
ಸಹಿ ಅಭಿಯಾನಕ್ಕೆ ಚಾಲನೆ
ಪಾವಗಡ : ಹಿಂದೂಗಳ ಉಳಿವಿಗಾಗಿ ಸಹಿ ಸಂಗ್ರಹದ ಅಭಿಯಾನಕ್ಕೆ ಸಮಸ್ತ ಹಿಂದೂಗಳು ಕೈ ಜೋಡಿಸಬೇಕು ಎಂದು ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷರಾದ ಅನಿಲ್ ಯಾದವ್ ಅವರು ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಹಿ ಅಭಿಯಾನಕ್ಕೆ ಚಾಲನೆ ನೀಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪಾವಗಡ : ಹಿಂದೂಗಳ ಉಳಿವಿಗಾಗಿ ಸಹಿ ಸಂಗ್ರಹದ ಅಭಿಯಾನಕ್ಕೆ ಸಮಸ್ತ ಹಿಂದೂಗಳು ಕೈ ಜೋಡಿಸಬೇಕು ಎಂದು ಶ್ರೀರಾಮ ಸೇನೆಯ ಜಿಲ್ಲಾಧ್ಯಕ್ಷರಾದ ಅನಿಲ್ ಯಾದವ್ ಅವರು ತಿಳಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಹಿ ಅಭಿಯಾನಕ್ಕೆ ಚಾಲನೆ ನೀಡಿ

ಪಾವಗಡ : ಪಟ್ಟಣದಲ್ಲಿ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮಾನವ ಸರಪಳಿ ನಿರ್ಮಿಸಿ ಅರ್ಥಪೂರ್ಣವಾಗಿ ಆಚರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣವೆಂದು ತಹಶೀಲ್ದಾರ್ ಡಿ.ಎನ್ ವರದರಾಜು ಹೇಳಿದರು.ಪಟ್ಟಣದ ತಹಶೀಲ್ದಾರ್ ಕಛೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ದಿನಾಚರಣೆಯ ಅಂಗವಾಗಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕ್ರೀಡಾಂಗಣದಲ್ಲಿ ಅರಬಗಟ್ಟೆ ವಲಯ ಮಟ್ಟದ ಕ್ರೀಡಾಕೂಟಕ್ಕೆ ಇಂದು ಹೊನ್ನಾಳಿಯ ಪಟ್ಟಣದಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.ಈ ವಲಯ ಮಟ್ಟದ ಕ್ರೀಡಾಕೂಟವನ್ನು ದಿಡಗೂರಿನ ಗ್ರಾಮಸ್ಥರು ಮತ್ತು ಎಸ್ ಡಿ ಎಂ ಸಿ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ವಿಜಯ್ ನಗರ ಬಡಾವಣೆಯಲ್ಲಿ ವಿಘ್ನೇಶ್ವರ ನರ್ಸಿಂಗ್ ಸೈನ್ಸ್ ಕಾಲೇಜಿನಲ್ಲಿ ಅದ್ದೂರಿಯಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ. ವಿ ಎನ್ ಕಡಬಿಗಿರಿ ಹಾಗೂ ವಿಘ್ನೇಶ್ವರ

ಬಾಗಿಲು ಮುರಿದು ಚಿನ್ನಾಭರಣ ನಗದು ಕಳ್ಳತನ 11ನೇ ವಾರ್ಡಿನ ಚಿನ್ನದೊರೆ ಮನೆಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ಕುಟುಂಬದವರಿಗೆ ಧೈರ್ಯ ತುಂಬುವ ಮೂಲಕ ಪೊಲೀಸ್ ಅಧಿಕಾರಿಗಳಿಗೆ ಕಳ್ಳರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ

ಕೊಪ್ಪಳ/ಯಲಬುರ್ಗಾ:ಸಾರ್ವಜನಿಕರಿಗೆ ವಂಚನೆ ಮಾಡಿದ ಕಂಪನಿಗಳಾದ ಗ್ರೀನ್ ಬಡ್ಸ್, ಪರ್ಲ್ಸ್, ಸಮೃದ್ದಿ ಜೀವನ, ವ್ಹಿತ್ರಿ, ಗುರುಟೀಕ್ ಹಿಗೇ ವಿವಿಧ ಕಂಪನಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು, ಹರಾಜು ಪ್ರಕ್ರಿಯೆ ನಡೆಸಿ ಗ್ರಾಹಕರಿಗೆ ಹಣ ಪಾವತಿಸಬೇಕು ಎಂದು ನಾವೆಲ್ಲರೂ

ಕಲಬುರಗಿ ಜಿಲ್ಲೆಯ ವಾಡಿ ಪಟ್ಟಣದಲ್ಲಿ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಅಂಗವಾಗಿ ಶ್ರೀಮತಿ ರಮಾಬಾಯಿ ಅಂಬೇಡ್ಕರ್ ಕನ್ಯಾ ಪ್ರೌಢಶಾಲೆ ವಾಡಿ ಹೈಸ್ಕೂಲ್ ನಲ್ಲಿ ಹಾಗೂ ದಿ ಅಸೋಸಿಯೇಷನ್ ಆಫ್ ಪೀಪಲ್ ವಿತ್ ದಿಸಬಿಲಿಟಿ ಎ

ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಬಳೂತಿ ಗ್ರಾಮದ ಶ್ರೀ ಗ್ರಾಮದೇವತೆ ಗಜಾನನ ಯುವಕ ಮಂಡಳಿ ಪ್ರತಿಷ್ಠಾಪಿಸಿರುವ ವಿದ್ಯಾ ಗಣಪತಿ ಬುಧವಾರ ಸಾರವಾಡದ ಗೊಂಬೆ ಕುಣಿತದೊಂದಿಗೆ ಮುಖ್ಯ ರಸ್ತೆಗಳಲ್ಲಿ ವಿಜೃಂಭಣೆಯಿಂದ ಅದ್ದೂರಿಯಾಗಿ ಮೆರವಣಿಗೆ ಮೂಲಕ ಸಾಗಿ

ಕಲಬುರಗಿ:ಕಲಬುರ್ಗಿಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ರೈತರಿಗೆ ವಿಶೇಷ ಕಲ್ಯಾಣ ನಿಧಿ ಯೋಜನೆ ಘೋಷಣೆ ಹಾಗೂ ಅತಿವೃಷ್ಟಿಯಿಂದ ರೈತರು ಬೆಳೆದ. ತೊಗರಿ, ಹತ್ತಿ, ಹೆಸರು, ಉದ್ದು ಬೆಳೆ ಹಾನಿಗೆ ಪರಿಹಾರ

ಮೈಸೂರು: ಮಂಡ್ಯದಲ್ಲಿ ನಡೆಯುವ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಲತಾ ರಾಜಶೇಖರ್ ರವರನ್ನು ಅಧ್ಯಕ್ಷರಾಗಿ ನೇಮಿಸಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ. ಮಂಡ್ಯದಲ್ಲಿ ನಡೆಯುವ ಅಖಿಲಾ ಭಾರತ ಕನ್ನಡ
Website Design and Development By ❤ Serverhug Web Solutions