
ಹೆದ್ದಾರಿಯಲ್ಲಿ ವಾಹನ ಡಿಕ್ಕಿ:ಕರಡಿ ಸಾವು
ಪಾವಗಡ:ಕಡಮಲಕುಂಟೆ ಹಾದುಹೋಗುವ ಸಣ್ಣ ಕೈಗಾರಿಕಾ ಘಟಕದ ಹತ್ತಿರ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕರಡಿ ಮೃತಪಟ್ಟ ಘಟನೆ ನಡೆದಿದೆ.ಕಡಮಲಕುಂಟೆ ಬಳಿ ಸಣ್ಣ ಕೈಗಾರಿಕೆಗಳ ಘಟಕ ಹತ್ತಿರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಅಪರಿಚಿತ ವಾಹನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪಾವಗಡ:ಕಡಮಲಕುಂಟೆ ಹಾದುಹೋಗುವ ಸಣ್ಣ ಕೈಗಾರಿಕಾ ಘಟಕದ ಹತ್ತಿರ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಕರಡಿ ಮೃತಪಟ್ಟ ಘಟನೆ ನಡೆದಿದೆ.ಕಡಮಲಕುಂಟೆ ಬಳಿ ಸಣ್ಣ ಕೈಗಾರಿಕೆಗಳ ಘಟಕ ಹತ್ತಿರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಅಪರಿಚಿತ ವಾಹನ

ಬಾಗಲಕೋಟೆ/ಬೀಳಗಿ: ಪತ್ರಿಕೋದ್ಯಮವು ಸಮಾಜದಲ್ಲಿನ ಜನಸಾಮಾನ್ಯರ ಆಗು-ಹೋಗುಗಳಿಗೆ ಸ್ಪಂದಿಸಿ ಸರ್ಕಾರ ಮತ್ತು ಜನರ ನಡುವೆ ಕೊಂಡಿಯಂತೆ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ಹೇಳಿದರು.ತಾಲೂಕಿನ ಬಾಡಗಂಡಿ ಗ್ರಾಮದಲ್ಲಿನ ಎಸ್ ಆರ್ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ

ಬಾಗಲಕೋಟೆ ಜಿಲ್ಲೆಯ ಹುನಗುಂದದ ಪತ್ರಕರ್ತ ಮಲ್ಲಿಕಾರ್ಜುನ ದರಗಾದ ಅವರು ಪತ್ರಿಕಾ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಹಲವಾರು ಕಠಿಣ ಪ್ರಸಂಗಗಳನ್ನು ಎದುರಿಸಿ ಅವುಗಳ ಆಳದಲ್ಲಿ ಗಟ್ಟಿಗೊಂಡವರು.ಇವರಿಗೆ ಇದೇ ದಿ.೨೮-೦೭-೨೦೨೪ ರಂದು ಬಾಗಲಕೋಟೆಯಲ್ಲಿ ಜರುಗುವ ಜಿಲ್ಲಾ ಕಾರ್ಯನಿರತ

ಯಾದಗಿರಿ :ದೇಶದಲ್ಲಿ ಒಂದು ಗಂಟೆಗೆ ಶೇಕಡ 20ರಷ್ಟು ಅಪಘಾತದಲ್ಲಿ ಹೆಚ್ಚಿನ ಸಂಖ್ಯೆ ಯುವಕರೇ ಸಾವು ನೋವುಗೆ ಬಲಿಯಾಗುತ್ತಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಿಲಿಂದ ಕುಮಾರ್ ಅವರು ತಿಳಿಸಿದರು.ಪ್ರಾದೇಶಿಕ ಸಾರಿಗೆ ಕಚೇರಿ ಹಾಗೂ ಜಿಲ್ಲಾ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಶಾಸಕರಾದ ಎಂ.ಆರ್ ಮಂಜುನಾಥ್ ಎ.ಆರ್.ಕೊಳ್ಳೇಗಾಲ ಶಾಸಕ ಕೃಷ್ಣಮೂರ್ತಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಪೊಲೀಸ್

ಬೀದರ್ :ತಾಲೂಕಿನ ಅಲಿಯಂಬರ್ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಮ್.ಸಿ) ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಸಂತೋಷ್ ಪಡಸಲೆ ಅವರನ್ನು ಅವಿರೋಧವಾಗಿ ಮರು ಆಯ್ಕೆ ಮಾಡಲಾಯಿತು.ಸದಸ್ಯರಾಗಿ ಸುನಿಲ್

ಬೀದರ್: ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕಲಾ ಸಾಹಿತ್ಯ ಸಾಂಸ್ಕೃತಿಕ ಸಂಘ ಆಣದೂರ ವತಿಯಿಂದ ವಚನ ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮದ ದಿವ್ಯ ಸಾನಿಧ್ಯ ಪೂಜ್ಯ ಭಂತೇ ಜ್ಞಾನ ಸಾಗರ್ ಬುದ್ದ ವಿಹಾರ ಆಣದೂರ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮುನ್ನಮೂಟ್ಟಗಿ ಗ್ರಾಮದ ಯುವಕ ಎಲ್ಲಪ್ಪ ತಂದೆ ಹಣಮಂತ 24 ವರುಷದ ಯುವಕನಾಗಿದ್ದು ಮತ್ತು ಕೂಲಿಕಾರ್ಮಿಕನಾಗಿದ್ದು. ಇವರು ದಿನಾಂಕ 11/7/2024 ರಂದು ಬೆಂಗಳೂರಿನಿಂದ ಕಾಣೆಯಾಗಿದ್ದಾರೆ ಕೂಲಿ ಕೆಲಸ ಮಾಡಲು ಬೆಂಗಳೂರಿನ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಉಜ್ಜಿನಿ ಗ್ರಾಮ ಪಂಚಾಯಿತಿಯಲ್ಲಿ ದಿ.26 ಜುಲೈ 2024 ರಂದು ಸದಸ್ಯರಾದ ಚಂದ್ರಪ್ಪ ಅನಾರೋಗ್ಯದಿಂದ ಪಂಚಾಯಿತಿಯಲ್ಲಿ ಮಲಗಿಕೊಂಡಿದ್ದಾರೆ.ಉಜ್ಜಿನಿ ಗ್ರಾಮ ಪಂಚಾಯತಿಯ ಬೈರದೇವರ ಗುಡ್ಡದ ಸದಸ್ಯರಾದ ಚಂದ್ರಪ್ಪ ನವರು ಪೈಪ್ಲೈನ್ ರಿಪೇರಿ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಹೊರ ವಲಯದ ದಿಗ್ಗಾಂವ ಸಂಪರ್ಕಿಸುವ ರಸ್ತೆ ಬಳಿ ಯುವಕನೊಬ್ಬನ ಶವ ಪತ್ತೆಯಾಗಿದೆ.ಪಟ್ಟಣದ ನಾಸರಜಂಗ್ ಬಡಾವಣೆಯ ಶರೀಫ್ ನಿಜಾಮುದ್ದಿನ್ (22) ಕೊಲೆಯಾದ ಯುವಕ. ಶರೀಫ್ ಓರಿಯಂಟ್ ಸಿಮೆಂಟ್ ಕಂಪನಿಯಲ್ಲಿ ಕೂಲಿ
Website Design and Development By ❤ Serverhug Web Solutions