
ನಾಡಿನ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ…
ಬೆಂಗಳೂರು:ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13 ಕ್ಕೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು:ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13 ಕ್ಕೆ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ

ತಾಳಿಕೋಟೆ: ನೂತನ ತಾಲೂಕಿನ ಪ್ರಥಮ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ ಅಕ್ಟೋಬರ್ 01 ರಂದು ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕ ಘಟಕದ ಅಧ್ಯಕ್ಷ ಆರ್.ಎಲ್.ಕೊಪ್ಪದ ಹೇಳಿದರು.ದಿ.08-09-2024

ಪತ್ರಿಕಾ ವಿತರಕರೇ ಪತ್ರಿಕೋದ್ಯಮ ನರಮಂಡಲ: ಕೆ.ವಿ.ಪ್ರಭಾಕರ್ ಚಿತ್ರದುರ್ಗ :ಪತ್ರಿಕಾ ವಿತರಕರೇ ಪತ್ರಿಕೋದ್ಯಮದ ನರಮಂಡಲ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಆಯೋಜಿಸಿದ್ದಪತ್ರಿಕಾ ವಿತರಕರ ನಾಲ್ಕನೇ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ

ತುಮಕೂರು:ಎರಡು ಕಾರುಗಳ ನಡುವೆ ಅಪಘಾತಐದು ಜನ ಮೃತಪಟ್ಟಿದ್ದು ಕೆಲವರು ಮಧುಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವನ್ನಪ್ಪಿರುವವರಲ್ಲಿ ಪಾವಗಡದವರಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.ಹೆಚ್ಚಿನ ಮಾಹಿತಿಗಾಗಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು. ವರದಿ:ಪಾವಗಡ. ಕೆ., ಮಾರುತಿ ಮುರಳಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಆಜಾದ್ ನಗರದವಾಸಿಗಳು, ಶಿಳ್ಳೇಕ್ಯಾತ ಸಮುದಾಯದ ಮಹಿಳಾ ಮುಖಂಡರು, ಹಣ್ಣಿನ ವ್ಯಾಪಾರಿಗಳಾದ ಗೌರಮ್ಮ ಶಿಂಧೆಯವರ ಮನೆಯಲ್ಲಿ, ಪರಿಸರ ಸ್ನೇಹಿ ಮೈದಾ ಹಿಟ್ಟಿನ ಗಣಪ ಪ್ರತಿಷ್ಠಾಸಿ ಆರಾಧಿಸಲಾಯಿತು. ವಿಶೇಷವೆಂದರೆ ಈ ಪುಟ್ಟ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದು ಶಿಕಾರಿಪುರದ ಹಣ್ಣಿನ ವ್ಯಾಪಾರಿ ಮುಭಾರಕ್ ಆಲಿಯಸ್ ಇಮ್ರಾನ್(26)ನನ್ನು ಹೊನ್ನಾಳಿ ಪೊಲೀಸ್ ಸುನಿಲಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳು

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣ ಪಂಚಾಯತಿ ಒಟ್ಟು 19 ಸದಸ್ಯರ ಸಂಖ್ಯೆ ಒಳಗೊಂಡ ಪಟ್ಟಣ ಪಂಚಾಯತಿಯಾಗಿದ್ದು 10 ಪುರುಷ ಸದಸ್ಯರು 9 ಮಹಿಳಾ ಸದಸ್ಯರನ್ನು ಹೊಂದಿದೆ.ಚುನಾವಣಾ ಅಧಿಕಾರಿಯಾಗಿ ರಾಯಬಾಗ ತಹಶೀಲ್ದಾರ ಸುರೇಶ ಮುಂಜೆ ನೇಮಕವಾಗಿದ್ದರು.

ಶಿರಸಿ : ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮಠದಲ್ಲಿ ಭಾದ್ರಪದ ಶುಕ್ಲ ಚತುರ್ಥಿಯಂದು ಶ್ರೀ ಮಹಾಗಣಪತಿಯ ಎರಡು ಮಣ್ಣಿನ ಗಣಪತಿ ವಿಗ್ರಹಗಳನ್ನು (ಮಾಲಿನ ಗಣಪತಿ & ಉಗ್ರಾಣ ಗಣಪತಿ) ಸ್ಥಾಪಿಸಿ ಪೂಜೆ ಸಲ್ಲಿಸಲಾಯಿತು. ಆದರೆ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಗೌರಿ ಗಣೇಶ ವಿವಿಧ ಗ್ರಾಮಗಳಲ್ಲಿ ಭೇಟಿ ನೀಡಿ ಗ್ರಾಮಸ್ಥರಿಗೆ ಹಬ್ಬದ ಶುಭಾಶಯಗಳು ಕೋರಿ ನಂತರ ಮಾತನಾಡಿದ ಅವರು ,ಸಮಸ್ತ ನಾಡಿನ ಜನತೆಗೆ ಗೌರಿ

ರಾಯಚೂರು ಜಿಲ್ಲೆಯ ಮಸ್ಕಿಯ ನಾಲ್ಕನೇ ವಾರ್ಡಿನ ಕಣಿವೆ ಆಂಜನೇಯ ದೇವಸ್ಥಾನದ ಹಿಂದುಗಡೆ ಇರುವ ಪುರಾತನವಾದ ಶ್ರೀ ಜಗದ್ಗುರು ಮೌನೇಶ್ವರ ದೇವಸ್ಥಾನವು ಸಂಪೂರ್ಣವಾಗಿ ಕಸ ಕಡ್ಡಿ ಜಾಲಿ ಗಿಡಗಳಿಂದ ರಸ್ತೆಗಳಿಲ್ಲದೆ ದೇವಸ್ಥಾನವು ಮುಚ್ಚಿ ಹೋಗಿತ್ತು. ಹಾಗಾಗಿ
Website Design and Development By ❤ Serverhug Web Solutions