
ಚಾಲಕನ ಚಾಣಾಕ್ಷತೆಯಿಂದ ತಪ್ಪಿದ ಅನಾಹುತ
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲವರಹಳ್ಳಿ ಕೆ ರಂಗನಹಳ್ಳಿ ಮಾರ್ಗ ಮಧ್ಯದಲ್ಲಿ ಚಾಲಕನ ಜಾಗರೂಕತೆಯಿಂದ ನಡೆಯುವ ದೊಡ್ಡ ದುರಂತ ತಪ್ಪಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿರಾ ಘಟಕದಿಂದ ಬಸ್ಸು ಶಿರಾ ನಿಲ್ದಾಣಕ್ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಲವರಹಳ್ಳಿ ಕೆ ರಂಗನಹಳ್ಳಿ ಮಾರ್ಗ ಮಧ್ಯದಲ್ಲಿ ಚಾಲಕನ ಜಾಗರೂಕತೆಯಿಂದ ನಡೆಯುವ ದೊಡ್ಡ ದುರಂತ ತಪ್ಪಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿರಾ ಘಟಕದಿಂದ ಬಸ್ಸು ಶಿರಾ ನಿಲ್ದಾಣಕ್ಕೆ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ವಾರ್ಡ್ ನಂಬರ್ 15 ಶಾಸ್ತ್ರಿ ಚೌಕ್ ನಲ್ಲಿ ವಾಟರ್ ಪೈಪ್ ಲೈನ್ ಹಿರೇಗೌಡರ್ ಮನೆಯಿಂದ ಹನುಮಾನ್ ಮಂದಿರವರಿಗೂ ಮಾಡಿಸಿಕೊಡಬೇಕು ಅದೇ ರೀತಿಯಾಗಿ ಚನ್ನೂರು ಸುಭಾಷ್ ಮನೆಯಿಂದ ಕಾಶಿಮ್ ಗುತ್ತೇದಾರ್

ಗದಗ:ವಿಶೇಷ ಸಂಗೀತ ತಾಳ ವಾದ್ಯ-ಲಿಖಿತ ಪ್ರಾಯೋಗಿಕ ಪರೀಕ್ಷೆಗಳನ್ನು ಗದಗ ಜಿಲ್ಲಾ ಕೇಂದ್ರದಲ್ಲಿಯೇ ಮುಂದುವರೆಸುವಂತೆ ಸರಕಾರಕ್ಕೆ ಗದಗ ಜಿಲ್ಲೆಯ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಆಗ್ರಹಿಸಿದ್ಧಾರೆ.ರಾಜ್ಯ ಮಟ್ಟದ ವಿಶೇಷ ಸಂಗೀತ

ಗುರುಮಿಟ್ಕಲ್ ತಾಲೂಕಿನ ಕೊಂಕಲ್ ನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ “ದಿ ಅಸೋಸಿಯೇಷನ್ ಪೀಪಲ್ ವಿತ್ ದಿಸೆಬಿಲಿಟಿ ಸಂಸ್ಥೆ” ಯಾದಗಿರಿ ವತಿಯಿಂದ ಹಮ್ಮಿಕೊಂಡಿದ್ದ. ಅಂಗವಿಕಲರು ಬಳಸುವ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮಕ್ಕೆ ಡಾ.ಉದಯ್ ಕುಮಾರ್ ಆರೋಗ್ಯ

ಶಿವಮೊಗ್ಗ :ವಿದ್ಯುತ್ ಇಲಾಖೆ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಬರುವ ಜುಲೈ 28 ರ ಭಾನುವಾರ ಸಂಜೆ 4 ಗಂಟೆಗೆ ಕುವೆಂಪುರಂಗಮಂದಿರದಲ್ಲಿ ಅಭಿಮಾನದ ಸನ್ಮಾನ ಹಾಗೂ ಸಾರ್ಥಕ ಷಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಆರಂಭದಲ್ಲಿ ಭದ್ರಾವತಿ ಚಿಂತನ

ಶಿವಮೊಗ್ಗ :ನಗರದ ಹಿರಿಯ ಉಪನೋಂದಣಿ ಕಚೇರಿ ಕಾರ್ಯನಿರ್ವಹಿಸುತ್ತಿರುವ ಕಟ್ಟಡದಲ್ಲಿ ಸಾರ್ವಜನಿಕರಿಗೆ ಪೂರಕ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲದಿರುವ ಕಾರಣ ಹಾಗೂ ಹಾಲಿ ಕಾರ್ಯನಿರ್ವಹಿಸುತ್ತಿರುವ ಕಚೇರಿ ಕಟ್ಟಡವು ಶಿವಮೊಗ್ಗ ಕೇಂದ್ರ ಬಸ್ ನಿಲ್ದಾಣದಿಂದ ಸಾಕಷ್ಟು ದೂರದಲ್ಲಿದ್ದು, ಸಾರ್ವಜನಿಕರು

ಬೆಂಗಳೂರು: ರಾಜ್ಯದ ಮಾಲ್ಗಳಿಗೆ ಭೇಟಿ ನೀಡುವಾಗ ನಿರ್ದಿಷ್ಟ ವಸ್ತ್ರ ಧರಿಸುವಂತೆ ನಿರ್ಬಂಧ ಹೇರಿಕೆಗೆ ತಡೆ ಒಡ್ಡಿ ಮಾರ್ಗಸೂಚಿ ಹೊರಡಿಸಲಾಗುವುದು. ಪಂಚೆ ನಮ್ಮ ಸಂಸ್ಕೃತಿ ಅದಕ್ಕೆ ಪೂರಕವಾಗಿ ನಿಯಮ ರೂಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಶಿವಮೊಗ್ಗ:ಸತತ ಮೂರನೆಯಬಾರಿಗೆ ಜನಾದೇಶ ಪಡೆದ ಶ್ರೀ ನರೇಂದ್ರಮೋದಿ ಯವರ 3.0 ಸರ್ಕಾರದ ಪೂರ್ಣ ಪ್ರಮಾಣದ ಪ್ರಥಮ ಬಜೆಟ್ ನಲ್ಲಿ ಕೇಂದ್ರ ಸರ್ಕಾರವು ಮಹಿಳಾ ಸಬಲೀಕರಣ, ಯುವಜನಸ್ನೇಹಿ, ನಾವೀನ್ಯತೆ ಪೂರಕವಾದ ಮತ್ತು ಮಧ್ಯಮ ವರ್ಗದ ಜನರ

ಬೆಂಗಳೂರು :ವಿಧಾನಸೌಧದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಸಂಪೂರ್ಣ ಸ್ವರಾಜ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ನ್ಯಾವಿಗೇಟೆಡ್ ಲರ್ನಿಂಗ್ ತಂತ್ರಜ್ಞಾನವನ್ನು ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಹಾಗೂ ಗ್ರಾಮ

ಬೆಂಗಳೂರು: ನಕಲಿ ವೈದ್ಯರ ಹಾವಳಿ ಎಲ್ಲೆ ಮೀರಿ ವ್ಯವಸ್ತೆ ಅಸ್ತವ್ಯಸ್ತವಾಗಿರುವುದರಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತಿದೆ. ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ
Website Design and Development By ❤ Serverhug Web Solutions