
ಪೊಲೀಸ್ ಬೀಟ್ ಗಳಲ್ಲಿ ಸುಧಾರಣೆ ತಂದ ಜಿಲ್ಲಾ ಪೊಲೀಸ್ ಹಾಗೂ ಬನಹಟ್ಟಿ ಪೊಲೀಸ್ ಠಾಣೆ
ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ನಮ್ಮ ಊರು, ನಮ್ಮ ಪೊಲೀಸ್ , ನಮ್ಮ ಬೀಟ್ ಎನ್ನುವ ಪೋಸ್ಟರ್ ಗಳನ್ನು ಜನನಿಬಿಡವಾದ ಸ್ಥಳಗಳಲ್ಲಿ ಅಂಟಿಸಿ ಸಣ್ಣಪುಟ್ಟ ಅಹಿತಕರವಾದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ನಮ್ಮ ಊರು, ನಮ್ಮ ಪೊಲೀಸ್ , ನಮ್ಮ ಬೀಟ್ ಎನ್ನುವ ಪೋಸ್ಟರ್ ಗಳನ್ನು ಜನನಿಬಿಡವಾದ ಸ್ಥಳಗಳಲ್ಲಿ ಅಂಟಿಸಿ ಸಣ್ಣಪುಟ್ಟ ಅಹಿತಕರವಾದ

ಕಲಬುರಗಿ:ರಾಜ್ಯ ಸರ್ಕಾರವು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ,ವಸತಿ ಶಾಲೆ, ವಸತಿ ನಿಲಯಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕರಾಟೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕೆಂದು ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ

ಗ್ರಾಮದಲ್ಲಿ ಮೂಲ ಸೌಕರ್ಯ ಭಾಗ್ಯವಿಲ್ಲ,ಜ್ವರದ ಭೀತಿಯಲ್ಲಿ ಜನ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಹಾಗೂ ವಿವಿಧ ರೀತಿಯ ಜ್ವರಗಳಿಂದ ಜನ ಪಟ್ಟಣದ ಸಾರ್ವಜನಿಕ ಆಸ್ಪಯತ್ರೆಯಲ್ಲಿ ಸಾಲುಗಟ್ಟಿ ಬೆಳಿಗ್ಗೆಯಿಂದ ಸಂಜೆವರೆಗೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಕೆಲವು ದಿನಗಳಿಂದ ಜಮೀನುಗಳಲ್ಲಿ ಚಿರತೆ ಹೆಜ್ಜೆ ಗುರುತು ಕಂಡು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆಸ್ಥಳೀಯ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸ್ಥಳಕ್ಕೆ ಆಗಮಿಸಿ ಹೆಜ್ಜೆ ಗುರುತುಗಳನ್ನು

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯ ಬೀರಲದಿನ್ನಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ಯವಾಗಿ ನಡೆದ ದೈಗೊಂಡ ಗೌಡರ ದರ್ಬಾರ ಹಬ್ಬ ನಡೆಯಿತು.ಈ ಕಾರ್ಯಕ್ರಮದಲ್ಲಿಬೀರಪ್ಪ ಪೂಜಾರಿ, ಕರಿಯಪ್ಪ ಚಿಮ್ಮಲಗಿ, ಕರಿಯಪ್ಪ ವಾಲಿಕಾರ, ಗುರುಶಾಂತಪ್ಪ ಬುದ್ನಿ, ಭೀಮಪ್ಪ ಚಿಮ್ಮಲಗಿ,ಶಿವಾನಂದ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗುಂಡೂರ್ ಗ್ರಾಮದ ನಿವಾಸಿಯಾದ ಕುಮಾರಿ ಭಾಗ್ಯಶ್ರೀ ತಂದೆ ಪಂಡಿತ್ ಅಲಗುಡೇ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಪ್ರಕರಣ ಖಂಡಿಸಿ ನಗರದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಬಸವಕಲ್ಯಾಣ

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದ ಆರಾಧ್ಯ ದೈವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕೊನೆ ಸೋಮವಾರವಾಗಿದ್ದರಿಂದ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ ಹಾಗೂ ಸೋಮವಾರ ನಸಕಿನ ಜಾವ 4ಘಂಟೆಯಿಂದ ಮೂಲನಂದೀಶ್ವರನಿಗೆ ರುದ್ರಾಭಿಷೇಕ

ರಾಯಚೂರು ಜಿಲ್ಲೆಯ ಸಿಂಧನೂರು ಕೆ.ಹೊಸಹಳ್ಳಿಯ ಪುಟ್ಟ ಗ್ರಾಮದವನಾದ ನಾನು ಕಳೆದ ಒಂದು ತಿಂಗಳ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾನು ಅತ್ಯಂತ ಸುರಕ್ಷಿತವಾಗಿ ಕಲಿಯುತ್ತಿದ್ದೆ ಯಾವುದೇ ಮುಂದಾಲೋಚನೆ ಇಲ್ಲದೆ ಇದ್ದ ನನಗೆ ಪರೀಕ್ಷೆಯನ್ನ ಮುಗಿಸಿ ಮನೆಗೆ

ಈ ಜಗತ್ತಿನಲ್ಲಿ ಸಾವಿಗಿಂತ ಸತ್ಯವಿಲ್ಲ,ನನ್ನ ಗ್ಯಾರೇಜ್ನಲ್ಲಿ ವಿಶ್ವದ ಅತ್ಯಂತ ದುಬಾರಿ ಬ್ರಾಂಡ್ ಕಾರು ನಿಂತಿದೆ. ಆದರೆ, ನಾನು ಗಾಲಿಕುರ್ಚಿಗೆ ಸೀಮಿತನಾಗಿದ್ದೆ! ಈ ಪ್ರಪಂಚದಲ್ಲಿರುವ ಎಲ್ಲಾ ವಿವಿಧ ವಿನ್ಯಾಸಗಳು ಮತ್ತು ಬಣ್ಣಗಳು, ದುಬಾರಿ ಬಟ್ಟೆಗಳು, ದುಬಾರಿ

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸ್ವತಂತ್ರ ಯೋಧರ ನಾಡು ಕೋಗನೂರು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸಾರ್ವಜನಿಕ ಮಹಿಳಾ ಶೌಚಾಲಯ ಆಗ್ರಹಿಸಿ ಮನವಿ ಪತ್ರವನ್ನು ಸಲ್ಲಿಸಲಾಯಿತು ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿಲ್ಲದ ಕಾರಣ ಪಂಚಾಯಿತಿ ಸಿಬ್ಬಂದಿ
Website Design and Development By ❤ Serverhug Web Solutions