
ಜ್ಞಾನ ಭಂಡಾರದ ಗಣಿ ಗುರುಗಳು
ಸರ್ವ ಗುರು ಬಳಗಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ಅಕ್ಷರ ಕಲಿಸಿ ವಿದ್ಯಾರ್ಥಿಯ ಬದುಕು ತಿದ್ದಿರುವರುಸನ್ಮಾರ್ಗ ತೋರಿಸಿ ಸ್ವರ್ಗ ಕರುಣಿಸಿರುವರುಜ್ಞಾನದ ತುತ್ತು ಉಣಿಸಿ ಅಜ್ಞಾನ ತೊಲಗಿಸಿರುವರುಕೈ ಹಿಡಿದು ನಡೆಸಿ ಮನದ ಭಯ ಓಡಿಸಿದವರು ಶಿಕ್ಷಕರುತಾಯಿಯ ಉಸಿರಿಗೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸರ್ವ ಗುರು ಬಳಗಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ಅಕ್ಷರ ಕಲಿಸಿ ವಿದ್ಯಾರ್ಥಿಯ ಬದುಕು ತಿದ್ದಿರುವರುಸನ್ಮಾರ್ಗ ತೋರಿಸಿ ಸ್ವರ್ಗ ಕರುಣಿಸಿರುವರುಜ್ಞಾನದ ತುತ್ತು ಉಣಿಸಿ ಅಜ್ಞಾನ ತೊಲಗಿಸಿರುವರುಕೈ ಹಿಡಿದು ನಡೆಸಿ ಮನದ ಭಯ ಓಡಿಸಿದವರು ಶಿಕ್ಷಕರುತಾಯಿಯ ಉಸಿರಿಗೆ

ಕಲ್ಬುರ್ಗಿ:ಜೇವರ್ಗಿ ಮತ್ತು ಯಡ್ರಾಮಿ ತಾಲೂಕಿನ ವ್ಯಾಪ್ತಿಯಲ್ಲಿ ಕೆಲ ಮಧ್ಯವರ್ತಿಗಳು ಮುಗ್ಧ ಜನರಿಗೆ ನಿಮಗೆ ವಸತಿ ಯೋಜನೆಯ ಮನೆಗಳನ್ನು ಸರಕಾರದಿಂದ ಆಯ್ಕೆ ಮಾಡಿಕೊಂಡು ಬೆಂಗಳೂರಿನ ನಿಗಮದಿಂದ ಆಯ್ಕೆ ಮಾಡಿಕೊಂಡು ಬರುತ್ತೇವೆ ಅದಕ್ಕೆ ಮೂವತ್ತು ಸಾವಿರ ಹಣ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಮಹಾತ್ಮ ಗಾಂಧಿ ಕ್ರೀಡಾoಗಣದಲ್ಲಿ 2024-25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ನಡೆಯುತ್ತಿದ್ದು,ಬಾಲಕಿಯರ ವಿಭಾಗದಲ್ಲಿ ಖೋ ಖೋ ಪಂದ್ಯದಲ್ಲಿ ಎಸ್ಎಸ್ಕೆ ಪದವಿಪೂರ್ವ ಕಾಲೇಜು ಪ್ರಥಮ,

