
ನಾಳೆ ಜನಸ್ಪಂದನ ಕಾರ್ಯಕ್ರಮ
ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಆವರಣದಲ್ಲಿ ಜು.20ರಂದು ಜೇವರ್ಗಿ ತಹಸೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9:00 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೊನ್ನ, ಕಲ್ಲಹಂಗರಗಾ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಸೊನ್ನ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಆವರಣದಲ್ಲಿ ಜು.20ರಂದು ಜೇವರ್ಗಿ ತಹಸೀಲ್ದಾರ್ ಮಲ್ಲಣ್ಣ ಯಲಗೋಡ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 9:00 ಗಂಟೆಗೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೊನ್ನ, ಕಲ್ಲಹಂಗರಗಾ

ಶಿವಮೊಗ್ಗ ಗ್ರಾಮದೇವತೆ ಕೋಟೆ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಆವರಣದಲ್ಲಿರುವ “ಆಚಾರ್ಯತ್ರಯ ಭವನದಲ್ಲಿ” ಆಷಾಢ ಹುಣ್ಣಿಮೆಯ ಪ್ರಯುಕ್ತ ದಿನಾಂಕ 21-7-2024 ಭಾನುವಾರ ಬೆಳಿಗ್ಗೆ 9:00 – 11:00 ವರೆಗೆ ಜನರ ಆರೋಗ್ಯ, ಸುಖ, ಶಾಂತಿ, ನೆಮ್ಮದಿಗಾಗಿ

ಶಿವಮೊಗ್ಗ; ದಿನಾಂಕ 18.07.2024 ರಂದು ಜನ ಶಿಕ್ಷಣ ಸಂಸ್ಥೆಯು ಅಶ್ವಥ್ ನಗರದ ಶ್ರೀ ಕೃಷ್ಣಮಠದ ಸಭಾಂಗಣದಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಪ್ರಯುಕ್ತ ವಿವಿಧ ವೃತ್ತಿ ಕೌಶಲ್ಯ ತರಬೇತಿಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ

ಶಿವಮೊಗ್ಗ: ಪತ್ರಿಕೋದ್ಯಮದ ಬೆಳವಣಿಗೆಗೆ ಸಂಪಾದಕರು ಮುದ್ರಕರು ಪ್ರತಿಯೊಂದು ಕೆಲಸ ಮಾಡುವವರು ಹೇಗೆ ಮುಖ್ಯವೋ ಅದಕ್ಕಿಂತ ಮಿಗಿಲಾದವರು ಪತ್ರಿಕಾ ವಿತರಕರು ಒಂದು ಪತ್ರಿಕೆ ಬೆಳೆಯಲು ಅಭಿವೃದ್ಧಿ ಹೊಂದಲು ಸಮಾಜದಲ್ಲಿ ಹೆಸರು ಮಾಡಲು ಮನೆ ಮನೆ ತಲುಪಿಸಲು

ಶಿವಮೊಗ್ಗ: ಕಾರ್ಗಿಲ್ ವಿಜಯೋತ್ಸವಕ್ಕೆ ಜುಲೈ 26ಕ್ಕೆ ರಜತ ಸಂಭ್ರಮ. ಈ ಹಿನ್ನೆಲೆಯಲ್ಲಿ ಪರಿಸರ ಅಧ್ಯಯನ ಕೇಂದ್ರ, ಕೊಡಚಾದ್ರಿ ಇಂಟಿಗ್ರೇಟೆಡ್ ಡೆವೆಲೆಪ್ ಮೆಂಟ್ ಸೊಸೈಟಿ (ಕಿಡ್ಸ್) ಹಾಗೂ ರೇಡಿಯೋ ಶಿವಮೊಗ್ಗ ವಿಶೇಷ ನೇರ ಪ್ರಸಾರ ಕಾರ್ಯಕ್ರಮ

ಬೆಂಗಳೂರು: ಬಿ ಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಪೋರ್ಸ್) ಕಾರಹಳ್ಳಿ ಕ್ಯಾಂಪಸ್ ನಲ್ಲಿ ೫೦೦ ಗಿಡ ನೆಡುವ ಕಾರ್ಯಕ್ರಮ ಬಿ ಎಸ್ ಎಫ್ (ಬಾರ್ಡರ್ ಸೆಕ್ಯುರಿಟಿ ಪೋರ್ಸ್)ಕಾರಹಳ್ಳಿ ಕ್ಯಾಂಪಸ್ ನಲ್ಲಿ ಜೀವನ ಮುಕ್ತಿ ಪೌಂಡೇಶನ್,

ಕಲಬುರಗಿ ಜಿಲ್ಲೆಯ ಚಿತ್ತಾಪುರ:ವಾರ್ಡ್ 13,14,18ರಲ್ಲಿ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರಿಂದ ಅಹವಾಲುಗಳು ಸ್ವೀಕಾರ ಮಾಡಲಾಯಿತು. ಇದೇ ಸಮಯದಲ್ಲಿವಾರ್ಡ್ ಸಂಖ್ಯೆ ೧೩ ಮತ್ತು ೧೪ಗಳಲ್ಲಿ ಮೊಹಲ್ಲಾ ಕ್ಲಿನಿಕಗಳು ಆರಂಭಿಸಲು ಜನಸ್ಪಂದನ ಸಭೆಯಲ್ಲಿ ಮನವಿ ಮಾಡಲಾಯಿತು.ಚಿತ್ತಾಪುರ ಪಟ್ಟಣದ ಸರ್ಕಾರಿ

ಬಾಗಲಕೋಟೆ/ ತಿಮ್ಮಾಪೂರ:ಹಿಂದೂ ಮುಸ್ಲಿಂ, ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬಾಗಲಕೋಟ ಜಿಲ್ಲೆಯ ಹುನಗುಂದ ತಾಲ್ಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ದಿನಾಂಕ:-೧೭-೦೭-೨೦೨೪ ರಂದು ಬುಧವಾರದಂದು ಭಕ್ತಿಭಾವದ ಮಧ್ಯ ತೆರೆಕಂಡಿತು.ಐದು ದಿನಗಳವರೆಗೆ ಪ್ರತಿಷ್ಠಾನಗೊಂಡ ಹಸೇನ ಹುಸೇನರ ಪಾಂಜಾ ಹಾಗೂ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿಂಗನಾಳ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರಾಸುಗಳಲ್ಲಿ ಕಾಣಿಸಿಕೊಳ್ಳುವ ಅಗೊಜಚರ ಕಿಚ್ಚನ ಬಾವು ತಪಾಸಣೆಯನ್ನು ಕೆಎಂಎಫ್ ಕೊಪ್ಪಳ ಜಿಲ್ಲೆ ಉಪ ವ್ಯವಸ್ಥಾಪಕರಾದ ಡಾಕ್ಟರ್ ಗಂಗಾಧರ್, ಹಾಗೂ ಗವಿಸಿದ್ದಪ್ಪ ಸಹಾಯ

ಕಲಬುರಗಿ: ಕೆಲ ಉದ್ಯಮಿಗಳ ಆಕ್ಷೇಪಕ್ಕೆ ಮಣಿದು ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಕಾಯ್ದೆಯನ್ನು ಅಧಿವೇಶನದಲ್ಲಿ ಮಂಡಿಸದಿರುವ ರಾಜ್ಯ ಸರಕಾರದ ನಿಲುವನ್ನು ಖಂಡಿಸಿರುವ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಅಸಮಾಧನ ವ್ಯಕ್ತಪಡಿಸಿದ್ದಾರೆ.ಈ
Website Design and Development By ❤ Serverhug Web Solutions