
ಶುಭ ಮುಂಜಾವು
ಸರೋವರದಿಂದ ವಿಹಾರ ಮುಗಿಸಿ ಹೊರಬಂದಿದ್ದೆದಣಿವಾಗಿ ಬಸವಳಿದು ರಸ್ತೆ ದಾಟಲು ಕಾದಿದ್ದೆಅಕ್ಕಾ ಎಂಬ ಕರೆ ಕಿವಿಗಪ್ಪಳಿಸಿ ತಿರುಗಿದ್ದೆನಗುಮುಖದಿ ಒಬ್ಬಾತ ಎಳನೀರಿಗಾಗಿ ಕರೆದಿದ್ದ ಅತ್ತ ಸಾಗಿ ನೀರು ಕುಡಿವಾಗ ಕಂಡೆ ಎಳನೀರ ತಲೆ ಚಿಪ್ಪುಹೆಕ್ಕಿ ತಂದು ಜೋಡಿಸಲು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸರೋವರದಿಂದ ವಿಹಾರ ಮುಗಿಸಿ ಹೊರಬಂದಿದ್ದೆದಣಿವಾಗಿ ಬಸವಳಿದು ರಸ್ತೆ ದಾಟಲು ಕಾದಿದ್ದೆಅಕ್ಕಾ ಎಂಬ ಕರೆ ಕಿವಿಗಪ್ಪಳಿಸಿ ತಿರುಗಿದ್ದೆನಗುಮುಖದಿ ಒಬ್ಬಾತ ಎಳನೀರಿಗಾಗಿ ಕರೆದಿದ್ದ ಅತ್ತ ಸಾಗಿ ನೀರು ಕುಡಿವಾಗ ಕಂಡೆ ಎಳನೀರ ತಲೆ ಚಿಪ್ಪುಹೆಕ್ಕಿ ತಂದು ಜೋಡಿಸಲು

ಕಲಬುರಗಿ : ದಿನಾಂಕ : 10.05.2026 ರಂದು ಕಲಬುರಗಿ ನಗರದ ಪ್ರಬುದ್ದ ನಗರದಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್ ಅವರ 135 ನೇ ಜಯಂತ್ಯುತ್ಸವದ ಬಹಿರಂಗ ಸಭೆ ಆಚರಿಸಲಾಯಿತು.ಕಾರ್ಯಕ್ರಮದ ಮೊದಲಿಗೆ

ಚಿಟಗುಪ್ಪಾ: ತಾಲೂಕಿನ ರಾಂಪುರ್ ಗ್ರಾಮದ ಸಾಂಸ್ಕೃತಿಕ ನಾಯಕ, ವಿಶ್ವಗುರು, ಮಹಾ ಮಾನವತಾವಾದಿ, ಜಗಜ್ಯೋತಿ ಬಸವೇಶ್ವರರ ಭವ್ಯವಾದ ಅಶ್ವಾರೂಢ ಮೂರ್ತಿ ಅನಾವರಣ ಕಾರ್ಯಕ್ರಮ ದಿನಾಂಕ 12.05.2026 ರಂದು ಹಮ್ಮಿಕೊಳ್ಳಲಾಗಿದೆ.ಆ ದಿನ ಗ್ರಾಮದ ಪ್ರಮುಖ ಬೀದಿಯಲ್ಲಿ ಭವ್ಯವಾದ

ಹುನಗುಂದ: ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 10 ರಂದು ಶುಕ್ರವಾರ ಮಹಾ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಜರುಗಿದವು.ಜಯಂತೋತ್ಸವದ ನಿಮಿತ್ಯ ಮುಂಜಾನೆ ಮಲ್ಲಮ್ಮನ ಮೂರ್ತಿಗೆ ಅಮರಯ್ಯ ಹಿರೇಮಠ

ಕೊಪ್ಪಳ/ ಯಲಬುರ್ಗಾ: ಮಲಕಸಮುದ್ರ ಕೆರೆಯ ಹತ್ತಿರ ಇರುವ ಹಾಗೂ ಯಲಬುರ್ಗಾ ಸೀಮಾದ ರೈತರು ತಮ್ಮ ಹೊಲಗಳಿಗೆ ಹೋಗಿ ಬಿತ್ತನೆ ಮಾಡಬೇಕಾದರೆ ಕಷ್ಟ ಅನುಭವಿಸುತ್ತಿದ್ದಾರೆ ಆದ್ದರಿಂದ ರೈತರಿಗೆ ಸುಗಮ ರಸ್ತೆ ಸಂಪರ್ಕ ಕಲ್ಪಿಸಿ ಕೊಡಬೇಕು ಎಂದು

ಕೊಡಗು ಜಿಲ್ಲೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್. ಹಾದಿಮನಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.೨೦೧೪ ನೇ ಬ್ಯಾಚಿನ ಕೆಎಎಸ್ ಅಧಿಕಾರಿಯಾದ ಸಹನಾ ಎಸ್.ಹಾದಿಮನಿ ಅವರು ಈ ಹಿಂದೆ ೬ ವರ್ಷಗಳ ಕಾಲ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ

ಕೆರೆಗಳ ಹೂಳು ತೆಗೆದು ದುರಸ್ತಿ ಮಾಡಿ ನೀರು ಸಂಗ್ರಹಿಸುವುದರಿಂದ ಗ್ರಾಮೀಣ ಭಾಗದ ಅಂತರ್ಜಲ ಮಟ್ಟ ಹೆಚ್ಚಾಗುವುದರೊಟ್ಟಿಗೆ ರೈತರಿಗೆ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು

ಸಿರುಗುಪ್ಪ -ವಿದ್ಯುತ್ ವಿತರಣಾ ಕೇಂದ್ರದಲ್ಲಿ 110/33/11. ಕೆವಿ ಹೊಸದಾಗಿ ಅಳವಡಿಸಿರುವ 20 ಎಂ ವಿ ಎ ವಿದ್ಯುತ್ ಪರಿವರ್ತಕ ಕಾರ್ಯಕ್ರಮಕ್ಕೆ ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರು ಚಾಲನೆ

ಸಿರುಗುಪ್ಪ- ಗುಣಮಟ್ಟದ ರಸ್ತೆ ಕಾಮಗಾರಿ ಕೈಗೊಳ್ಳಬೇಕು ಎಂದು ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ ಅವರು ಸೂಚನೆ ನೀಡಿದರುಕರ್ನಾಟಕ ಸರ್ಕಾರ ಲೋಕ ಉಪಯೋಗಿ ಇಲಾಖೆ 2025- 26ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ

ಹುಡುಗರೆಯೌವನದ ಗಾಳಿ ತೀವ್ರವಾಗಿ ಬೀಸುವಾಗಮನಸ್ಸು ಚಂಚಲವಾಗುವುದು ಸಹಜವೇ ಸರಿಆದರೆ ಆ ಚಂಚಲತೆಯನ್ನೇ ಜೀವನವೆಂದು ಭ್ರಮಿಸಬೇಡಿ. ರಸ್ತೆಯ ಮೂಲೆಗಳಲ್ಲಿ ನಿಂತು ಹುಡುಗಿಯರನಗುವಿನ ನೆರಳನ್ನು ಹಿಂಬಾಲಿಸುವುದಕ್ಕಿಂತಗ್ರಂಥಾಲಯದ ಬಾಗಿಲು ತಟ್ಟಿರಿಅಲ್ಲಿ ನಗುವಿಗಿಂತಲೂ ಆಳವಾದ ಜ್ಞಾನ ಅಡಗಿದೆ. ಒಂದು ದಿನದ
Website Design and Development By ❤ Serverhug Web Solutions