
ಸರ್ಕಾರಿ ಬಸ್ ಚಾಲಕನ ಅತಿವೇಗದಿಂದ ಗರ್ಭಿಣಿ ಮಹಿಳೆ ಸಾವು
ಚಾಮರಾಜನಗರ:ಕೆ ಎಸ್ ಆರ್ ಟಿ ಸಿ ಬಸ್ ಅತೀ ವೇಗಕ್ಕೆ ರಸ್ತೆ ದಾಟುತ್ತಿದ್ದ ಗರ್ಭಿಣಿ ಯುವತಿ ಸಿಲುಕಿ ದಾರುಣ ಸಾವು ರೊಚ್ಚಿಗೆದ್ದ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ ನಿನ್ನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ:ಕೆ ಎಸ್ ಆರ್ ಟಿ ಸಿ ಬಸ್ ಅತೀ ವೇಗಕ್ಕೆ ರಸ್ತೆ ದಾಟುತ್ತಿದ್ದ ಗರ್ಭಿಣಿ ಯುವತಿ ಸಿಲುಕಿ ದಾರುಣ ಸಾವು ರೊಚ್ಚಿಗೆದ್ದ ಗ್ರಾಮಸ್ಥರಿಂದ ರಸ್ತೆ ತಡೆದು ಪ್ರತಿಭಟನೆ ನಿನ್ನೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಗ್ರಾಮದ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳ ಸಂಘದಿಂದ ಅಮರಾವತಿಯಲ್ಲಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ತೆರಳುತ್ತಿರುವ ಶಾಲಾ ಮಕ್ಕಳ

ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ ಈಸೂರು ಏಸೂರು ಕೊಟ್ಟರೂ ಈಸೂರು ಕೊಡೆವು” ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು.1942 ರ ಆಗಸ್ಟ್ 8 ರಂದು ಮಹಾತ್ಮ ಗಾಂಧೀಜಿ ಅವರು ಬ್ರಿಟಿಷರೇ

ಪಾವಗಡ :ಗೋಕಾಕ್ ತಾಲೂಕಿನ ಅತ್ಯಂತ ಕುಗ್ರಾಮಗಳಾದ ಮಸಾಗುಪ್ಪೆ, ಹುಣಸೆಹಾಳ್ ಗ್ರಾಮಗಳ ಸರಿಸುಮಾರು 1,000 ರೈತಾಪಿ ಹಾಗೂ ಕೂಲಿ ಕಾರ್ಮಿಕರಿಗೆ ಪ್ರವಾಹ ಪರಿಹಾರ ಸಾಮಗ್ರಿಗಳನ್ನು ವಿತರಿಸುವ ಮೂಲಕ ಸ್ವಾಮಿ ಜಪಾನಂದಜಿ ಮಹಾರಾಜ್ ರವರ ನೇತೃತ್ವದಲ್ಲಿ ಮೊದಲ

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ನಗರಸಭೆ ಸಭಾಭವನದಲ್ಲಿ , ರಬಕವಿ ಬನಹಟ್ಟಿ ಹಾಗೂ ತೇರದಾಳ ತಾಲೂಕ ಪ್ರಗತಿ ಪರಿಶೀಲನಾ ಸಭೆಯನ್ನು ಕರ್ನಾಟಕ ರಾಜ್ಯ ಅಬಕಾರಿ ಸಚಿವ ಹಾಗೂ ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವರಾದಆರ್ ಬಿ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೊಳಕೂರ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಅವರ ನಿರ್ಲಕ್ಷ್ಯದಿಂದ ಅನೇಕ ಇಲಾಖೆಯ ಅಧಿಕಾರಿಗಳು ಗೈರು ಆಗಿದ್ದಾರೆಂದು ನಮ್ಮ ಕರ್ನಾಟಕ

ಬಾಗಲಕೋಟೆ:ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮಳ ಆದರ್ಶತೆಯನ್ನು ಬದುಕಿನಲ್ಲಿ ಅಳವಡಿಸಿಕೊಂಡು ನೆಮ್ಮದಿಯ ಜೀವನ ಸಾಗಿಸಬೇಕು ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮಂಗಳವಾರ ನಡೆದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ

ಯಾದಗಿರಿ:ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಪತ್ತು ನಿರ್ವಹಣಾ ಕೋಶದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಭರ್ತಿ ನೇಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ. ಯಾದಗಿರಿ ಜಿಲ್ಲಾಧಿಕಾರಿ ಕಛೇರಿಯಿಂದ

ಪಾವಗಡ:ವಿದ್ಯಾರ್ಥಿಗಳು ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢರಾಗಲು ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ಕ್ಷೇತ್ರಶಿಕ್ಷಣಾಧಿಕಾರಿಯಾದ ಇಂದ್ರಾಣಮ್ಮ ತಿಳಿಸಿದರು. ಪ್ರಾಥಮಿಕ ಶಾಲಾ ವಿಭಾಗದ ಕ್ರೀಡಾಕೂಟವನ್ನುತಾಲ್ಲೂಕಿನ ನಿಡಗಲ್ ಹೋಬಳಿ ಗುಜ್ಜನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ

ಶಾಸಕರ ದುರಾಡಳಿತಕ್ಕೆ ಬೇಸತ್ತು ಬೇರೆ ಜಿಲ್ಲೆಗಳತ್ತ ವಲಸೆ ಹೋಗುತ್ತಿರುವ ಯಾದಗಿರಿಯ ಗುತ್ತಿಗೆದಾರರು ದಕ್ಷ ಪೊಲೀಸ್ ಅಧಿಕಾರಿ ಪರಶುರಾಮ್ ಅವರ ಸಾವಿನ ಪ್ರಕರಣದಲ್ಲಿ ಲಂಚ ಬೇಡಿಕೆ ಹಾಗೂ ಅಧಿಕಾರಿಗೆ ಮಾನಸಿಕ ಕಿರುಕುಳದ ಆರೋಪಿಗಳಾಗಿರುವ ಶಾಸಕ ಚನ್ನಾರೆಡ್ಡಿ
Website Design and Development By ❤ Serverhug Web Solutions