
ಅಬ್ಬಲಗೆರೆಯಲ್ಲಿ ಜನತಾ ಜಾಗೃತಿ ಯಶಸ್ವಿ
ಶಿವಮೊಗ್ಗ: ಪಂಚಾಯತ್ ರಾಜ್ ಇಲಾಖೆ ಭಾರತ ಸರ್ಕಾರ ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ ಹಾಗೂ ರೇಡಿಯೋ ಶಿವಮೊಗ್ಗ ಸಹಯೋಗದಲ್ಲಿ ನಡೆಯುತ್ತಿರುವ ಜನತಾ ಜಾಗೃತಿ ಅಂಗವಾಗಿ ನೈರ್ಮಲ್ಯ ಗ್ರಾಮ ಪಂಚಾಯ್ತಿಯ ಕುರಿತಾದ ಕಾರ್ಯಕ್ರಮ ಸೆ.12ರಂದು ಪ್ರಸಾರವಾಯಿತು. ಇದೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ: ಪಂಚಾಯತ್ ರಾಜ್ ಇಲಾಖೆ ಭಾರತ ಸರ್ಕಾರ ಕಮ್ಯುನಿಟಿ ರೇಡಿಯೋ ಅಸೋಸಿಯೇಷನ್ ಹಾಗೂ ರೇಡಿಯೋ ಶಿವಮೊಗ್ಗ ಸಹಯೋಗದಲ್ಲಿ ನಡೆಯುತ್ತಿರುವ ಜನತಾ ಜಾಗೃತಿ ಅಂಗವಾಗಿ ನೈರ್ಮಲ್ಯ ಗ್ರಾಮ ಪಂಚಾಯ್ತಿಯ ಕುರಿತಾದ ಕಾರ್ಯಕ್ರಮ ಸೆ.12ರಂದು ಪ್ರಸಾರವಾಯಿತು. ಇದೇ

ಕೋಟೆನಾಡು ಎಂದೇ ಹೆಸರಾಗಿರುವ ಚಿತ್ರದುರ್ಗದ ಸಮೀಪದಲ್ಲಿ ನಂದನಹಳ್ಳಿ ಎಂಬ ಚಿಕ್ಕ ಗ್ರಾಮವಿದೆ. ಅಲ್ಲಿ ೩೮ ವರ್ಷದ ಮಹಿಳೆಯೊಬ್ಬಳು ಏಕಾಂಗಿಯಾಗಿ, ಹೋರಾಡುತ್ತಾ ಜೀವನ ಸಾಗಿಸುತ್ತಿದ್ದಾಳೆ,ಅವಳಿಗೆ ಮೂರು ಜನ ಹೆಣ್ಣುಮಕ್ಕಳು,ಗಂಡ ಅಪಘಾತದಲ್ಲಿ ತೀರಿಕೊಂಡಿದ್ದಾನೆ. ಊರಿನ ನಾಯಕರಲ್ಲಿ ರಾಮನೂ

ಶಿವಮೊಗ್ಗ: ಮಾನವೀಯ ಹಾಗೂ ವೈಜ್ಞಾನಿಕ ನೆಲೆಯಲ್ಲಿ ಬೀದಿ ನಾಯಿಗಳ ಸಂತತಿಯನ್ನು ನಿಯಂತ್ರಣದಲ್ಲಿಡುವುದು.ಪ್ರಾಣಿ ಜನ್ಯ ರೋಗಗಳಾದ ರೇಬಿಸ್,ಲೆಪ್ಪೋಸ್ಪೈರಾ ಇತ್ಯಾದಿ ರೋಗಗಳಿಂದ ಜನ ಸಾಮಾನ್ಯರ ಆರೋಗ್ಯ ರಕ್ಷಣೆ ಮಾಡುವುದು ಇತ್ಯಾದಿ ಉದ್ದೇಶದಿಂದ ಇಂದು ರಾಜೀವ್ ಗಾಂಧಿ ಬಡಾವಣೆಯ

