
ಕಳೆದ ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸಿದ ಪೋಲಿಸರು
ಕಲಬುರಗಿ ಜಿಲ್ಲೆಯ ಶಹಾಬಾದ ನಗರ ಠಾಣೆಯಲ್ಲಿ ಕಳೆದುಕೊಂಡ 8 ಮೊಬೈಲ್ ಗಳನ್ನು CEIR portal ಮುಖಾಂತರ ಪತ್ತೆ ಹಚ್ಚಿ ಮಾನ್ಯ ಕಲಬುರಗಿ ಜಿಲ್ಲೆಯ ಹೆಚ್ಚುವರಿ ವರಿಷ್ಠಾಧಿಕಾರಿಗಳು ಹಾಗೂ ಶಹಾಬಾದ ನಗರ ಠಾಣೆಯ ಪಿಐ ನಟರಾಜ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಶಹಾಬಾದ ನಗರ ಠಾಣೆಯಲ್ಲಿ ಕಳೆದುಕೊಂಡ 8 ಮೊಬೈಲ್ ಗಳನ್ನು CEIR portal ಮುಖಾಂತರ ಪತ್ತೆ ಹಚ್ಚಿ ಮಾನ್ಯ ಕಲಬುರಗಿ ಜಿಲ್ಲೆಯ ಹೆಚ್ಚುವರಿ ವರಿಷ್ಠಾಧಿಕಾರಿಗಳು ಹಾಗೂ ಶಹಾಬಾದ ನಗರ ಠಾಣೆಯ ಪಿಐ ನಟರಾಜ

ಶಿವಮೊಗ್ಗ: ಕಾಗೋಡು ತಿಮ್ಮಪ್ಪನವರಿಗೆ ತಾಳಗುಪ್ಪ ನಾಗರಿಕ ಸನ್ಮಾನ ವೇದಿಕೆಯಿಂದ ವಿಶೇಷ ಸನ್ಮಾನ ಕಾರ್ಯಕ್ರಮದಲ್ಲಿ ಮಾಜಿ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್, ಸಚಿವರಾದ ಮಧು ಬಂಗಾರಪ್ಪ, ಶಾಸಕರಾದ ಬೇಳೂರು ಗೋಪಾಲಕೃಷ್ಣ, ಸಿಗಂದೂರು ರಾಮಪ್ಪನವರು,ಬಿ ಆರ್ ಜಯಂತ,

ಶಿವಮೊಗ್ಗ: ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ತಿಳಿಸಿದರು.ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ

ಚಾಮರಾಜನಗರ/ಹನೂರು : ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಬೇಕಾಗಿದೆ ಹೀಗಾಗಿ ಇಲಾಖೆವಾರು ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗದಗ:ಸರ್ಕಾರದ ಮಹತ್ತರ ಯೋಜನೆಯಿಂದ ಗದಗ ಜಿಲ್ಲೆಯ ಮುಳುಗುಂದ ಶಿರಹಟ್ಟಿ ಬೆಳ್ಳಟ್ಟಿ ಪಟ್ಟಣಗಳಿಗೆ ಮತ್ತು ಈ ರಸ್ತೆಯಲ್ಲಿ ಬರುವ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆಯನ್ನು ಕೊಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಸರ್ಕಾರ ನೀರಿನ ಸೌಲಭ್ಯವನ್ನು ಪೈಪ್

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅವರು ನೂತನವಾಗಿ ಆಯ್ಕೆಯಾದ ನಾಗರಾಜ್ ರವರಿಗೆ ಹೂವಿನ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಎಸ್ ಟಿ ಘಟಕದ ಅಧ್ಯಕ್ಷರಾಗಿ ನೂತನವಾಗಿ ಕೌದಳ್ಳಿ ನಾಗರಾಜ್ ಆಯ್ಕೆಯಾಗಿರುವುದು

ಉತ್ತರ ಕನ್ನಡ/ಶಿರಸಿ: ತಾಯಿಯ ಗರ್ಭದಲ್ಲಿರುವಾಗಲೇ ಜನಿಸಲಿರುವ ಮಗುವಿಗೆ ಸುಮಾರು 80% ಸಂಸ್ಕಾರ ಪ್ರಾಪ್ತವಾಗಿರುತ್ತದೆ. ಆದ್ದರಿಂದ ಭಾವೀ ತಂದೆ ತಾಯಿಯರು ಇದನ್ನರಿತು ಆದರ್ಶ ಜೀವನ ನಡೆಸಬೇಕು; ಸದಾ ಪ್ರಸನ್ನವಾಗಿರಬೇಕು; ಅದೇ ನಮ್ಮ ಜೀವನ ಶೈಲಿಯನ್ನೂ ನಿರ್ಧರಿಸುತ್ತದೆ.
ನೂರಾರು ದೇವರ ಪೂಜಿಸಿಹಲವಾರು ವೃತ ನೇಮ ಮಾಡಿಮಡಿಲು ತುಂಬಿದ ಕರಳು ಕುಡಿಗಳುದಿಢೀರನೆ ಬದಲಾದವಲ್ಲ. ಹಸಿವ ಮರೆತು ಲಾಲಿಸಿದ್ದುಬರಸೆಳೆದು ಅಪ್ಪಿದ್ದುತನ್ನದೆಲ್ಲ ಧಾರೆ ಎರೆದುಈಗೀಗ ಭಿನ್ನತೆಯ ರಾಗಾಲಾಪಾವೆಲ್ಲ . ಹೊಟ್ಟೆ ಬಟ್ಟೆ ಕಟ್ಟಿಆಸೆ ಅಂಬರ ಕಳಚಿದುಡಿದು ಹಣ್ಣಾಗಿದ್ದುನಿಮಗೆಂದು
ಕನಸುಗಳೆಲ್ಲಾ ಅರೆಜೀವ ಹಿಡಿದುನನ್ನತ್ತ ನೋಡುತ್ತಾ ಜೋತುಬಿದ್ದಿದ್ದವುನನ್ನ ಕೊರಳಿಗೆ ನಾ ಸೋತ ಘಳಿಗೆಛಲ ಬಿಡದೆ ದುಡಿದು ದಣಿದಪರಿಶ್ರಮಗಳೆಲ್ಲಾ ಕಾಯುತ್ತಿದ್ದವುಉತ್ತರಗಳಿಗೆ ನಾ ಸೋತ ಘಳಿಗೆಭರವಸೆಗಳೆಲ್ಲಾ ಬತ್ತಿಬರಿದಾಗುತ್ತಿತ್ತು ಬಯಕೆಯಜೋಳಿಗೆ ನಾ ಸೋತ ಘಳಿಗೆಅವಶ್ಯಕತೆಯ ಅವಲಂಬಿತಸಂಬಂಧಗಳು ತೊರೆದವುನನ್ನ ಬೆಸುಗೆ ನಾ

ಕೊಪ್ಪಳ: ಕ್ರಿಸ್ತ ಪೂರ್ವದಲ್ಲಿ ಬಾಳಿ ಬದುಕಿದ ಮತ್ತು ಜಗತ್ತಿಗೆ ಆದರ್ಶದ ಪರಿಕಲ್ಪನೆ ಕೊಟ್ಟ ‘ರಾಮಾಯಣ’ ಕರ್ತೃ ಮಹರ್ಷಿ ವಾಲ್ಮಿಕಿ ನಮಗೆ ನಿತ್ಯ ಆದರ್ಶ ಆಗಿದ್ದಾರೆ ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ
Website Design and Development By ❤ Serverhug Web Solutions