಕೋಳಕೂರ ರವರ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲಿಕೋತ್ಸವ

ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕೆಂದು ಸಮಾಜ ಸೇವಕ,ಜನತಾದಳದ ಯುವ ಮುಖಂಡರಾದ ರಕ್ಷಿತ್ ಬಾಲೂರು ಒತ್ತಾಯಿಸಿದ್ದಾರೆ. ಕನ್ನಡ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲತಾಲ್ಲೂಕಿನ ಅರೆಪಾಳ್ಯ ಗ್ರಾಮದ ಹೊನ್ನಹುಡದಾ ಮಹದೇಶ್ವರ ದೇವಸ್ಥಾನದ ಸಮೀಪದ ಹಳ್ಳದಲ್ಲಿನೀರಾವರಿ ಇಲಾಖೆಯ 1 ಕೋಟಿ 10 ಲಕ್ಷ ವೆಚ್ಚದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಕಾಮಗಾರಿ, ಪಂಚಾಯಿತಿ ಅನುದಾನದಲ್ಲಿ ಅರೆಪಾಳ್ಯ ಗಿರಿಜನ ಹಾಡಿಯಲ್ಲಿ
Website Design and Development By ❤ Serverhug Web Solutions