
ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅಧಿಕಾರಿಗಳಿಂದ ಅನುಮತಿ ಪತ್ರ ಪಡೆದುಕೊಂಡ ಸಾರ್ವಜನಿಕರು
ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪೋಲಿಸ್ ಠಾಣೆ ಅವರಣದಲ್ಲಿ ದಿನಾಂಕ 25 – 8 -2024 ರಂದುಈದ್ ಮೀಲಾದ್ ಹಾಗೂ ಗೌರಿಗಣೇಶ ಹಬ್ಬದ ಪ್ರಯುಕ್ತ ಕೊಟ್ಟೂರು ಪೋಲಿಸ್ ಠಾಣಾ ವ್ಯಾಪ್ತಿಗೆ ಸೇರಿದ ಕೊಟ್ಟೂರು ತಾಲೂಕಿನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ ಪೋಲಿಸ್ ಠಾಣೆ ಅವರಣದಲ್ಲಿ ದಿನಾಂಕ 25 – 8 -2024 ರಂದುಈದ್ ಮೀಲಾದ್ ಹಾಗೂ ಗೌರಿಗಣೇಶ ಹಬ್ಬದ ಪ್ರಯುಕ್ತ ಕೊಟ್ಟೂರು ಪೋಲಿಸ್ ಠಾಣಾ ವ್ಯಾಪ್ತಿಗೆ ಸೇರಿದ ಕೊಟ್ಟೂರು ತಾಲೂಕಿನ

ಚಿತ್ತಾಪುರ; ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬವನ್ನು ಕಾನೂನು ಚೌಕಟ್ಟಿನೊಳಗೆ ಹಿಂದೂ ಮತ್ತು ಮುಸ್ಲಿಂ ಬಾಂಧವರು ಕೋಮು ಸೌಹಾರ್ದತೆ ಹಾಗೂ ಶಾಂತಿಯುತವಾಗಿ ಆಚರಿಸಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ್ ಹೇಳಿದರು.ಪಟ್ಟಣದ ತಾಪಂ ಕಚೇರಿ

ಜಗತ್ತಿಗೆ ಬೆಳಕು ನೀಡುವ ಸೂರ್ಯಉದಯಿಸಿದ ಕ್ಷಣದಿಂದಬಗೆದಷ್ಟು ಕರುಣೆಯಿಂದನೀಡುವ ಅಕ್ಷಯಪಾತ್ರೆನೀನು ನಮ್ಮ ಪ್ರಕೃತಿಮಾತೆ . ಮನಸೆಳೆವ ಹಸಿರು, ಬೆಟ್ಟಗುಡ್ಡ,ಹರಿವ ನೀರಿನ ಜುಳುಜುಳು ನಿನಾದನವಿಲುಗಳ ನರ್ತನ, ದುಂಬಿಗಳ ಝೇಂಕಾರಚಿತ್ತಾಕರ್ಷಕ ಪಕ್ಷಿಗಳ ಕಲರವಎಲ್ಲ ನೀಡುವ ನೀನು ಮಾನವ ಕುಲಕೆ

ಬೀದರ್ :ಕನ್ನಡ ಸಾಹಿತ್ಯ, ಜಾನಪದ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗಳನ್ನು ಬೆಳೆಸುವಲ್ಲಿ ಅಲ್ಲದೆ ಶರಣ ಸಾಹಿತ್ಯ ಪರಿಷತ್ತು ಸಂಘಟಿಸಿ, ಬೆಳೆಸಿ , ಸಮೃದ್ಧಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಪುಸ್ತಕಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ಅರ್ಪಣೆ ಮಾಡಿದ

ಪಾವಗಡ: ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ 2024-25ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟಗೊಂಡಿದ್ದು. ಪಾವಗಡ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಸಹ ಶಿಕ್ಷಕಿ ದುರ್ಗಮ್ಮ ಜಿಲ್ಲಾ ಉತ್ತಮ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕು ಜಿಗೇನಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಪ್ರತಿಷ್ಠಾಪನೆ ಕಳಸಾರೋಹಣ ಗರುಡಗಂಬ ಸ್ಥಾಪನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.ಈ ಕಾರ್ಯಕ್ರಮದ ಪ್ರಯುಕ್ತ ಧಾರ್ಮಿಕ ನಿಯಮಾನುಸಾರ ಗ್ರಾಮದಲ್ಲಿ ಗಂಗೆ ಪೂಜೆ, ಕುಂಭಮೇಳ,

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗದಲ್ಲಿ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಶ್ರೀಗುರುಕುಲು ಪಿ.ಯು ಕಾಲೇಜು ಹಾಗೂ ಎಂಪ್ರೇಸ್ ಪಿ.ಯು ಕಾಲೇಜು ಸಹಯೋಗದಲ್ಲಿ ಪದವಿ ಪೂರ್ವ

ಪಾವಗಡ:- ಮುಂದಿನ ಬಾರಿ ನಿಡಗಲ್ಲು ಉತ್ಸವವನ್ನು ಸರ್ಕಾರದಿಂದಲೇ ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಗೋವಿಂದ ಕಾರಜೋಳ ಅವರು ತಿಳಿಸಿದ್ದಾರೆ. ಸೋಮವಾರ ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ತಾಲೂಕಿನ ನಿಡಗಲ್

ಕಲಬುರಗಿ: ಬಿಳವಾರ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ತನ್ನ ಸ್ವಂತ ಜಮೀನಿನಲ್ಲಿ ಕ್ರೀಮೀನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಡ ರೈತ ಮಲ್ಲಪ್ಪ ಭೀಮರಾಯ ಕಂಬಳಿ ಅವರ ಕುಟುಂಬಕ್ಕೆ ತಾಲೂಕಿನ ಶಾಸಕರು ಮತ್ತು ಕೆಕೆಆರ್ಡಿಬಿ ಅಧ್ಯಕ್ಷರಾದ

ಶಿವಮೊಗ್ಗ: ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಸ್.ಎನ್ ಚೆನ್ನಬಸಪ್ಪನವರು ಮಾತನಾಡಿ ಹಿಂದುಳಿದ ವರ್ಗಗಳ ನಿಗಮಗಳಿಂದ ಅನೇಕ ಯೋಜನೆಗಳಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಲು ಅನೇಕ ಹಿಂದುಳಿದ ವರ್ಗಗಳ ಜನ ಕಳೆದ ವರ್ಷ ಅರ್ಜಿಗಳನ್ನು ಹಾಕಿದ್ದರು. ಅದರೆ
Website Design and Development By ❤ Serverhug Web Solutions