
ಹಿಂದೂಸ್ತಾನಿ ಅವಾಮ್ ಮೋರ್ಚಾ ವಿಶ್ಲೇಷಣಾ ಸಭೆ
ದೆಹಲಿ : ಹಿಂದೂಸ್ತಾನಿ ಅವಾಮ್ ಮೋರ್ಚಾ ರಾಜಕೀಯ ಪಕ್ಷದ ಸಂಸ್ಥಾಪಕ ಮತ್ತು ಮುಖಂಡ ಶ್ರೀ ಜಿತನ್ ರಾಮ್ ಮಾಂಝಿ ಅವರು ಪಕ್ಷದ ಕರ್ನಾಟಕ ರಾಜ್ಯ ಅಧ್ಯಕ್ಷೆ ಶ್ರೀಮತಿ ಮಾಯಾ ಪ್ರದೀಪ್, ದಕ್ಷಿಣ ಭಾರತ ಉಸ್ತುವಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದೆಹಲಿ : ಹಿಂದೂಸ್ತಾನಿ ಅವಾಮ್ ಮೋರ್ಚಾ ರಾಜಕೀಯ ಪಕ್ಷದ ಸಂಸ್ಥಾಪಕ ಮತ್ತು ಮುಖಂಡ ಶ್ರೀ ಜಿತನ್ ರಾಮ್ ಮಾಂಝಿ ಅವರು ಪಕ್ಷದ ಕರ್ನಾಟಕ ರಾಜ್ಯ ಅಧ್ಯಕ್ಷೆ ಶ್ರೀಮತಿ ಮಾಯಾ ಪ್ರದೀಪ್, ದಕ್ಷಿಣ ಭಾರತ ಉಸ್ತುವಾರಿ

ಇತ್ತೀಚೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ವತಿಯಿಂದ ಜರುಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಿಂಧನೂರಿನ ಕೊಪ್ಪಳ ಗವಿಸಿದ್ದೇಶ್ವರ ಆಸ್ಪತ್ರೆಯ ಖ್ಯಾತ ವೈದ್ಯರಾದ ಡಾ.ಶರಣ ಬಸವರಾಜ ದೇವರಡ್ಡಿ ಇವರಿಗೆ ವೈದ್ಯ ಸೇವಾರತ್ನ

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ದೇವರಹಳ್ಳಿ ಗ್ರಾಮದ ಶ್ರೀ ರಾಘವೇಂದ್ರ ಗುರುಕುಲ ವಿದ್ಯಾಸಂಸ್ಥೆ ಶಾಲೆಯ ಮಕ್ಕಳು ಇಂದು ನಡೆದ ಬಾಲಕರ ವಿಭಾಗದ ಜಿಲ್ಲಾ ಮಟ್ಟದ ಖೋ ಖೋ ಪಂದ್ಯಾವಳಿಯ ಮಾಯಕೊಂಡದಲ್ಲಿ ನಡೆದ ಪಂದ್ಯದಲ್ಲಿ ದೇವರಹಳ್ಳಿ

ಕೊಪ್ಪಳ:ಮಹಾತ್ಮಾ ಗಾಂಧೀಜಿಯವರು ಸರ್ವೋದಯ ಸಿದ್ಧಾಂತವನ್ನು ಪ್ರತಿಪಾದಿಸಿದರು. ಸರ್ವೋದಯ ಅಂದ್ರೆ ಎಲ್ಲರೂ ಅಭಿವೃದ್ಧಿ ಎಂದರ್ಥ. ವಿದ್ಯಾರ್ಥಿಗಳು ಗಾಂಧೀಜಿಯವರ ವಿಚಾರಗಳನ್ನು ತಿಳಿದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಹೇಳಿದರು. ಕೊಪ್ಪಳದ ನಗರದ ಸರಕಾರಿ ಪ್ರಥಮ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಮುಖ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರಿಂದ ಪಟ್ಟಣದ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಮತ್ತಿಮಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯಗುರುಗಳ ಕೊರತೆ ನೀಗಿಸುವಂತೆ ಚಿತ್ತಾಪೂರ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಗುಂಡು ಮತ್ತಿಮಡು ಅವರು ಆಗ್ರಹಿಸಿದ್ದಾರೆ.1 ರಿಂದ 8 ನೇ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ತಾಲೂಕ ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ “ರಾಷ್ಟ್ರಪಿತ ಮಹಾತ್ಮ ಗಾಂಧೀಜಿ” ಹಾಗೂ ಮಾಜಿ ಪ್ರಧಾನಿ “ಲಾಲ್ ಬಹದ್ದೂರ್ ಶಾಸ್ತ್ರೀಜಿ”ಯವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಇಬ್ಬರೂ ಮಹನೀಯರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಬಾಲಕಿಯರು ಓಟದಲ್ಲಿ ದಸರಾ ಕ್ರೀಡಾಕೂಟದಲ್ಲಿ ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಡಣಾಪುರ ಗ್ರಾಮದ ಯುವ ಕ್ರೀಡಾಪಟುಗಳು 3000 ಮಿಟರ್ ಓಟದಲ್ಲಿ ದ್ವೀತಿಯ ಸ್ಥಾನ ಪಡೆದ ಕುಮಾರಿ

ವಿಜಯಪುರ ಜಿಲ್ಲೆಯ ಶರಣರ ನಾಡು ಸಂತರ ನೆಲಬೀಡು ಜಿಲ್ಲೆಯ ಐತಿಹಾಸಿಕ ನಗರ ನೂತನ ತಾಳಿಕೋಟೆ ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಗಳವಾರ ಪಟ್ಟಣದಲ್ಲಿ ಸಮ್ಮೇಳನ ಸರ್ವಾಧ್ಯಕ್ಷ ಡಾ.ಗುರುಪಾದ ಘಿವಾರಿ ಅವರ ಭವ್ಯ

ಬೆಂಗಳೂರು: ಅಕ್ಟೋಬರ್ ೪ ಮತ್ತು ೫ ರಂದು ಕೆನರಾ ಉತ್ಸವ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಹಾಗೂ ಅವರಿಗೆ ಮಾರುಕಟ್ಟೆ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಕೊಡಿಸುವ ದೃಷ್ಟಿಯಿಂದ ಕೆನರಾ ಬ್ಯಾಂಕ್ ವೃತ್ತ ಕಚೇರಿಯವರು ಹಮ್ಮಿಕೊಂಡಿರುವ ಕೆನರಾ ಉತ್ಸವವನ್ನು
Website Design and Development By ❤ Serverhug Web Solutions