
ಸಂಭ್ರಮ ಸಡಗರದ ಗಣೇಶೋತ್ಸವ
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ಗಣೇಶ ಚತುರ್ಥಿ ಆಚರಣೆ ಸಂಪ್ರದಾಯ ಮತ್ತು ಸಂಭ್ರಮ ಸಡಗರದ ಗೌರಿ ಗಣೇಶ ಹಬ್ಬವನ್ನು ಆಚರಿಸಿದರು.ಇಲ್ಲಿನ ಶ್ರೀ ವಿನಾಯಕ ಗೆಳೆಯರ ಬಳಗ ಮತ್ತು ಶ್ರೀ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ಗಣೇಶ ಚತುರ್ಥಿ ಆಚರಣೆ ಸಂಪ್ರದಾಯ ಮತ್ತು ಸಂಭ್ರಮ ಸಡಗರದ ಗೌರಿ ಗಣೇಶ ಹಬ್ಬವನ್ನು ಆಚರಿಸಿದರು.ಇಲ್ಲಿನ ಶ್ರೀ ವಿನಾಯಕ ಗೆಳೆಯರ ಬಳಗ ಮತ್ತು ಶ್ರೀ

ಶನಿವಾರ ಪಾವಗಡ ಪಟ್ಟಣದಲ್ಲಿ ನಡೆದ ಗಜಪಡೆ ವಾಲಿಬಾಲ್ ಟೂರ್ನಿಮೆಂಟ್ ಗೆ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್ ಅವರು ಚಾಲನೆ ನೀಡಿ ಬಳಿಕ ಮಾತನಾಡಿ ಗೆಲುವು ಸೋಲನ್ನು ಪ್ರತಿಯೊಬ್ಬರು ಸಮಾನವಾಗಿ ತೆಗೆದುಕೊಳ್ಳಬೇಕು, ಇದರಿಂದಾಗಿ ಸೋಲನ್ನು

ಕಲಬುರಗಿ: ನಗರದ ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರಗಿ ರೆಡ್ ಕ್ರಾಸ್ ಘಟಕದ ವತಿಯಿಂದ ಕುಸನೂರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಉದ್ಘಾಟಕರಾಗಿ ಸರಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸವಿತಾ

ಕಲಬುರಗಿ/ಚಿತ್ತಾಪುರ:ಸ. ಕಿ. ಪ್ರಾ. ಶಾಲೆ ಏಕ -ಕಮಾನ ಚಿತ್ತಾಪುರ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.ಮುಗ್ದ ಮನದಲ್ಲಿ ಅಕ್ಷರವ ಬಿತ್ತಿ, ಮಕ್ಕಳ ಭವಿಷ್ಯಕ್ಕೆ ಬೆಳಕನ್ನು ಚೆಲ್ಲಿ, ಸುಂದರ ನಾಡ ಕಟ್ಟುವ ಶಿಲ್ಪಿಗಳೇ ಶಿಕ್ಷಕರು ಎಂದು ಹೇಳುತ್ತಾ

ಜೇವರ್ಗಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಗಮಕ ಸಮ್ಮೇಳ ಕಾರ್ಯಕ್ರಮಕ್ಕೆ ಅದ್ದೂರಿ ಪೋಸ್ಟರ್ ಬಿಡುಗಡೆ ಮಾಡಲಾಯಿತು.ಈ ಸಂದರ್ಭದಲ್ಲಿ ಗಮಕ ಸಮ್ಮೇಳನ ಎಂದರೇನು? ಅದರ ಮಹತ್ವವೇನು ಹಾಗೂ ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ

ಚಾಮರಾಜನಗರ ಜಿಲ್ಲೆಯ ಗಡಿ ಭಾಗದಲ್ಲಿರುವ ವರನಾಡು ತಾಳವಾಡಿಯಲ್ಲಿರುವ ಸಮೀಪದ ತಮಿಳುನಾಡಿನ ಚಿಕ್ಕಹಳ್ಳಿ ಗ್ರಾಮದಲ್ಲಿ ಇಂದು ಗ್ರಾಮದ ವತಿಯಿಂದ ಬಸವ ಬಳಗದ ಯುವಕರು ವಿನಾಯಕ ಪ್ರತಿಷ್ಠಾಪನೆಯನ್ನು ಮಾಡಿದರು ಚಿಕ್ಕಹಳ್ಳಿ ಗ್ರಾಮದ ಮುಖಂಡರು, ಯುವಕರು ಹೆಚ್ಚಿನಸಂಖ್ಯೆಯಲ್ಲಿ ಸೇರಿ

ಕಲಬುರಗಿ ಜಿಲ್ಲೆ ಶಹಾಬಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರು ಕಳೆದುಕೊಂಡಿದ್ದ ಒಟ್ಟು 20 ಮೊಬೈಲ್ ಗಳನ್ನು CEIR Portal ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಗಳನ್ನು ಶಹಾಬಾದ್ ಉಪ ವಿಭಾಗದ

ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ದಮ್ಮೂರ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧೯೯೨-೯೩ ನೇ ಸಾಲಿನ ೭ ನೇ ತರಗತಿ ಅಭ್ಯಾಸ ಮಾಡಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ತಮಗೆ ಕಲಿಸಿದ ಪ್ರಾಥಮಿಕ ಶಾಲಾ

ಕಲಬುರಗಿ:ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವುದರ ಮುಖಾಂತರ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಾಶಿರಾಯ ಎಸ್. ಪ್ರಭಾರಿ ಮುಖ್ಯ ಗುರುಗಳು ವಹಿಸಿದ್ದರು,ಎಲ್ಲಾ ಶಿಕ್ಷಕ ಸಿಬ್ಬಂದಿಯವರು ವೇದಿಕೆ ಮೇಲೆ ಆಸೀನರಾಗಿದ್ದರು, ಕಾರ್ಯಕ್ರಮದ

ಶಿವಮೊಗ್ಗ : ಚಿತ್ರದುರ್ಗದಲ್ಲಿ ಸೆ.೮ ರಂದು ಪತ್ರಿಕಾ ವಿತರಕರ ೪ನೇ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷರಾದ ಮಾಲತೇಶ್ ಎನ್. ತಿಳಿಸಿದರು.ಅವರು ಮಾತನಾಡುತ್ತಾ ಚಿತ್ರದುರ್ಗದ ಮುರುಘಾಮಠದ ಅನುಭವ
Website Design and Development By ❤ Serverhug Web Solutions