
ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಲೇಖನಿ ಸಾಮಗ್ರಿ ವಿತರಣೆ
ಪಾವಗಡ:ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ವತಿಯಿಂದ ನಿಡಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸ್ಕೂಲ್ ಬ್ಯಾಗ್ ನೋಟ್ ಪುಸ್ತಕ ಲೇಖನಿ ಸಾಮಗ್ರಿಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪಾವಗಡ:ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ವತಿಯಿಂದ ನಿಡಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮಕ್ಕಳಿಗೆ ಸ್ಕೂಲ್ ಬ್ಯಾಗ್ ನೋಟ್ ಪುಸ್ತಕ ಲೇಖನಿ ಸಾಮಗ್ರಿಗಳನ್ನು

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶನಿಮಹಾತ್ಮ ದೇವಸ್ಥಾನದಲ್ಲಿ ಶ್ರಾವಣ ಮಾಸದಲ್ಲಿ ಶೀತಲಾಂಬ ಮತ್ತು ಶನಿಮಹಾತ್ಮ ವಿಶೇಷವಾದಂತಹ ಹೂವಿನ ಅಲಂಕಾರವನ್ನು ಮಾಡಲಾಗಿತ್ತು. ಕೊನೆ ಶ್ರಾವಣ ಶನಿವಾರವಾಗಿರುವುದರಿಂದ ಕರ್ನಾಟಕ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಿಂದ ಮೂಲೆ ಮೂಲೆಯಿಂದ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಕೋಳೂರ ಗ್ರಾಮದಲ್ಲಿ 2007- 2008ನೇ ಸಾಲಿನ ಗೆಳೆಯರ ಬಳಗದ ವತಿಯಿಂದ ಪ್ರಪ್ರಥಮವಾಗಿ ಕೋಳೂರು ಗ್ರಾಮದಲ್ಲಿ ಇಡೀ ತಾಲೂಕ ಮೆಚ್ಚುಗೆ ಪಡುವಂತ ಕಾರ್ಯಕ್ರಮ ಹಮ್ಮಿಕೊಂಡಿದ್ದ 2007- 2008ನೇ ಸಾಲಿನ ಗೆಳೆಯರ

ಪಾವಗಡ:ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ನಿಡಗಲ್ಲು ಸಂಸ್ಥಾನದ ಆಶ್ರಮದ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾಡಿ ಶ್ರಾವಣ ಮಾಸದ ಕೊನೆಯ ಸೋಮವಾರ ದಿನಾಂಕ 2 /9/

ಕರುನಾಡ ಕಂದ ಪತ್ರಿಕೆಯ ಮೂರನೇ ವಾರ್ಷಿಕೋತ್ಸವದ ಅಂಗವಾಗಿ ಗುಮ್ಮಟ ನಗರಿ ವಿಜಯಪುರದಲ್ಲಿ ದಿ.25-8-2024 ರ ಭಾನುವಾರದಂದು ವರದಿಗಾರರ ಸಭೆಯು ಯಶಸ್ವಿಯಾಗಿ ಜರುಗಿತು. ಕರ್ನಾಟಕ ರಾಜ್ಯ ನೌಕರರ ಸಂಘ ವಿಜಯಪುರ ಜಿಲ್ಲಾ ನೌಕರರ ಭವನದಲ್ಲಿ ವಿಜಯಪುರ,ಕಲಬುರಗಿ,

ಬಾಗಲಕೋಟೆ:ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಸಯೋಗದಲ್ಲಿ ರೋಟರಿ ಬೆಂಗಳೂರು ಎಚ್ ಎಸ್ ಆರ್ ಕ್ಲಬ್ ಆಯೋಜಿಸಿದ್ದ ಸೈನಿಕರೊಂದಿಗೆ ರಕ್ಷಾಬಂಧನದ ಸಂದರ್ಭದಲ್ಲಿ ಬೆಂಗಳೂರಿನ ಯಶವಂತಪುರದ ನಿವಾಸಿ ಸಮಾಜ ಸೇವಕ ಅಪ್ರೋಜ ಪಾಷಾ,ಅವರು ಸಮಾಜಕ್ಕೆ ವಿವಿಧ

ಪಾವಗಡ: ವಿದ್ಯಾರ್ಥಿಗಳಲ್ಲಿರುವ ವಿಶೇಷವಾದ ಪ್ರತಿಭೆಗಳನ್ನು ಗುರುತಿಸಿ ಹೊರ ತರಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉಪಯುಕ್ತವಾಗುತ್ತದೆ ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆ, ಭಾಷಣ, ಚರ್ಚಾ ಹಾಗೂ ವಿವಿಧ ರೀತಿ ಸ್ಪರ್ಧೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸಬೇಕೆಂದು

ವಿಜಯಪುರ:ನರಸಲಗಿ ಗ್ರಾಮದ ಸಮಾಜ ಸೇವಕರಾದ ಶ್ರೀ ಮಾರುತಿ ಬಾಬು ನಲವಡೆಯವರು ನರಸಲಗಿ ಗ್ರಾಮ್ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಶಾಲೆಯ ಮಕ್ಕಳಿಗೆ ಉಚಿತವಾಗಿ ನೋಟಬುಕ್ ಹಾಗೂ ಪೆನ್ನು ಗಳನ್ನು ವಿತರಿಸಿದರು.ಹಲವಾರು ರೀತಿಯ ಸಮಾಜ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಬಾಗಲಕೋಟೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳು ಕಾರ್ಯಾಲಯ ಜಮಖಂಡಿ ಹಾಗೂ ಉರ್ದು ಸಮೂಹ ಸಂಪನ್ಮೂಲ ಕೇಂದ್ರ

ಕೊಪ್ಪಳ:ಕುಳುವ ಮಹಾಸಂಘ (ರಿ.) ಕೊಪ್ಪಳ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.ನಗರದ ಪ್ರವಾಸಿ ಮಂದಿರದಲ್ಲಿ ಕುಳುವ ಮಹಾಸಭಾ(ರಿ.) ಕೊಪ್ಪಳ ಕೊಡುವ ಮಹಾಸಭಾದ ಪದಾಧಿಕಾರಿಗಳು ಸಭೆಯನ್ನು ಸೇರಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರನ್ನು
Website Design and Development By ❤ Serverhug Web Solutions