
ಎಂ ದಾಸರಹಳ್ಳಿ ಶಾಲೆಯಲ್ಲಿ ಅದ್ದೂರಿಯಾಗಿ ಜರುಗಿದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಎಂ.ದಾಸರಹಳ್ಳಿ ಶಾಲೆಯಲ್ಲಿ ಈ ದಿನ ಪ್ರತಿಭಾ ಕಾರಂಜಿ ಕಾರ್ಯಕ್ರಮ ಟಿಪಿ ರಾಜಣ್ಣ ನವರ ಅಧ್ಯಕ್ಷತೆಯಲ್ಲಿ ECO ಮಂಜಪ್ಪ ಸರ್ ಮತ್ತು ಕರಿಯಣ್ಣ ಸರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮದಲೂರು ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಎಂ.ದಾಸರಹಳ್ಳಿ ಶಾಲೆಯಲ್ಲಿ ಈ ದಿನ ಪ್ರತಿಭಾ ಕಾರಂಜಿ ಕಾರ್ಯಕ್ರಮ ಟಿಪಿ ರಾಜಣ್ಣ ನವರ ಅಧ್ಯಕ್ಷತೆಯಲ್ಲಿ ECO ಮಂಜಪ್ಪ ಸರ್ ಮತ್ತು ಕರಿಯಣ್ಣ ಸರ್

ಪಾವಗಡ : ಕ್ರೀಡೆಗಳಲ್ಲಿ ಸೋಲು ಗೆಲುವು ಸಹಜ ವಿದ್ಯಾರ್ಥಿಗಳು ಓದಿನ ಜೊತೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದನ್ನು ಸಹ ಕಲಿಯಬೇಕು ಎಂದು ಪಟ್ಟಣದ ಶ್ರೀ ವೆಂಕಟೇಶ್ವರ ಆಂಗ್ಲ ಶಾಲೆಯ ಖಜಾಂಚಿ ಪರಂದಾಮ ರೆಡ್ಡಿ ತಿಳಿಸಿದರು.ಪಟ್ಟಣದ ರಾಜೀವ್ ಗಾಂಧಿ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಹಶಿಲ್ದಾರ ಕಛೇರಿ ಸಭಾಂಗಣದಲ್ಲಿ ಅಂತರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಸಭೆಯಲ್ಲಿ ಸಮಾಜಕಲ್ಯಾಣ ಇಲಾಖೆ ಮೇನೇಜರ್ ಪಕ್ಕೀರಪ್ಪ ಮಾತನಾಡಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು 2007ರಲ್ಲಿ ಅಂತರಾಷ್ಟ್ರೀಯ

ಮುಂಬಯಿ : ಯೂನಿಯನ್ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ನ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಸಿಇಒ ಆದ ಶ್ರೀಮತಿ ಎ ಮಣಿಮೇಖಲೈ ರವರು ಸಮೃದ್ಧಿ ಮತ್ತು ಸಂತೋಷದ ಸಂದೇಶವನ್ನು ಹರಡುವ ಓಣಂ ಸುಗ್ಗಿಯ ಹಬ್ಬದ

ಶಿವಮೊಗ್ಗ :ಸರ್ಕಾರಗಳು ಜನಹಿತಕ್ಕಾಗಿ ಕಾಲಕಾಲಕ್ಕೆ ರೂಪಿಸಿ ಅನುಷ್ಟಾನಗೊಳಿಸುವ ಕಾಯ್ದೆ-ಕಾನೂನುಗಳ ಸಾಮಾನ್ಯಜ್ಞಾನ ಜನಸಾಮಾನ್ಯರಿಗೆ ಇರಬೇಕಾದುದು ಇಂದಿನ ತುರ್ತು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಅವರು ಹೇಳಿದರು.ಅವರು ಇಂದು ನ್ಯಾಯಾಂಗ

ಬೆಂಗಳೂರು :ನೃತ್ತ್ಯಾoಕುರ ಫೌಂಡೇಶನ್ ಇವರು ಎರಡು ತಿಂಗಳಿಗೊಮ್ಮೆ ನಡೆಸುವ ನೃತ್ಯ ಮತ್ತು ಸಂಗೀತ ಹಬ್ಬವು ಇದೇ ಬರುವ 28ನೇ ಸೆಪ್ಟೆಂಬರ್ 2024ರ ಸಂಜೆ 6ಗಂಟೆಯಿಂದ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಆರ್ಟ್ ಕೋಜ್ ಸಭಾಂಗಣದಲ್ಲಿ

ಪಾವಗಡ:ನಾಗಲಮಣಿಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂತನ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ಪಾಲನಾಯ್ಕ. ಚುನಾವಣೆಯಲ್ಲಿ 9 ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ಮಂಜುಳಾ ಸೇವಾ ನಾಯ್ಕ. ಕೇವಲ ನಾಲ್ಕು ಮತಗಳನ್ನು ಪಡೆದು

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ಎಸ್. ಜಯಣ್ಣ ಅಭಿಮಾನಿ ಬಳಗದ ವತಿಯಿಂದ ಉಗ್ರಾಣ ನಿಗಮದ ರಾಜ್ಯಾಧ್ಯಕ್ಷರು ಹಾಗೂ ಕೊಳ್ಳೇಗಾಲದ ಮಾಜಿ ಶಾಸಕರಾದ ಎಸ್.ಜಯಣ್ಣರವರಿಗೆ ಹುಟ್ಟು ಹಬ್ಬದ ಹಿನ್ನೆಲೆಚಾಮರಾಜನಗರ ಜಿಲ್ಲೆ ಸಂಸದರಾದ ಸುನೀಲ್ ಬೋಸ್ ರವರಿಗೆ

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ತುಳು ಭಾಷೆ ಇದೀಗ ಯೂನಿಕೋಡ್ಗೆ ಸೇರ್ಪಡೆಗೊಂಡಿದ್ದು, ಈ ಮೂಲಕ ಹಲವು ವರ್ಷಗಳ ತುಳುವರ ಕನಸು ನನಸಾದಂತಾಗಿದೆ.ಯೂನಿಕೋಡ್ ನ 16ನೇ ಆವೃತ್ತಿಯಾಗಿ ತುಳು ಲಿಪಿ

ಪಾವಗಡ :ಕರ್ಪೂರಿ ಠಾಕೂರ್ ಹಿಂದುಳಿದ ವರ್ಗಗಳ ಸಂಘಟನೆ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಾಗರಾಜು ಎಸ್ ಮಂಗಳವಾಡ ಇವರನ್ನು ಆಯ್ಕೆ ಮಾಡಲಾಗಿದೆ.ಸವಿತಾ ಸಮಾಜದ ಸಂಘಟನೆಗೆ ನಿಸ್ವಾರ್ಥವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ,ರಾಷ್ಟ್ರೀಯ ಕರ್ಪೂರಿ ಠಾಕೂರ್ ಒಬಿಸಿ
Website Design and Development By ❤ Serverhug Web Solutions