
ಜಮ್ಮೀರ ಅಹ್ಮದ ಖಾನ್ ಅಭಿಮಾನಿಗಳ ಕಛೇರಿ ಉದ್ಘಾಟನೆ
ಕಲಬುರ್ಗಿ: ನಗರದ ಖರ್ಗೆ ಸರ್ಕಲ್ ನಲ್ಲಿ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗದ ಜಿಲ್ಲಾ ಘಟಕ ಹಾಗೂ ಕನ್ನಡಿಗರ ಜನ ಸೇವಾ ಮ್ಯಾನ್ ಪವರ್ ಏಜನ್ಸಿ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ಅಲ್ಪಂಖ್ಯಾತರ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರ್ಗಿ: ನಗರದ ಖರ್ಗೆ ಸರ್ಕಲ್ ನಲ್ಲಿ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗದ ಜಿಲ್ಲಾ ಘಟಕ ಹಾಗೂ ಕನ್ನಡಿಗರ ಜನ ಸೇವಾ ಮ್ಯಾನ್ ಪವರ್ ಏಜನ್ಸಿ ಕಚೇರಿ ಉದ್ಘಾಟನಾ ಸಮಾರಂಭಕ್ಕೆ ಅಲ್ಪಂಖ್ಯಾತರ ಮತ್ತು

ಬೆಂಗಳೂರು: ಬೆಂಗಳೂರಿನಲ್ಲಿರುವ ಹಿಂದೂಸ್ಥಾನವಿಮಾನ ಕಾರ್ಖಾನೆಯಲ್ಲಿ (ಎಚ್ ಎ ಎಲ್)2024—2025ನೇ ಸಾಲಿನ ಅಪ್ರೆಂಟಿಸ್ ತರಬೇತಿಗೆ ಸೂಚನೆಯನ್ನು ಪ್ರಕಟಿಸಲಾಗಿದೆ. ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ವಿವಿಧ ಟ್ರೇಡ್ ಗಳಲ್ಲಿ ಸುಮಾರು 2200 ಸ್ಥಾನಗಳು ಲಭ್ಯವಿದ್ದು ಯಾವುದೇ ಪರೀಕ್ಷೆ/ಸಂದರ್ಶನವಿಲ್ಲದೆ

ವಿಜಯಪುರ:ಕರ್ನಾಟಕ ರಾಜ್ಯ ಅಬಕಾರಿ ಇಲಾಖೆ ಸಚಿವರು ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರಾದಂತಹ ಸನ್ಮಾನ್ಯ ಶ್ರೀ ಆರ್. ಬಿ. ತಿಮ್ಮಾಪುರ ಹುಟ್ಟು ಹಬ್ಬದ ಪ್ರಯುಕ್ತ ವಿಜಯಪುರದಲ್ಲಿರುವ ನಿರಾಶ್ರಿತರ ವೃದ್ದಾಶ್ರಮದಲ್ಲಿ ಬೆಳಗಿನ ಉಪಹಾರ ಹಾಗೂ ಹಣ್ಣು

ಪಾವಗಡ:-ಮೃತ ದೇಹವನ್ನು ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ ಮೃತಪಟ್ಟಿರುವ ವೃದ್ಧರ ಮೃತ ದೇಹವನ್ನು ತಮ್ಮೂರಿಗೆ ದ್ವಿಚಕ್ರ ವಾಹನದಲ್ಲಿ ತಮ್ಮ ಮಕ್ಕಳು ತೆಗೆದುಕೊಂಡು ಹೋದ ಹೃದಯ ವಿದ್ರಾವಕ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ

