
ಗುರುಮಾತೆ
ಜೀವನದಲ್ಲಿ ಮೊದಲ ಗುರು ಜನ್ಮದಾತೆ,ನಂತರ ಅಕ್ಷರ ಕಲಿಸಿಕೊಟ್ಟ ಗುರುಮಾತೆ ರಾಗಬದ್ಧವಾಗಿ ಕಲಿಸಿಕೊಡುವ ಅಕ್ಷರಕ್ಕೆ ನೀವೇ ಸರಸ್ವತಿ,ಸಾಲು ಸಾಲು ಪದಗಳ ಜೋಡಣೆ ಮಾಡಿಸಿ, ಬರವಣಿಗೆ ಕಲಿಸಿಕೊಟ್ಟ ಗುರು ಮಾತೆಜ್ಞಾನ ಜ್ಯೋತಿಯನ್ನು ಬೆಳಗಿಸಿ ಅಂಧಕಾರವನ್ನು ದೂರ ಮಾಡಿದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಜೀವನದಲ್ಲಿ ಮೊದಲ ಗುರು ಜನ್ಮದಾತೆ,ನಂತರ ಅಕ್ಷರ ಕಲಿಸಿಕೊಟ್ಟ ಗುರುಮಾತೆ ರಾಗಬದ್ಧವಾಗಿ ಕಲಿಸಿಕೊಡುವ ಅಕ್ಷರಕ್ಕೆ ನೀವೇ ಸರಸ್ವತಿ,ಸಾಲು ಸಾಲು ಪದಗಳ ಜೋಡಣೆ ಮಾಡಿಸಿ, ಬರವಣಿಗೆ ಕಲಿಸಿಕೊಟ್ಟ ಗುರು ಮಾತೆಜ್ಞಾನ ಜ್ಯೋತಿಯನ್ನು ಬೆಳಗಿಸಿ ಅಂಧಕಾರವನ್ನು ದೂರ ಮಾಡಿದ

ತುಮಕೂರು:ಭಾರತೀಯ ವಿದ್ಯಾರ್ಥಿ ಸಂಘ-ಬಿ.ವಿ.ಎಸ್ ತುಮಕೂರು ಜಿಲ್ಲೆ ವತಿಯಿಂದಪಾವಗಡ ತಾಲ್ಲೂಕು, ನಿಡಗಲ್ಲು ಹೋಬಳಿ, ಚಿಕ್ಕತಿಮ್ಮನಹಟ್ಟಿ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡ ಕಾಪಿ ಪುಸ್ತಕ ಜೊತೆಗೆ ಕಲಿಕಾ ಸಾಮಗ್ರಿಗಳಾದ ಪೆನ್ಸಿಲ್, ಅಳಿಸುವ ರಬ್ಬರ್, ಮೆಂಡರ್, ಸ್ಕೇಲ್,

ತುಮಕೂರು:ಇಂದು ಕರಾಳ ಶ್ರಾವಣ ಶನಿವಾರ ಎಂದರೆ ತಪ್ಪಾಗಲಾರದು ಯಾಕೆಂದರೆ ಬೆಳಿಗ್ಗೆಯಿಂದ ಒಂದಿಲ್ಲೊಂದು ಕಹಿ ಅಹಿತಕರ ಘಟನೆಗಳ ಸುದ್ದಿ ಕಾಣ ಸಿಗುತ್ತಲೇ ಇವೆ…ಅದಕ್ಕೆ ಸಾಕ್ಷಿ ಈ ಘಟನೆ. ಪಾವಗಡ ತಾಲ್ಲೂಕಿನ ನಿಡಗಲ್ ಹೋಬಳಿಯ ಕರೆಕ್ಯಾತನಹಳ್ಳಿ ಸ್ವಾರಮ್ಮ

ಕಠಿಣ ಪರಿಶ್ರಮದಿಂದ ಉಜ್ವಲ ಭವಿಷ್ಯ ಮತ್ತು ಉನ್ನತ ಜೀವನ ಸಾಧ್ಯ ಎಂದು ಪ್ರಾಚಾರ್ಯ ಡಾ.ಗಣಪತಿ ಲಮಾಣಿ ಹೇಳಿದರು. ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಾಹಿಳಾ ಕಾಲೇಜಿನಲ್ಲಿ ಶನಿವಾರದಂದು ವಿಜ್ಞಾನ ವಿಭಾಗದಿಂದ ಹಮ್ಮಿಕೊಂಡಿದ್ದ ಸೈನ್ಸ್ ಪಾರ್ಟಿ-2023-24

