
ಕಳುವಾದ ಮೊಬೈಲ್ ಗಳನ್ನು ವಾರಸುದಾರರಿಗೆ ಒಪ್ಪಿಸಿದ ಪೋಲೀಸರು
ಕಲಬುರಗಿ ಜಿಲ್ಲೆ ಶಹಾಬಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರು ಕಳೆದುಕೊಂಡಿದ್ದ ಒಟ್ಟು 20 ಮೊಬೈಲ್ ಗಳನ್ನು CEIR Portal ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಗಳನ್ನು ಶಹಾಬಾದ್ ಉಪ ವಿಭಾಗದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆ ಶಹಾಬಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಾರ್ವಜನಿಕರು ಕಳೆದುಕೊಂಡಿದ್ದ ಒಟ್ಟು 20 ಮೊಬೈಲ್ ಗಳನ್ನು CEIR Portal ಮೂಲಕ ಪತ್ತೆ ಹಚ್ಚಿದ್ದು, ಸದರಿ ಮೊಬೈಲ್ ಗಳನ್ನು ಶಹಾಬಾದ್ ಉಪ ವಿಭಾಗದ

ಬಾಗಲಕೋಟೆ ಜಿಲ್ಲೆಯ ಇಳಕಲ್ಲ ತಾಲೂಕಿನ ದಮ್ಮೂರ ಗ್ರಾಮದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧೯೯೨-೯೩ ನೇ ಸಾಲಿನ ೭ ನೇ ತರಗತಿ ಅಭ್ಯಾಸ ಮಾಡಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ತಮಗೆ ಕಲಿಸಿದ ಪ್ರಾಥಮಿಕ ಶಾಲಾ

ಕಲಬುರಗಿ:ಡಾ.ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವುದರ ಮುಖಾಂತರ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕಾಶಿರಾಯ ಎಸ್. ಪ್ರಭಾರಿ ಮುಖ್ಯ ಗುರುಗಳು ವಹಿಸಿದ್ದರು,ಎಲ್ಲಾ ಶಿಕ್ಷಕ ಸಿಬ್ಬಂದಿಯವರು ವೇದಿಕೆ ಮೇಲೆ ಆಸೀನರಾಗಿದ್ದರು, ಕಾರ್ಯಕ್ರಮದ

ಶಿವಮೊಗ್ಗ : ಚಿತ್ರದುರ್ಗದಲ್ಲಿ ಸೆ.೮ ರಂದು ಪತ್ರಿಕಾ ವಿತರಕರ ೪ನೇ ರಾಜ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷರಾದ ಮಾಲತೇಶ್ ಎನ್. ತಿಳಿಸಿದರು.ಅವರು ಮಾತನಾಡುತ್ತಾ ಚಿತ್ರದುರ್ಗದ ಮುರುಘಾಮಠದ ಅನುಭವ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಡಾ॥ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಸೆ.5 ರಂದು, ರಾಷ್ಟ್ರ ಕಂಡ ಶೈಕ್ಷಣಿಕ ಹರಿಕಾರ ಡಾ॥ಸರ್ವಪಲ್ಲಿ ರಾಧಾಕೃಷ್ಣನ್ ಅವರ 136ನೇ ಜಯಂತಿ, ಹಾಗೂ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ವಸತಿ ಶಾಲೆಯ ಮಕ್ಕಳೇ ಬಹು

ಒಂದು ಪುಟ್ಟ ಹಳ್ಳಿ ಆ ಪುಟ್ಟ ಹಳ್ಳಿಯಲ್ಲಿ ಒಂದು ಸಣ್ಣ ಕುಂಟುಬ ಈ ಕುಟುಂಬದಲ್ಲಿ ಇಬ್ಬರು ಸತಿಪತಿಗಳು. ಇವರಿಗೆ ಅನೇಕ ವರ್ಷಗಳವರೆಗೆ ಮಕ್ಕಳು ಇರಲಿಲ್ಲ ಅದರ ಸಲುವಾಗಿ ಇವರ ಮನಸ್ಸಿನಲ್ಲಿ ಚಿಂತೆ ಮನೆ ಮಾಡಿತ್ತು

ಹುಬ್ಬಳ್ಳಿ :ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗಿರಿಯಾಲದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ.ಜಿ.ಎಸ್ ದೇವಾಂಗಮಠ ರವರ ಅಧ್ಯಕ್ಷತೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆಯ ಪ್ರಯುಕ್ತ ಶಾಲೆಯ ಶಿಕ್ಷಕರಿಗೆ ಹಳೆಯ ವಿದ್ಯಾರ್ಥಿ ಸಂಘದ

ಮುಂಡರಗಿಯ ಕಲಾ ಶಿಕ್ಷಣ ಸಂಸ್ಕೃತಿ ಪ್ರತಿಷ್ಠಾನವು ಶಿಕ್ಷಕ ದಿನಾಚರಣೆಯ ಅಂಗವಾಗಿ ರಾಜ್ಯದ ಮೂರು ಜನ ಶಿಕ್ಷಕರಿಗೆ ,’2024ರ ಮಕ್ಕಳ ಸ್ನೇಹಿ ಶಿಕ್ಷಕ’ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದು ಶಿವಮೊಗ್ಗದ ಲಕ್ಷ್ಮಿ ಎಸ್., ಗುಲ್ಬರ್ಗಾದ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಸಿಬಿನಯನ ಪಾಳ್ಯದ ಗೇಟಿನಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿ ನವರ ಉತ್ಸವವನ್ನು ದಿನಾಂಕ 8-9- 2024. ರಂದು ಭಾನುವಾರ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದ್ದು ಭಕ್ತಾದಿಗಳು ಹೆಚ್ಚಿನ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಸೆಪ್ಟೆಂಬರ್ 17ರಂದು ವಿಶ್ವಕರ್ಮ ಜಯಂತಿ ಆಚರಿಸಲು ಜಾಲಿಹಾಳ ಹೋಬಳಿಯಲ್ಲಿ ವಿಶ್ವಕರ್ಮ ವಿಶ್ವಕರ್ಮ ಸಮಾಜದ ಮುಖಂಡರು ಸೇರಿ ಪೂರ್ವಭಾವಿ ಸಭೆ ಮಾಡಲಾಯಿತು.ಈ ಸಂದರ್ಭದಲ್ಲಿ ಜಾಲಿಹಾಳ ಹೋಬಳಿ ಮಟ್ಟದ
Website Design and Development By ❤ Serverhug Web Solutions