
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909


ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಮರಿದಾಸನಹಳ್ಳಿ ಗ್ರಾಮ ಪಂಚಾಯಿತಿ ಐದು ಗ್ರಾಮಗಳು ಒಳಗೊಂಡ ಪಂಚಾಯಿತಿ ಅಗಿದ್ದು ಪಂಚಾಯಿತಿ ಕೆಂದ್ರ ಸ್ಥಾನವಾದ ಮರಿದಾಸನಹಳ್ಳಿ ಗ್ರಾಮದಿಂದ ಬಿ ಹೊಸಹಳ್ಳಿ ಗ್ರಾಮಕ್ಕೆ ಹೋಗುವ ಮತ್ತು ಪುಣ್ಯ ಸ್ಥಳವಾದ ಬಿಲ್ವಾವನಂತ್ರಕ್ಕೆ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗೌರಮ್ಮತಾಯಿ ವಿಸರ್ಜನಾ ಕಾರ್ಯಕ್ರಮವನ್ನು ಇಂದು ನೆರವೇರಿಸಲಾಯಿತು. ಸುಮಾರು ಒಂದು ತಿಂಗಳಿಂದ ಪೂಜಾ ಕಾರ್ಯಕ್ರಮಗಳು ನಡೆದಿದ್ದು ನಿನ್ನೆ ಸಂಜೆ ತಾಯಿಯ ಅದ್ದೂರಿ ಅಲಂಕಾರದ ರಥೋತ್ಸವದಲ್ಲಿ

ಶಿವಮೊಗ್ಗ : ಚಾಲುಕ್ಯ ನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ ಪ್ರಯುಕ್ತ ಅ.೩ರಿಂದ ಅ. ೧೨ರವರೆಗೆ ಶರನ್ನವರಾತ್ರಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಪ್ರತಿನಿತ್ಯ ಬೆಳಿಗ್ಗೆ ೮ ಗಂಟೆಯಿಂದ ಚಂಡಿಕಾ ಪಾರಾಯಣ ಹಾಗೂ ದೇವಿಗೆ ವಿಶೇಷ ಅಲಂಕಾರ

ಬೆಂಗಳೂರು : ಕ.ವಿ.ಪ್ರನಿ.ನಿ ಲೆಕ್ಕಾಧಿಕಾರಿಗಳ ಸಂಘದ ಬೆಳ್ಳಿಭವನದಲ್ಲಿಈ ಕೆಳಗಿನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಉಪನ್ಯಾಸ- ಹರಿದಾಸ ಸಾಹಿತ್ಯದ ಬೆಳವಣಿಗೆಯಲ್ಲಿ ಮಹಿಳಾ ಹರಿದಾಸರ ಪಾತ್ರ-ಡಾ. ಬಿ.ಎಂ ವಾಣಿಶ್ರೀ ಅವರಿಂದ. ಮಹಿಳಾ ಹರಿದಾಸರ ಆತ್ಮಾವಲೋಕನ ಕೃತಿಗಳ ಗಾಯನ- ವ್ಯಾಖ್ಯಾನ,

ವಿಜಯಪುರ: ಶ್ರೀ ಸಿದ್ದಲಿಂಗೇಶ್ವರ ವಿದ್ಯಾವರ್ಧಕ ಸಂಘದ ಕುಮಾರಿ ಮೋನಿಕಾ ಬಸವರಾಜ ಕಣ್ಣಿ ಶಿಕ್ಷಣ ಮಹಾವಿದ್ಯಾಲಯ ವಿಜಯಪುರದಲ್ಲಿ 2023-24 ನೆಯ ಸಾಲಿನ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆ ಸಮಾರಂಭದಲ್ಲಿ ಉದ್ಘಾಟಕರಾಗಿ ಆಗಮಿಸಿದ ಎಸ್. ಎಸ್. ವಿ ವಿ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಸುಕ್ಷೇತ್ರ ಮಹಾಲಿಂಗಪುರದ ಶ್ರೀ ಬನಶಂಕರಿ ದೇವಿ ದೇವಸ್ಥಾನದಲ್ಲಿ ನವರಾತ್ರಿ ನಿಮಿತ್ಯ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಮಹಾಲಿಂಗಪುರ ಸಂಸ್ಕೃತಿಯ ಉತ್ಸವ ಸಂಘ ಇವರ ಬಳಗದಲ್ಲಿ ಶ್ರೀದೇವಿ ಪುರಾಣ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಅಗರಖೇಡ ಗ್ರಾಮದಲ್ಲಿ ಆದ್ಯ ಶ್ರೀ ಕೃಷ್ಣ ದ್ವೈಪನಾಚಾರ್ಯ ಜೈ ಭವಾನಿ ಯುವಕ ಮಂಡಳಿಯಿಂದ ನವರಾತ್ರಿ ಉತ್ಸವದ ಅಂಗವಾಗಿ ದಿನಾಂಕ: 3-10-2024 ರಂದು ಜೈ ಭವಾನಿಗೆ ಅಭಿಷೇಕ ಹಾಗೂ

ಶಿವಮೊಗ್ಗ : ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈಗಾಗಲೇ ಕಡೆಯ ಹಂತದ ತಯಾರಿಗಳು ನಡೆಯುತ್ತಿದ್ದು, ಶಿವಮೊಗ್ಗ ಮಹಾನಗರ ಪಾಲಿಕೆಯು ಸರ್ವ ಸನ್ನದ್ಧವಾಗಿದೆ. ವರದಿ : ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಎಚ್. ಹೊಸೂರು ಗ್ರಾಮದಲ್ಲಿ ಜಿಲ್ಲಾ ಕಾನೂನು ಸೇವಾ ಸಮಿತಿಯ ಆದೇಶದ ಮೇರೆಗೆ ತಾಲೂಕು ಕಾನೂನು ಸೇವಾ ಸಮಿತಿ ,ನ್ಯಾಯವಾದಿಗಳ ಸಂಘ, ಗ್ರಾಮ ಪಂಚಾಯಿತಿ ಹಿರೇಮ್ಯಾಗೇರಿ ಮತ್ತು ತಾಲೂಕಿನ ಎಲ್ಲಾ
Website Design and Development By ❤ Serverhug Web Solutions