
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಗಣ ಹೋಮದ ಪೂರ್ಣಹುತಿ
ಶಿರಸಿ : ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮಠದಲ್ಲಿ ಭಾದ್ರಪದ ಶುಕ್ಲ ಚತುರ್ಥಿಯಂದು ಶ್ರೀ ಮಹಾಗಣಪತಿಯ ಎರಡು ಮಣ್ಣಿನ ಗಣಪತಿ ವಿಗ್ರಹಗಳನ್ನು (ಮಾಲಿನ ಗಣಪತಿ & ಉಗ್ರಾಣ ಗಣಪತಿ) ಸ್ಥಾಪಿಸಿ ಪೂಜೆ ಸಲ್ಲಿಸಲಾಯಿತು. ಆದರೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿರಸಿ : ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮಠದಲ್ಲಿ ಭಾದ್ರಪದ ಶುಕ್ಲ ಚತುರ್ಥಿಯಂದು ಶ್ರೀ ಮಹಾಗಣಪತಿಯ ಎರಡು ಮಣ್ಣಿನ ಗಣಪತಿ ವಿಗ್ರಹಗಳನ್ನು (ಮಾಲಿನ ಗಣಪತಿ & ಉಗ್ರಾಣ ಗಣಪತಿ) ಸ್ಥಾಪಿಸಿ ಪೂಜೆ ಸಲ್ಲಿಸಲಾಯಿತು. ಆದರೆ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಗೌರಿ ಗಣೇಶ ವಿವಿಧ ಗ್ರಾಮಗಳಲ್ಲಿ ಭೇಟಿ ನೀಡಿ ಗ್ರಾಮಸ್ಥರಿಗೆ ಹಬ್ಬದ ಶುಭಾಶಯಗಳು ಕೋರಿ ನಂತರ ಮಾತನಾಡಿದ ಅವರು ,ಸಮಸ್ತ ನಾಡಿನ ಜನತೆಗೆ ಗೌರಿ

ರಾಯಚೂರು ಜಿಲ್ಲೆಯ ಮಸ್ಕಿಯ ನಾಲ್ಕನೇ ವಾರ್ಡಿನ ಕಣಿವೆ ಆಂಜನೇಯ ದೇವಸ್ಥಾನದ ಹಿಂದುಗಡೆ ಇರುವ ಪುರಾತನವಾದ ಶ್ರೀ ಜಗದ್ಗುರು ಮೌನೇಶ್ವರ ದೇವಸ್ಥಾನವು ಸಂಪೂರ್ಣವಾಗಿ ಕಸ ಕಡ್ಡಿ ಜಾಲಿ ಗಿಡಗಳಿಂದ ರಸ್ತೆಗಳಿಲ್ಲದೆ ದೇವಸ್ಥಾನವು ಮುಚ್ಚಿ ಹೋಗಿತ್ತು. ಹಾಗಾಗಿ

ರಾಯಚೂರು ಜಿಲ್ಲೆಯ ಸಿಂಧನೂರು ಸಂಚಾರಿ ಪೋಲೀಸ್ ಠಾಣೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ 9 ತೆಂಗಿನ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ರಾಯಚೂರು ಜಿಲ್ಲಾ ವರಿಷ್ಠಾಧಿಕಾರಿಗಳಾದ ಆರ್,ಶಿವಕುಮಾರ ಅವರು ತೆಂಗಿನ ಗಿಡಕ್ಕೆ ನೀರು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಗಣಪತಿಯನ್ನು ಗ್ರಾಮದ ಹಿರಿಯರು ಹಾಗೂ ಯುವ ಮುಖಂಡರು ಶಾಲಾ ಮಕ್ಕಳು ಶಿಕ್ಷಕರು. ಡೊಳ್ಳು, ಒಡವು ಹೇಳುವ ಮೂಲಕ, ಬಹಳ ಸಂಭ್ರಮದಿಂದ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ರೈತ ಎನ್. ಆರ್ .ಪಾಲಯ್ಯ (78) ವರ್ಷ ವಯಸ್ಸಿನ ಅವರು ಕರ್ನಾಟಕ ಗ್ರಾಮೀಣ ಬ್ಯಾಂಕ್ ನ್ಯಾಯದಗುಂಟೆ ಹಾಗೂ ವಿ .ಎಸ್. ಎಸ್. ಎನ್. ಕೊಡಿಗೆಹಳ್ಳಿ ಸಹಕಾರ

ಕಲಬುರಗಿ/ಕಮಲಾಪುರ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಕಮಾಪುರ ತಾಲೂಕಾ ಘಟಕದ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ,ವಿವಿಧ ಕ್ಷೇತ್ರದ ಪ್ರಮುಖರಿಗೆ ವಿಶೇಷ ಸತ್ಕಾರ , ಮಾಜಿ ಸೈನಿಕರು, ಸ್ನಾತಕೋತ್ತರ ವಿಭಾಗದ ಪ್ರತಿಭಾವಂತ ವಿದ್ಯಾರ್ಥಿಗಳು
ಬದುಕ ಬಂಡಿಯ ನೂಕುತ್ತಸಾಗಿರುವ ನಾವು,ಉಂಡಿರುವೆವು ಸಹಸ್ರಾರುನೋವು-ನಲಿವು.ಕಷ್ಟಗಳು ನಮಗೇನುಹೊಸದಲ್ಲ, ಗೆಳೆಯ,ಅವುಗಳನೇ ಹಾಸಿ,ಹೊದ್ದವರುನೋವಿನಲ್ಲಿ, ಮಿಂದೆದ್ದವರು, ನೋವೇ ಬರಲಿ,ನಗುವೇ ಇರಲಿಎರಡನ್ನೂ ಸಮನಾಗಿ ಕಂಡವರು ನಾವು,ಬದುಕಿರುವ ತನಕಅನುಭವಿಸಲೇ ಬೇಕಲ್ಲ,ಬೇಂದ್ರೆ ಹೇಳಿಲ್ಲವೇ,“ಬಡ ನೂರು ವರುಷಾನ,ಹರುಷಾದಿ ಕಳೆಯೋಣ”ಜೀವನದಿ ನೋಯಬೇಕು,ಬೇಯಬೇಕು,ಆಗಲೇಸಾರ್ಥಕ ಬದುಕು.ನೊಂದವನೆಂದು,ನೀಕಳೆಗುಂದಬೇಡ, ಸಮಾಧಾನಕ್ಕಿಂತ ದೊಡ್ಡಬಹುಮಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಕಡು ಬಡವರಿಗೆ ಉಚಿತ ಕಣ್ಣಿನ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸೆ ಮಾಡಿಕೊಡಲಾಗುವುದು ಕಣ್ಣಿನ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಹರಳಹಳ್ಳಿ ಗ್ರಾಮ ಪಂಚಾಯತಿಯ ದಿಡಗೂರು ಗ್ರಾಮದಲ್ಲಿ ಬೀದಿ ನಲ್ಲಿಗಳಿದ್ದು ನಿರಂತರವಾಗಿ ನೀರು ಸರಬರಾಜು ಆಗುತ್ತದೆ ಅದರೆ ಇಲ್ಲಿ ಕೆಲವು ನಲ್ಲಿಗಳಲ್ಲಿ ಸಾರ್ವಜನಿಕರು ನೀರು ಹಿಡಿದುಕೊಂಡ ನಂತರ ನೀರನ್ನು ಬಂದ್
Website Design and Development By ❤ Serverhug Web Solutions