ಮಹಾರಾಷ್ಟ್ರ:ಅಕ್ಕಲಕೋಟ ತಾಲೂಕಿನ ನಾಗಣಸೂರಿನ ಜಿಲ್ಲಾ ಪರಿಷತ್ ಪ್ರಾಥಮಿಕ ಕನ್ನಡ ಬಾಲಕಿಯರ ಶಾಲೆಯ ವಿಷಯ ಶಿಕ್ಷಕ ಶರಣಪ್ಪ ಫುಲಾರಿ ಅವರಿಗೆ ಸರ್ ಫೌಂಡೇಶನ್ ವತಿಯಿಂದ ಕೊಡಮಾಡುವ ರಾಷ್ಟ್ರೀಯ ಪ್ರಯೋಗಶೀಲ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಸೊಲ್ಲಾಪುರದ ಸಿಂಹಗಡ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಲಮಡಿಕೆ ಹೋಬಳಿ ವ್ಯಾಪ್ತಿಯ ತಿರುಮಣಿಯಲ್ಲಿರುವ ವಿಶ್ವದ 3ನೇ ಅತಿ ದೊಡ್ಡ ಸೋಲಾರ್ ಪಾರ್ಕ್ ವೀಕ್ಷಣೆಗೆ ಬುಧವಾರ ಭೇಟಿ ಕೊಟ್ಟು ಸೋಲಾರ್ ಪಾರ್ಕ್ ವೀಕ್ಷಿಸಿದ ನಂತರ ಕ್ರೆಡಲ್ ಅಧ್ಯಕ್ಷರೂ ಆಗಿರುವ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಬೊಮ್ಮತನಹಳ್ಳಿ ಗ್ರಾಮದ ಸರ್ವೆ ನಂಬರ್ 180/7 ರಲ್ಲಿರುವ 1 ಎಕರೆ ಜಮೀನಿಗೆ ದಾರಿ ಇದ್ದರೂ ಸಹ ಕಾನೂನು ಬಾಹಿರವಾಗಿ ದೌರ್ಜನ್ಯದಿಂದ ಅಡ್ಡಲಾಗಿ ಫೆನ್ಸಿಂಗ್ ಮಾಡಿದ್ದಾರೆಂದು ಸುದ್ದಿಗಾರೊಂದಿಗೆ ಮಾತನಾಡಿ ಲಕ್ಷ್ಮೀನರಸಪ್ಪ

ಉತ್ತಮ ಶಾಲೆಗೆ ಮಕ್ಕಳ ಮಂದಾರ ಶಾಲಾ ಪುರಸ್ಕಾರ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಪ್ರತಿ ತಾಲೂಕಿನಲ್ಲಿ ಸರ್ಕಾರಿ ಅಥವಾ ಖಾಸಗಿ ಪ್ರಾಥಮಿಕ ಅಥವಾ ಪ್ರೌಢ ಶಾಲಾ ಶಿಕ್ಷಣದಲ್ಲಿ ಹಲವು ಸವಾಲುಗಳ ನಡುವೆಯೂ ನಾವಿನ್ಯ ಶೈಕ್ಷಣಿಕ ಯೋಜನೆ,

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣ ಪಂಚಾಯತಿ ಒಟ್ಟು 19 ಸದಸ್ಯರ ಸಂಖ್ಯೆ ಒಳಗೊಂಡ ಪಟ್ಟಣ ಪಂಚಾಯತಿಯಾಗಿದ್ದು 10 ಪುರುಷ ಸದಸ್ಯರು 9 ಮಹಿಳಾ ಸದಸ್ಯರನ್ನು ಹೊಂದಿದೆ.ಚುನಾವಣಾ ಅಧಿಕಾರಿಯಾಗಿ ರಾಯಬಾಗ ತಹಶೀಲ್ದಾರ ಸುರೇಶ ಮುಂಜೆ ನೇಮಕವಾಗಿದ್ದರು.

೧. ವ್ಯತ್ಯಾಸ. ಅನ್ನುತ್ತಿದ್ದರು ಅಂದುಗುರುವೇ ನಮಃ,ಅನ್ನುತ್ತಿದ್ದಾರೆ ಇಂದುಗುರು ಏನ್ ಮಹಾ?! ೨. ಮಂತ್ರ.ಕಲಿತೆವು ಅಂದುಗುರುಗಳಿಂದ ಮಂತ್ರ,ಹಾಕುತ್ತೇವೆ ಇಂದುಗುರುವಿಗೇ ತಿರುಮಂತ್ರ! -ಶಿವಪ್ರಸಾದ್ ಹಾದಿಮನಿ ,ಕೊಪ್ಪಳ.ಕನ್ನಡ ಉಪನ್ಯಾಸಕರು.

ಸೆ 5 ರಂದು ಶಿಕ್ಷಕರ ದಿನಾಚರಣೆ ಎಲ್ಲಾ ಶಾಲೆ ಕಾಲೇಜುಗಳಲ್ಲಿ ಶಿಕ್ಷಕರ ದಿನಾಚರಣೆ ಆಚರಿಸುತ್ತಾರೆ. ದೇಶ ಕಂಡ ಶ್ರೇಷ್ಠ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಣೆ
Website Design and Development By ❤ Serverhug Web Solutions