
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕಾ ಆಡಳಿತದ ವತಿಯಿಂದ ನಿಜಸುಖಿ ಹಡಪದ ಅಪ್ಪಣ್ಣ ನವರ 890 ನೇ ಜಯಂತೋತ್ಸವದ ಕಾರ್ಯಕ್ರಮ ಪೂರ್ವಭಾವಿ ಸಭೆಯು ತಹಸೀಲ್ದಾರ್ ಅಂಭ್ರೇಶ ಅವರ ಅಧ್ಯಕ್ಷತೆಯಲ್ಲಿ ವಿವಿಧ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲ್ಲೂಕಾ ಆಡಳಿತದ ವತಿಯಿಂದ ನಿಜಸುಖಿ ಹಡಪದ ಅಪ್ಪಣ್ಣ ನವರ 890 ನೇ ಜಯಂತೋತ್ಸವದ ಕಾರ್ಯಕ್ರಮ ಪೂರ್ವಭಾವಿ ಸಭೆಯು ತಹಸೀಲ್ದಾರ್ ಅಂಭ್ರೇಶ ಅವರ ಅಧ್ಯಕ್ಷತೆಯಲ್ಲಿ ವಿವಿಧ

ರಾಯಚೂರು:ಹಿಂದೂ ಮುಸ್ಲಿಮರ ಭಾವೈಕ್ಯತೆಯ ಪವಿತ್ರ ಮೊಹರಂ ಹಬ್ಬದ ಆಚರಣೆಯು ಸಿಂಧನೂರು ತಾಲೂಕಿನ ಗೋಮರ್ಸಿ ಗ್ರಾಮದಲ್ಲಿ ಬಹಳ ವಿಶಿಷ್ಟ ಹಾಗೂ ವಿಜೃಂಭಣೆಯಿಂದ ನಡೆಯಿತು. ಮೊಹರಂ ಕಡೆಯ ದಿನವಾದ ಬುಧವಾರ ಗೋಮರ್ಸಿ ಗ್ರಾಮದಿಂದ ಬೆಳಿಗ್ಗೆ ಐದು ಗಂಟೆಗೆ

ಶಿವಮೊಗ್ಗ:ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ ಸಾಲಿಗೆ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ಸೌಲಭ್ಯ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೀನು ಕೃಷಿ ಕೊಳಗಳ

ನಾನು ಅಕ್ಷರವಾದರೆ ನನ್ನ ಶಿಷ್ಯರು ಪದವಾಗಬೇಕುನಾನು ಪದವಾದರೆ ನನ್ನ ಶಿಷ್ಯರು ವಾಕ್ಯವಾಗಬೇಕುನಾನು ವಾಕ್ಯವಾದರೆ ನನ್ನ ಶಿಷ್ಯರು ಪ್ಯಾರಾ ಆಗಬೇಕುನಾನು ಪ್ಯಾರಾ ಆದರೆ ನನ್ನ ಶಿಷ್ಯರು ಪುಟವಾಗಬೇಕುನಾನು ಪುಟವಾದರೆ ನನ್ನ ಶಿಷ್ಯರು ಪುಸ್ತಕವಾಗಬೇಕುನಾನು ಪುಸ್ತಕವಾದರೆ ನನ್ನ

ಕಲಬುರಗಿ:ರಾಜ್ಯ ವಿಧಾನಸಭೆಯ ಅಧಿವೇಶನ ನಡೆಯುತ್ತಿದ್ದು, ಜಿಲ್ಲೆಯ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವಂತಾಗಬೇಕು ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಈರಣ್ಣ ಸಿ

ಬಾಗಲಕೋಟೆ:ಜಿಲ್ಲಾ ೧೧ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ನೆನಪಿನಕಾಣಿಕೆ ಹಾಗೂ ಬ್ಯಾಗುಗಳ ಕೊಡುಗೆ ನೀಡಿದ್ದ ಜಿಲ್ಲೆಯ ಮತ್ತು ಉತ್ತರ ಕರ್ನಾಟಕದ ಹಿರಿಯ ರಾಜಕೀಯ ಮುತ್ಸದ್ದಿಗಳಾದ ಸಹಕಾರಿ ಧುರೀಣ,ಮಾಜಿ ಸಚಿವರಾದ ತಮ್ಮ ಹುಟ್ಟೂರಾದ ಬಾಡಗಂಡಿಗೆ ನೂತನ ಮೆಡಿಕಲ್

ಪಾವಗಡ :ಶನಿವಾರ 20ನೇ ತಾರೀಖು ಚಿತ್ರದುರ್ಗದಲ್ಲಿ ದೀಕ್ಷಾ ರಂಜಿತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮಕ್ಕೆ ಪಾವಗಡ ತಾಲ್ಲೂಕಿನಿಂದ ಭೋವಿ ಕುಲಬಾಂಧವರು ಹೆಚ್ಚಿನ ಸಂಖ್ಯೆ ಸೇರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಾಲ್ಲೂಕು ಭೋವಿ ಸಂಘದ ಅಧ್ಯಕ್ಷ

ಪಾವಗಡ:ಸರ್ಕಾರದ ಬಹಳಷ್ಟು ಯೋಜನೆಗಳ ಅಡಿಯಲ್ಲಿ ಕಡು ಬಡವರಿಗೆ ಮನೆ ನಿರ್ಮಾಣಕ್ಕೆ ಆದೇಶವಿದ್ದರೂ ಸಹ ಉಳ್ಳವರಿಗೆ ಮಾತ್ರ ಮನೆ ನೀಡಲಾಗುತ್ತಿದ್ದೂ, ಇಲ್ಲದವರಿಗೆ ಕಣ್ಣೀರಿನ ಗತಿಯೇ ಆಗಿದೆ.ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಎಸ್.ಸಿ.ಕಾಲೋನಿ ಯಲ್ಲಿ

ಯಾದಗಿರಿ:ನಾರಾಯಣಪೂರ ಆಣೆಕಟ್ಟೆಯ ಕೆಳಭಾಗದ ಕೃಷ್ಣಾ ನದಿ ಪಾತ್ರದ ಹತ್ತಿರದಲ್ಲಿರುವ ಗ್ರಾಮಗಳ ಜನ ಜಾನುವಾರುಗಳ ಸುರಕ್ಷತೆಯ ಮುಂಜಾಗ್ರತಾ ಕ್ರಮವಾಗಿ ಮುನ್ಸೂಚನೆ ನೀಡಲಾಗುತ್ತಿದೆ ಎಂದು ನಾರಾಯಣಪೂರ ಕೃ.ಭಾ.ಜ.ನಿ.ನಿ ಅಧೀಕ್ಷಕ ಅಭಿಯಂತರರು ಅವರು ತಿಳಿಸಿದ್ದಾರೆ.2024-25ನೇ ಸಾಲಿನ ಮುಂಗಾರು ಪ್ರಾರಂಭವಾಗಿದ್ದು,

ವಿಕಲಚೇತನರ ವಿಶೇಷ ಕುಂದುಕೊರತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಯಾದಗಿರಿ:ವಿಕಲಚೇತನರು ಅಸಾಹಯಕರಲ್ಲ, ಸದೃಢರಿಗಿಂತಲೂ ವಿಶಿಷ್ಟ ಸಾಧನೆ ಮಾಡಬಲ್ಲರು. ಅವರಿಗೆ ಬೇಕಿರುವುದು ಅನುಕಂಪ ಅಲ್ಲ, ಅವಕಾಶ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ಜಿಲ್ಲಾ ಪಂಚಾಯತ
Website Design and Development By ❤ Serverhug Web Solutions