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಇಬ್ಬರು ಯುವಕರು ದುರಂತ ಸಾವೀಗೀಡಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.ಪಾವಗಡ ತಾಲ್ಲೂಕಿನ ಟಿ.ಎನ್.ಬೆಟ್ಟದ ಹೊರವಲಯದ ಸರ್ವೇ ನಂಬರ್ 293 ರ ಜಮೀನಿನಲ್ಲಿ ನಡೆದಿರುವ ಹೃದಯ ವಿದ್ರಾವಕ ಘಟನೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ರೇಣುಕಾಬಾಯಿ ಗಂಡ ಭಾಗಣ್ಣ ನಾಟೀಕಾರ ರವರು ಆಕಸ್ಮಿಕ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ. ಮೃತಳ ಕುಟುಂಬಕ್ಕೆ ಶಾಸಕರಾದ ಡಾಃ ಅಜಯ್ ಧರ್ಮಸಿಂಗ್ ರವರು ಮತ್ತು ವಿದ್ಯುತ್ ಇಲಾಖೆಯ

ಕಲಬುರಗಿ/ಜೇವರ್ಗಿ:78 ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಭೋಸಗಾ (ಬಿ) ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ತ್ರಿವರ್ಣ ಧ್ವಜಾರೋಹಣದ ಮುಖಾಂತರ ವಿಜೃಂಭಣೆಯಿಂದ ಆಚರಿಸಲಾಯಿತು.ಶಾಲೆಯ ವಿದ್ಯಾರ್ಥಿಗಳು ಜನರಲ್ಲಿ ಸ್ವತಂತ್ರದ ದಿನದ ಅರಿವು ಮೂಡಿಸಲು ಶಿಕ್ಷಕರ ಮಾರ್ಗದರ್ಶನದಲ್ಲಿ

ರಾಯಚೂರು ಜಿಲ್ಲೆಯ ಸಿಂಧನೂರಿನ ಶ್ರೀ ಕಾಳಿಕಾದೇವಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ನೆಡೆಸಲು ದೇವಸ್ಥಾನದ ವಾಸ್ತು ನೋಡಲು ಹಗರಿಬೊಮ್ಮನಹಳ್ಳಿ ಹಡಗಲಿಯ ಶಿಲಾ ಶಿಲ್ಪಿ ಹಾಗೂ ದೇವಾಲಯ ವಾಸ್ತು ಶಿಲ್ಪಿಗಳಾದ ಶ್ರೀ ಮೌನೇಶ್ವರ ಗುರುಗಳು ಇಂದು ಶ್ರೀ

ಮಹಾರಾಷ್ಟ್ರ:ಜತ್ತ ತಾಲೂಕಿನ ಸುಕ್ಷೇತ್ರ ಉಮರಾಣಿ ಗ್ರಾಮದ ಜಿಲ್ಲಾ ಪರಿಷದ್ ಪ್ರಾಥಮಿಕ ಕನ್ನಡ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿಗಳಾದ ಭಾಗ್ಯಶ್ರೀ ರಮೇಶ ಪಾಟೀಲ, ಅಮೂಲ್ಯಾ ಭೀಮಗೊಂಡ ಬಿರಾದಾರ, ಅಮೂಲ್ಯಾ ನವೀನ ಗಣಾಚಾರಿಯವರಿಗೆ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ

ಧಾರವಾಡ: ಹಳೆ ಹುಬ್ಬಳ್ಳಿಯ ನವ ಅನಂದನಗರ ಮೊದಲನೇ ಬಸ್ ನಿಲ್ದಾಣ ಹತ್ತಿರದ ಉರ್ದು ಕನ್ನಡ ಸರ್ಕಾರಿ ಶಾಲೆ ಹತ್ತಿರ ಸಾಧನಾ ಏಜುಕೇಶನಲ್ ಮತ್ತು ವೆಲ್ಫೇರ್ ಸೊಸೈಟಿ ಕಚೇರಿಯ ಮುಂದೆ ಸಂಸ್ಥೆ ಅಧ್ಯಕ್ಷ ಶ್ರೀ ಯೂಸುಫ್
Website Design and Development By ❤ Serverhug Web Solutions