
ಕಲ್ಯಾಣ ಕಾರುಣ್ಯ ಒಂದು ಅವಲೋಕನ…
ಹೈದ್ರಾಬಾದ ಕರ್ನಾಟಕದ ಲೇಖಕರೂ ಹಾಗೂ ಉಪನ್ಯಾಸಕಿ ಡಾ.ಶೀಲಾದೇವಿ ಬಿರಾದಾರ ಯವರು ಬಂಡಾಯ ಸಾಹಿತ್ಯದಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಇವರು ನಾಲ್ಕಾರು ಕೃತಿರಚನೆ ಮಾಡಿದ್ದಾರೆ. ಅನ್ಯಾಯ ಮೋಸ ಅನಾಚಾರ ಅತ್ಯಾಚಾರ ಹೀಗೆ ಹಲವಾರು ಸಮಸ್ಯೆಗಳನ್ನು ಕವನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹೈದ್ರಾಬಾದ ಕರ್ನಾಟಕದ ಲೇಖಕರೂ ಹಾಗೂ ಉಪನ್ಯಾಸಕಿ ಡಾ.ಶೀಲಾದೇವಿ ಬಿರಾದಾರ ಯವರು ಬಂಡಾಯ ಸಾಹಿತ್ಯದಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಇವರು ನಾಲ್ಕಾರು ಕೃತಿರಚನೆ ಮಾಡಿದ್ದಾರೆ. ಅನ್ಯಾಯ ಮೋಸ ಅನಾಚಾರ ಅತ್ಯಾಚಾರ ಹೀಗೆ ಹಲವಾರು ಸಮಸ್ಯೆಗಳನ್ನು ಕವನ

ರಾಯಚೂರು:ಮಗುವಿಗೆ ತಾಯಿಯ ಹಾಲು ಅಮೃತಕ್ಕೆ ಸಮಾನ ಹಾಲನ್ನು ಮಗುವಿಗೆ ಕುಡಿಸಬೇಕು ಎಂದು ತಾಲೂಕ ಮಟ್ಟದ ಪ್ರೋಗ್ರಾಂ ವ್ಯವಸ್ಥಾಪಕ ಅಧಿಕಾರಿ ಕುಮಾರಿ ತ್ರಿವೇಣಿ ಅವರು ಹೇಳಿದರು. ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಗುಂಜಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ,ಜಿ.ಪಂ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗನ ಕಟ್ಟೆ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡಿ ಎಂದು ಶಾಸಕ ಎಂ.ಆರ್ ಮಂಜುನಾಥ್ ರವರಿಗೆ ಮನವಿ ಮಾಡಿದರು. ಹನೂರು ವಿಧಾನ ಸಭಾ ಕ್ಷೇತ್ರದ ಬಂಡಳ್ಳಿ ಗ್ರಾಮ ಪಂಚಾಯಿತಿ

ಕರ್ನಾಟಕ ಅಂಬೇಡ್ಕರ್ ಯುವ ಸೇನೆ ರಾಜ್ಯ ಕಮಿಟಿಯ ಪದಾಧಿಕಾರಿಗಳು ಕರುನಾಡ ಕಂದ ಪತ್ರಿಕೆ ಓದುತ್ತಿರುವ ಸಂದರ್ಭ

ಬೆಂಗಳೂರು:ರಾಜಧಾನಿ ಬೆಂಗಳೂರಿನ ಹೆಸರುವಾಸಿ ಲಲಿತ್ ಹೋಟೆಲ್ ನಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರ ವರಗೆ ನಡೆಯುವ 13ನೇ ಆವೃತ್ತಿಯ ಬೆಂಗಳೂರು ನ್ಯಾನೋ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿಕೆ

ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕು ರಾಜ್ಯದ ಮುಖ್ಯಮಂತ್ರಿಯನ್ನು ಕಂಡಂತಹ ತಾಲೂಕಾವಾಗಿದ್ದು ಸುಮಾರು 40 ವರ್ಷಗಳಿಂದ ಕುಟುಂಬ ರಾಜಕಾರಣ ಕಂಡಂತಹ ತಾಲೂಕು ಪ್ರಸ್ತುತ ತಾಲೂಕಿನ ಶಾಸಕ 15 ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ನಡೆಸುತ್ತಿದ್ದು ಒಬ್ಬ ಶಾಸಕನಿಗೆ

ಚಾಮರಾಜನಗರ:ಕರಂದ ಕೇಂದ್ರದ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ಕುಮಾರಿ ಶೋಭಾ ಕರಂದ್ಲಾಜೆ ರವರು ಈ ದಿನ ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ

ಶಿವಮೊಗ್ಗ :ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ G+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ 4836 ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ವಸತಿ ಇಲಾಖೆಯ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಮನನೊಂದ ಪಿಜಿ ವಿದ್ಯಾರ್ಥಿಗಳು ಕಾಂಗ್ರೆಸ್ ಸರ್ಕಾರಕ್ಕೆ ಚಿ* ತು* ಎಂದು ಉಗಿದಿದ್ದಾರೆ ಏಕೆಂದರೆ ನಾವು 2023-24 ನೇ ಸಾಲಿನಲ್ಲಿ ಪೋಸ್ಟ ಗ್ರ್ಯಾಜುವೇಟ್ ಅಡ್ಮಿಷನ್ ದಾಖಲಾತಿ ಮಾಡಿಕೊಂಡು ಇಂದಿಗೆ ಒಂದು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿಯಲ್ಲಿ ಇಂದು ಜಿಲ್ಲಾ ಆಯುಷ್ ಇಲಾಖೆ ಕೊಪ್ಪಳ ವತಿಯಿಂದ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಆಯುಷ್ಮಾನ್ ಆರೋಗ್ಯ ಮಂದಿರ ನಂದಿಹಳ್ಳಿ ಮತ್ತು ಪ್ರಾ.ಆ.
Website Design and Development By ❤ Serverhug Web Solutions