
ಚೌಡೇಶ್ವರಿ ದೇವಸ್ಥಾನದಲ್ಲಿ ದಸರಾ ಉತ್ಸವ
ಶಿವಮೊಗ್ಗ :ಚಾಲುಕ್ಯ ನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಅ.8ರಂದು ದೇವಿಗೆ ಸರಸ್ವತಿ ಹಾಗೂ ವಿನಾಯಕ ಕುಟುಂಬದವರಿಂದ ಮಹಾಕಾಳಿ ಅಲಂಕಾರ, ರಾಜ ಲಕ್ಷ್ಮಿ ಚಂದ್ರುಶೇಖರ್ ಕುಟುಂಬದವರಿಂದ ಚಂಡಿಕಾ ಹೋಮವನ್ನು ನೆರವೇರಿಸಲಾಯಿತು. ಅ. 9 ರಂದು ದೇವಿಗೆ ಸರಸ್ವತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ :ಚಾಲುಕ್ಯ ನಗರದ ಚೌಡೇಶ್ವರಿ ದೇವಸ್ಥಾನದಲ್ಲಿ ಅ.8ರಂದು ದೇವಿಗೆ ಸರಸ್ವತಿ ಹಾಗೂ ವಿನಾಯಕ ಕುಟುಂಬದವರಿಂದ ಮಹಾಕಾಳಿ ಅಲಂಕಾರ, ರಾಜ ಲಕ್ಷ್ಮಿ ಚಂದ್ರುಶೇಖರ್ ಕುಟುಂಬದವರಿಂದ ಚಂಡಿಕಾ ಹೋಮವನ್ನು ನೆರವೇರಿಸಲಾಯಿತು. ಅ. 9 ರಂದು ದೇವಿಗೆ ಸರಸ್ವತಿ

ಕಲಬುರಗಿ:ಯಡ್ರಾಮಿ ತಾಲೂಕ ಘೋಷಣೆಯಾಗಿ ಹಲವಾರು ವರ್ಷಗಳಾದರೂ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಹಿಂದುಳಿದ ತಾಲೂಕವೆಂಬ ಹಣೆಪಟ್ಟಿ ಹೊತ್ತ ತಾಲೂಕ ವೆಂದರೆ ಅದುವೇ ನಮ್ಮ ಯಡ್ರಾಮಿ ತಾಲೂಕವೆಂದೆ ಹೇಳಬಹುದು ಯಾಕೆಂದರೆ ಆಡಳಿತಾತ್ಮಕ ದೃಷ್ಟಿಯಿಂದ ಯಡ್ರಾಮಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಮಂಡಲ ವತಿಯಿಂದ ನಾಲವಾರ ಮಹಾಶಕ್ತಿ ಕೇಂದ್ರದಲ್ಲಿ ಹರಿಯಾಣ ವಿಧಾನಸಭೆ ಚುನಾವಣೆ ಗೆಲುವಿನ ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಹಿರಿಯ ಮುಖಂಡರಾದ ಶ್ರೀ ಶರಣಪ್ಪ ತಳವಾರ್ ಕಾಡಾ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರು

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ನಗರಸಭೆ ಕಾರ್ಯಾಲಯ ಹಾಗೂ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಎಲ್ಲಾ ಸದಸ್ಯರ ನೇತೃತ್ವದಲ್ಲಿ ಪೌರ ಕಾರ್ಮಿಕ ದಿನಾಚರಣೆಯ ಕಾರ್ಯಕ್ರಮವನ್ನು ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು.ಪಟ್ಟಣದ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನಲ್ಲಿ ದಿನಾಂಕ: 17.10.2024 ರಂದು ತಾಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ 2024ನ್ನು ಆಚರಿಸುವ ಸಲುವಾಗಿ ಅಮರೇಶ.ಜಿ.ಕೆ ತಹಶೀಲ್ದಾರರು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇವರ ಅಧ್ಯಕ್ಷತೆಯಲ್ಲಿ

ಶಿವಮೊಗ್ಗ :ಮಕ್ಕಳ ವ್ಯಕ್ತಿತ್ವ ವಿಕಾಸನದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಬಿ.ಹೆಚ್ ಕೃಷ್ಣಪ್ಪ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲ ಭವನ ಸೊಸೈಟಿ

ಬೆಂಗಳೂರು:ಗ್ರಾಮ ಪಂಚಾಯಿತಿಗಳು ಜನ ವಸತಿ ಸಭೆ ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳನ್ನು ನಡೆಸುವುದು ಕಡ್ಡಾಯವಾಗಿದೆ ಈ ಸಂದರ್ಭದಲ್ಲಿ ಕಾರ್ಯಾಚರಣೆ ವಿಧಾನದ ಮಾರ್ಗಸೂಚಿಯನ್ನು ರೂಪಿಸಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು.

ಶಿವಮೊಗ್ಗ: ನಾಳೆ ಮಾಡಬೇಕಿರುವ ಕೆಲಸವನ್ನು ಇಂದು ಮಾಡಿ, ಇಂದು ಮಾಡುವುದನ್ನು, ಈಗಲೇ ಮಾಡಿ. ಇದರಿಂದ ನಾವು ಅಂದುಕೊಂಡ ಕಾರ್ಯ ಬಹು ಬೇಗ ಯಶಸ್ವಿಯಾಗುತ್ತದೆ ಎಂದು ಶಿವಮೊಗ್ಗ ರಂಗಾಯಣ ನಿರ್ದೇಶಕ ಪ್ರಸನ್ನ ಸಾಗರ ಇವರು ತಿಳಿಸಿದರು.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಬೆಂಗಳೂರು ವಿಭಾಗದ ವಾಲಿಬಾಲ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿದ ಸಚಿವರು ದೇಹದ ಸದೃಢತೆಗಾಗಿ ಕ್ರೀಡೆ ಅವಶ್ಯಕವಾಗಿದೆ. ವಿದ್ಯಾಭ್ಯಾಸಕ್ಕೆ ಎಷ್ಟು ಆಸಕ್ತಿ ಕೊಡ್ತಿರೋ ಅಷ್ಟೇ

2024ರ ಅಕ್ಟೋಬರ್ 27 ಭಾನುವಾರದಂದು ಗೋವಾದ ಬಿಚ್ಚೋಲಿಯಂನ ಹೀರಾಬಾಯಿ ಸಭಾಂಗಣದಲ್ಲಿ ಶ್ರೀ ಹನುಮಂತಪ್ಪ ರೆಡ್ಡಿ ಶಿರೂರು ಅವರ ಅಧ್ಯಕ್ಷತೆಯ ಕರ್ಮಭೂಮಿ ಕನ್ನಡ ಸಂಘ ಬಿಚ್ಚೋಲಿಯಂ ಮತ್ತು ಮಹೇಶ್ ಬಾಬು ಸುರ್ವೆಸಂಚಾಲಕತ್ವದ ಕರ್ನಾಟಕ ಜಾಗೃತಿ ವೇದಿಕೆಬೆಂಗಳೂರು
Website Design and Development By ❤ Serverhug Web Solutions