
ಗಜಲ್ ಸಮ್ಮೇಳನದಲ್ಲಿ ಡಾ. ಶಿಲಾಸೂ ಗಜಲ್ ವಾಚನ
ಕಲಬುರಗಿ:ಕರ್ನಾಟಕ ಗಜಲ್ ಅಕಾಡೆಮಿ (ರಿ.) ಬೆಂಗಳೂರು ವತಿಯಿಂದ ದಿನಾಂಕ :೨೫.೦೮.೨೦೨೪ ರಂದು ಕಲಬುರಗಿ ನಗರದ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದ ಶಾಂತರಸ ವೇದಿಕೆಯಲ್ಲಿ ಜರುಗಿದ ಅಖಿಲ ಕರ್ನಾಟಕ ಪ್ರಥಮ ಗಜಲ್ ಸಮ್ಮೇಳನದಲ್ಲಿ ಜರುಗಿದ ೩
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಕರ್ನಾಟಕ ಗಜಲ್ ಅಕಾಡೆಮಿ (ರಿ.) ಬೆಂಗಳೂರು ವತಿಯಿಂದ ದಿನಾಂಕ :೨೫.೦೮.೨೦೨೪ ರಂದು ಕಲಬುರಗಿ ನಗರದ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದ ಶಾಂತರಸ ವೇದಿಕೆಯಲ್ಲಿ ಜರುಗಿದ ಅಖಿಲ ಕರ್ನಾಟಕ ಪ್ರಥಮ ಗಜಲ್ ಸಮ್ಮೇಳನದಲ್ಲಿ ಜರುಗಿದ ೩

ಕಲಬುರಗಿ: ನಗರಕ್ಕೆ ನೂತನವಾಗಿ ಪೋಲಿಸ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ಐಪಿಎಸ್ ಅಧಿಕಾರಿ ಶರಣಪ್ಪ ಎಸ್.ಡಿ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ ಶೆಟ್ಟಿ ಬಣದ ಕಲ್ಯಾಣ ಕರ್ನಾಟಕ ಅಧ್ಯಕ್ಷ ಅಭಿಷೇಕ ಬಾಲಾಜಿ ನೇತೃತ್ವದಲ್ಲಿ ಸನ್ಮಾನಿಸಲಾಯಿತು.ಈ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹನುಮಾಪುರ ಗ್ರಾಮದಲ್ಲಿ ಸೋಮವಾರ ನಡೆದ ಚೌಡಳ್ಳಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿಭಾ ಕಾರಂಜಿಯ ಛದ್ಮವೇಷ ಸ್ಪರ್ಧೆಯಲ್ಲಿ ಚೌಡಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಎರಡನೇ ತರಗತಿಯ

ವಿಜಯಪುರ:ಸ್ಟಾಫ್ ನರ್ಸ್ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ಕೊಡಿ ಎಂದು ಕರ್ನಾಟಕ ರಾಜ್ಯ ಛಲವಾದಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಚಿದಾನಂದ ಎಂ ಕಾಂಬಳೆ ಆಗ್ರಹ ವ್ಯಕ್ತಪಡಿಸಿದರು. ದಿನಾಂಕ 26.08.2024

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕರಡಿಹಳ್ಳಿ ಗ್ರಾಮದಲ್ಲಿ ಕೂಡ್ಲಿಗಿ ಕ್ಷೇತ್ರದ ಅಭಿವೃದ್ಧಿಯ ಹರಿಕಾರ, ಬಡ ಬಡವರ ಪಾಲಿನ ಕಣ್ಣಪ್ಪ, ಉತ್ತಮ ಗುಣ ವಿಚಾರಗಳನ್ನು ಒಳಗೊಂಡ ವ್ಯಕ್ತಿ,ಇಡೀ ಕ್ಷೇತ್ರವೇ ಮೆಚ್ಚಿದ ಜನನಾಯಕ ,ಪ್ರತಿಯೊಬ್ಬರನ್ನು ಪ್ರೀತಿಯಿಂದ ಉಪಚರಿಸುವ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶ್ರೀ ಮಾರುತಿ ಮೆಡಿಕಲ್ಸ್ ಬೆಂಗಳೂರು ಮತ್ತು ತಾಲೂಕು ಎಸ್, ಡಿ, ಎಂ, ಸಿ, ಕಮಿಟಿಯಿಂದ

ಪಾವಗಡ:ಶಾಸಕ. ಹೆಚ್.ವಿ.ವೆಂಕಟೇಶ್ ಮತ್ತು ಮಾಜಿ ಸಚಿವ ವೆಂಕಟರಮಣಪ್ಪ ಅವರಿಗೆ ಸೋಮವಾರ ವಾಲ್ಮೀಕಿ ಜಾಗೃತಿ ವೇದಿಕೆಯ ಗಣ್ಯರು ಆಹ್ವಾನ ಪತ್ರಿಕೆ ವಿತರಿಸಿದರು. ಪ್ರತಿ ವರ್ಷ ನಿಡಿಗಲ್ಲು ಉತ್ಸವವನ್ನು ಆಯೋಜಿಸಲು ಸರಕಾರ ಶ್ರಮಿಸುವಂತೆ ತಿಳಿಸಿದರು. ಈ ಬಗ್ಗೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಆಡಳಿತ ಸಮಿತಿ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಜಯಂತಿಯನ್ನು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ಆಚರಣೆ ಮಾಡಿದರು.ಶ್ರೀ ಕೃಷ್ಣರ ಭಾವಚಿತ್ರಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಪುಷ್ಪಾರ್ಷನೆ ಸಲ್ಲಿಸಿ ಸ್ಮರಿಸಿ

ಗ್ರಾ.ಪಂ.ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹನೂರು:ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಜನ ಸಾಮಾನ್ಯರ ಆರೋಗ್ಯದ ಕಡೆಗೆ ಅಧಿಕಾರಿಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಶಾಸಕ ಎಂ.ಆರ್ ಮಂಜುನಾಥ್ ಹೇಳಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ

ಯಾದಗಿರಿ/ವಡಗೇರಾ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ರಾಜ್ಯದ ಪ್ರಯಾಣಿಕರಿಗೆ ಉತ್ತಮ ಸೇವೆ ಒಗಿಸಲು ಮತ್ತಷ್ಟು ಯೋಜನೆಗಳನ್ನು ನೀಡುತ್ತಿದೆ. ಹಲವು ಮಾರ್ಗಗಳಲ್ಲಿ ತನ್ನ ಬಸ್ಗಳ ವ್ಯವಸ್ಥೆಯನ್ನು ವ್ಯಾಪಿಸುತ್ತಿದೆ. ಸದ್ಯ ವಡಗೇರಾ ದಿಂದ ಕಲಬುರಗಿಗೆ ವಿಶೆಷವಾಗಿ
Website Design and Development By ❤ Serverhug Web Solutions