
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇದಲಗಿಯಲ್ಲಿಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಡೊಳ್ಳು, ಬಾಜಾ ಭಜಂತ್ರಿಗಳ ವಾದ್ಯ ಮೇಳದೊಂದಿಗೆ ಭವ್ಯ ಮೆರವಣಿಗೆಯಿಂದ ನಡೆಯಿತು, ಕಾರ್ಯಕ್ರಮದ ದಿವ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೇದಲಗಿಯಲ್ಲಿಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ಡೊಳ್ಳು, ಬಾಜಾ ಭಜಂತ್ರಿಗಳ ವಾದ್ಯ ಮೇಳದೊಂದಿಗೆ ಭವ್ಯ ಮೆರವಣಿಗೆಯಿಂದ ನಡೆಯಿತು, ಕಾರ್ಯಕ್ರಮದ ದಿವ್ಯ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ದನ್ನೂರ (ಆರ್) ಗ್ರಾಮದಲ್ಲಿ ಬುಧವಾರ ಜಿಲ್ಲಾ ಪಂಚಾಯತ್ ಬೀದರ್ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ವಿಸ್ತೀರ್ಣ ಕೇಂದ್ರ ಉದ್ಘಾಟನೆ ಮಾಡಲಾಯಿತು.ಉದ್ಘಾಟನಾ ಸಮಾರಂಭದಲ್ಲಿ

ಹನೂರು ಪಟ್ಟಣ ಪಂಚಾಯ್ತಿ 2ನೇ ಅವಧಿಗೆ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಮಮ್ತಾಜ್ ಬಾನು ಉಪಾಧ್ಯಕ್ಷರಾಗಿ ಆನಂದ್ ಕುಮಾರ್ ಆಯ್ಕೆ ನಡೆಯಿತು. ಚಾಮರಾಜನಗರ ಜಿಲ್ಲೆಯ ಹನೂರಿನ ಪಟ್ಟಣ ಪಂಚಾಯ್ತಿ ಕಛೇರಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷರು

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅಂಬಿಕಾಪುರ ಗ್ರಾಮದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಅವರು ಇಂದು ಭೂಮಿ ಪೂಜೆ ನೆರವೇರಿಸುವ ಮೂಲಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ಶಾಸಕ ಎಂ.ಆರ್ ಮಂಜುನಾಥ್ ಅವರು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕಲಮಂಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ನೂತನ ಎಸ್.ಡಿ.ಎಂ.ಸಿ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ನೀಲಪ್ಪ ತಾವರಗೇರಾ, ಉಪಾಧ್ಯಕ್ಷರಾಗಿ ದೇವಮ್ಮ ಗಂಡ ನಾಗಪ್ಪ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ

ತುಮಕೂರು:ಶೃಂಗೇರಿ ಶ್ರೀ ಸರಸ್ವತಿ ವಿದ್ಯಾಪೀಠ ಪಾವಗಡದಲ್ಲಿ ಇಂದು ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಗಾರವನ್ನು ನಡೆಸಲಾಯಿತು.ಪ್ರೌಢಶಾಲಾ ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಡಯಟ್ ಉಪನ್ಯಾಸಕರು ಹಾಗೂ ನೋಡಲ್ ಅಧಿಕಾರಿಗಳಾದ ಚಿತ್ತಯ್ಯ ರವರು ವಿಜ್ಞಾನ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಉಜ್ಜಿನಿ ಗ್ರಾಮದ ಜಿ.ಎಂ.ಕೆ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜ್ಞಾನಾಮೃತ ಪಬ್ಲಿಕ್ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಗಸ್ಟ್ 28 ರಂದು ಶಾಲಾ ಮಕ್ಕಳಿಗೆ ರಾಧಾ, ಕೃಷ್ಣ, ರುಕ್ಮಿಣಿ,

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ದಿಗ್ಗಾಂವ್ ಗ್ರಾಮದ ಡಿ.ಎ.ವಿ ಓರಿಯಂಟ್ ಜ್ಞಾನ ಮಂದಿರ ಶಾಲೆಯಲ್ಲಿ ಸಡಗರದ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಯಿತು ಅರುಣವರ್ಗ (ಎಲ್.ಕೆ.ಜಿ) ಮತ್ತು ಉದಯವರ್ಗ(ಯು. ಕೆ..ಜಿ) ವಿದ್ಯಾರ್ಥಿಗಳು ಶ್ರೀ ಕೃಷ್ಣಮತ್ತು ರಾಧೆಯ

ತುಮಕೂರು ಜಿಲ್ಲೆಯ ಪಾವಗಡ ಪುರಸಭೆ ನೂತನ ಅಧ್ಯಕ್ಷರಾದ ಪಿ. ಎಚ್. ರಾಜೇಶ್ ರವರು ನಿಡಗಲ್ಲು ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮಕ್ಕೆ ಭೇಟಿ ನೀಡಿ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಆಶೀರ್ವಾದ ಪಡೆದು ಮಾತನಾಡಿ

ಬೀದರ್ /ಬಸವಕಲ್ಯಾಣ: ನಗರ ವ್ಯಾಪ್ತಿಯಲ್ಲಿ ಕೆಲವರು ದುರುದ್ದೇಶದಿಂದ ಸಾರ್ವಜನಿಕರಿಗೆ ಮೋಸ ವಂಚನೆಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿರುವುದು ಕಂಡು ಬಂದಿರುವ ಕಾರಣ ಯಾವುದೇ ಆಸ್ತಿ ಜಾಗ ಖರೀದಿಸುವ ಮುನ್ನ ಎಲ್ಲಾ ದಾಖಲೆಗಳನ್ನು ಒಮ್ಮೆ
Website Design and Development By ❤ Serverhug Web Solutions