ವಿಜಯಪುರ: ಪತ್ರಕರ್ತರು ಕೇವಲ ಸಮಸ್ಯೆಗಳನ್ನೇ ವರದಿ ಮಾಡಬಾರದು, ಅದಕ್ಕೆ ಪರಿಹಾರಗಳನ್ನು ಹುಡುಕುವುದೂ ಅವರ ಜವಾಬ್ದಾರಿಯಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥೆ ಪ್ರೊ.ಸಪ್ನಾ.ಎಸ್.ಎಂ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಗ್ರಾಮದಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಮಾತನಾಡಿದ ಗ್ರಾಮದ ಯುವ ಮುಖಂಡರಾದ ಭಾಗಣ್ಣ ನಾಲ್ವಡಿಗಿನವರು ಯುವಕ, ಯುವತಿ, ಮಹಿಳೆಯ ಮತ್ತು ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮದ ಗ್ರಾಮಸ್ಥರಿಗೆ ಪ್ರತಿ

ಯಾದಗಿರಿ:ಸೆಪ್ಟೆಂಬರ್ 17ರಂದು ಕಲ್ಯಾಣ ಕರ್ನಾಟಕ ಉತ್ಸವದಂದು ಧ್ವಜರೋಹಣದ ನಂತರ ಕಲಬುರಗಿಯಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜಗುರಲಿರುವ ಸಚಿವ ಸಂಪುಟ ಸಭೆಯಲ್ಲಿ ಗುರುಮಠಕಲ್ ನೂತನ ತಾಲೂಕು ಕೇಂದ್ರಗಳಲ್ಲಿ ಇನ್ನೂ ಹಲವಾರು ತಾಲೂಕು ಕಛೇರಿಗಳನ್ನು ಆರಂಭಿಸುವ

ಶಿವಮೊಗ್ಗ :ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಂಪಿಯ ನಿರ್ದೇಶಕರಾದ(ಪುರಾತತ್ತ್ವ)(ಪ) ಡಾ.ಆರ್.ಶೇಜೇಶ್ವರ ಇವರು ಕ್ಷೇತ್ರ ಕಾರ್ಯ ಕೈಗೊಂಡಾಗ ತೀರ್ಥಹಳ್ಳಿ ತಾಲ್ಲೂಕಿನ ಆರಗದ ವೀರಭದ್ರ ದೇವಾಲಯದ ಆವರಣದಲ್ಲಿ ಸುಮಾರು ಎರಡು ಮೀಟರ್ ಉದ್ದದ ಗ್ರಾನೈಟ್ ಶಿಲೆಯ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಯಚೂರು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸಿಂಧನೂರು,ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ.ಹೊಸಹಳ್ಳಿ ಸಹಯೋಗದೊಂದಿಗೆ

ವಿಜಯನಗರ ಜಿಲ್ಲೆ ಕೂಡ್ಲಿಗಿ:ಪಟ್ಟಣದ ಶ್ರೀಪೇಟೆ ಬಸವೇಶ್ವರ ವಾಲ್ಮೀಕಿ ಯುವಕರ ಸಂಘದಿಂದ ಶ್ರೀಗಣೇಶೋತ್ಸವ ಬಹು ಅದ್ಧೂರಿಯಾಗಿ ಜರುಗಿತು. ವಾಲ್ಮೀಕಿ ಸಮುದಾಯದ ಯುವಕರು ಹಾಗೂ ವೀರಶೈವ ಸಮಾಜದ ಯುವಕರೆಲ್ಲರೂ, ಸೌಹಾರ್ಧತೆಯಿಂದ ಬಹು ಅದ್ಧೂರಿ ಗಣೇಶೋತ್ಸವ ಆಚರಿಸಿ ಯುವ

ಕೊಪ್ಪಳ:ರಾಜ್ಯದ ಸಿಎಂ ಆಗಬೇಕು ಎಂದು ಹಲವರು ಆಸೆಪಡುತ್ತಿದ್ದಾರೆ. ಅವರು ಆಸೆ ಪಡುವುದರಲ್ಲಿ ತಪ್ಪೇನಿಲ್ಲ. ಆದರೆ, ಆ ಜಾಗ ಖಾಲಿಯಿಲ್ಲ ಒಂದು ವೇಳೆ ಬೇರೆಯವರನ್ನು ಮುಖ್ಯಮಂತ್ರಿ ಮಾಡುವುದಾದರೆ ನಾನು ಆಕಾಂಕ್ಷಿ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ
Website Design and Development By ❤ Serverhug Web Solutions