
ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ
ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು. ಪಾವಗಡ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕಿ ದುರ್ಗಮ್ಮ ಜಿಲ್ಲಾ ಉತ್ತಮ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು. ಪಾವಗಡ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕಿ ದುರ್ಗಮ್ಮ ಜಿಲ್ಲಾ ಉತ್ತಮ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕು ಜಿಗೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾಪನೆ ಕಳಸಾರೋಹಣ ಗರುಡಗಂಬ ಸ್ಥಾಪನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಈ ಕಾರ್ಯಕ್ರಮದ ಪ್ರಯುಕ್ತ ಧಾರ್ಮಿಕ ನಿಯಮಾನುಸಾರ ಗ್ರಾಮದಲ್ಲಿ ಗಂಗೆ ಪೂಜೆ, ಕುಂಭಮೇಳ,

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗದಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಶ್ರೀಗುರುಕುಲು ಪಿ.ಯು ಕಾಲೇಜು ಹಾಗೂ ಎಂಪ್ರೇಸ್ ಪಿ.ಯು ಕಾಲೇಜು ಸಹಯೋಗದಲ್ಲಿ ಪದವಿ ಪೂರ್ವ

ಪಾವಗಡ:- ಮುಂದಿನ ಬಾರಿ ನಿಡಗಲ್ಲು ಉತ್ಸವವನ್ನು ಸರ್ಕಾರದಿಂದಲೇ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ತಾಲೂಕಿನ ನಿಡಗಲ್

ಕಲಬುರಗಿ: ಬಿಳವಾರ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ತನ್ನ ಸ್ವಂತ ಜಮೀನಿನಲ್ಲಿ ಕ್ರೀಮೀನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ ಅವರ ಕುಟುಂಬಕ್ಕೆ ತಾಲೂಕಿನ ಶಾಸಕರು ಮತ್ತು ಕೆಕೆಆರ್ಡಿಬಿ ಅಧ್ಯಕ್ಷರಾದ

ಶಿವಮೊಗ್ಗ: ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಸ್.ಎನ್ ಚೆನ್ನಬಸಪ್ಪನವರು ಮಾತನಾಡಿ ಹಿಂದುಳಿದ ವರ್ಗಗಳ ನಿಗಮಗಳಿಂದ ಅನೇಕ ಯೋಜನೆಗಳಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಲು ಅನೇಕ ಹಿಂದುಳಿದ ವರ್ಗಗಳ ಜನ ಕಳೆದ ವರ್ಷ ಅರ್ಜಿಗಳನ್ನು ಹಾಕಿದ್ದರು. ಅದರೆ

ಕಲಬುರಗಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಮಲಾಪುರ ನೂತನ ತಾಲೂಕು ಘಟಕದ ನೂತನ ಅಧ್ಯಕ್ಷ ಸ್ಥಾನಕ್ಕೆ ಸುರೇಶ ಲೇಂಗಟಿ ಅವರನ್ನು ನೇಮಕ ಮಾಡಿ ಸತ್ಕರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಾಬುರಾವ ಯಡ್ರಾಮಿ, ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯರಾದ

ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿದಿ.30-08-2024 ರಂದು ಶ್ರೀ ಎಚ್ ಎಸ್ ಪಾಟೀಲ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ತಾಳಿಕೋಟೆ ಹೋಬಳಿ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬ.ಸಾಲವಾಡಗಿ ಕ್ಲಸ್ಟರ್ ನ ಬ್ರಿಲಿಯಂಟ್

ಬೆಂಗಳೂರು :ಹೆಚ್ ಎಸ್ ಆರ್ ಸಿಟಿಜನ್ ಫೋರಂ ರವರು ಎಚ್ಎಸ್ಆರ್ ಬಡಾವಣೆಯ ಸೆಕ್ಟರ್ 7ರ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಯ ತಯಾರಿಕಾ ಕಾರ್ಯಗಾರವನ್ನು ಏರ್ಪಡಿಸಿದ್ದರು. ಈ ಕಾರ್ಯ ಗಾರದಲ್ಲಿ ತರಬೇತಿಯ

ಶಿವಮೊಗ್ಗ : ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಬೆಳೆಯುವುದು ಎಂದು ಶಿವಮೊಗ್ಗದ ಶಾಸಕರಾದ ಚನ್ನಬಸಪ್ಪ ಕ್ರೀಡಾಪಟುಗಳಿಗೆ ತಿಳಿಸಿದರು.ಶಿವಮೊಗ್ಗದ ನಗರದ ನೆಹರೂ ಕ್ರೀಡಾಂಗಣದಲ್ಲಿ ಸ್ಪೋರ್ಟ್ಸ್ ಅಂಡ್ ಕಲ್ಚರ್ ಕ್ಲಬ್ ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆ, ಶಿವಮೊಗ್ಗ. ಇವರ
Website Design and Development By ❤ Serverhug Web Solutions