ಹೊನ್ನಾಳಿ: ಉತ್ತರ ಕರ್ನಾಟಕ ಜನರ ಜೀವನಾಡಿ ಕಳಸಾ ಬಂಡೂರಿ ಹಾಗೂ ಮಹದಾಯಿ ನದಿ ನೀರಿನ ಜೋಡಣೆ ಯೋಜನೆ ಜಾರಿಗೆ ಆಗ್ರಹಿಸಿಕರ್ನಾಟಕ ರಕ್ಷಣಾ ವೇದಿಕೆ ಶ್ರೀಯುತ ಪ್ರವೀಣ್ ಕುಮಾರ್ ಶೆಟ್ಟಿರವರ ಸಾರಥ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ

ಪಾವಗಡ ಪಟ್ಟಣದ ಐತಿಹಾಸಿಕ ಕೋಟೆ ಗೋಡೆ ಕುಸಿತ ವಿವಾದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಕಾನೂನು ಕ್ರಮ ವಿಳಂಬ ವಿರೋಧಿಸಿ 2 ನೇ ದಿನದ ಪ್ರತಿಭಟನೆ ಸ್ಥಳಕ್ಕೆ ಬೇಡಿಕೆ ವಿವರಣೆ ಪಡೆಯಲು ಆಗಮಿಸಿದ ಪಾವಗಡ ಪುರಸಭೆ

ಚಿತ್ತಾಪುರ: ಕರ್ನಾಟಕ ರಾಜ್ಯ ಸಣ್ಣಕೈಗಾರಿಕೆಗಳ ಸಂಘಕ್ಕೆ 2024-25 ನೇ ಸಾಲಿಗಾಗಿ ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತರಾಗಿ ಸೈಯದ್ ನಿಜಾಮೋದ್ದಿನ್ ಚಿಸ್ತಿ ಅವರನ್ನು ನಾಮನಿರ್ದೇಶನ ಮಾಡಿ ಸಂಘದ ರಾಜ್ಯಾಧ್ಯಕ್ಷ ಎಂ.ಜಿ.ರಾಜಗೋಪಾಲ ಆದೇಶ ಹೊರಡಿಸಿದ್ದಾರೆ.ತಾವು ಆಡಳಿತ ಮಂಡಳಿಯಿಂದ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಪ್ರತಿಯೊಂದು ಗ್ರಾಮಗಳ ಅಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ನೀಡಲಾಗುವುದು ಮತ್ತು ಬಗರ್ ಹುಕುಂ ಯೋಜನೆ ಫಲಾನುಭವಿಗಳಿಗೆ ತ್ವರಿತವಾಗಿ ಸಾಗುವಳಿ ಚೀಟಿಗಳನ್ನು ನೀಡಲಾಗುವುದು ಎಂದು ಶಾಸಕರಾದ ಎಚ್ ವಿ ವೆಂಕಟೇಶ್

ಕಲ್ಬುರ್ಗಿ :ಕಾನಿಪಧ್ವನಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಪಗಡೆ ಅವರನ್ನು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗೆ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಸೋಮವಾರ ನಡೆದ ಕಾನಿಪ ಧ್ವನಿ ಕಲ್ಬುರ್ಗಿ ಜಿಲ್ಲಾ ಪತ್ರಕರ್ತರ ಬೃಹತ್

ಶಿವಮೊಗ್ಗ/ತೀರ್ಥಹಳ್ಳಿ: ಅಡಿಕೆಯ ಸಾಂಪ್ರದಾಯಿಕ ಸಂಸ್ಕರಣಾ ಪದ್ಧತಿಯಲ್ಲಿ ವ್ಯತ್ಯಯವಾದರೆ ಗುಣಮಟ್ಟದಲ್ಲಿ ಏರುಪೇರಾಗಲಿದೆ. ಉತ್ತಮ ಧಾರಣೆಗಾಗಿ ರಾಜಿ ಮಾಡಿಕೊಳ್ಳದೆ ಸಂಸ್ಕರಣ ಪದ್ಧತಿ ರೂಢಿಸಿಕೊಳ್ಳಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಸಲಹೆ ನೀಡಿದರು. ಮಂಗಳವಾರ ಇಲ್ಲಿ
Website Design and Development By ❤ Serverhug Web Solutions