
ಮನವಿ ಪತ್ರ ಸಲ್ಲಿಕೆ
ರಾಯಚೂರು: ಅಖಂಡ ಕರ್ನಾಟಕದ ಹೂಗಾರರ ಮಹಾಸಭಾ ಮಾನ್ವಿ ತಾಲ್ಲೂಕು ಘಟಕದ ವತಿಯಿಂದ ಮಾನ್ವಿ ತಹಶೀಲ್ದಾರ್ ಅವರ ಮುಖಾಂತರ ಅಧ್ಯಕ್ಷರು ಹಾಗೂ ಸದಸ್ಯರು ಎಲ್ಲರೂ ಸೇರಿ ಹೂಗಾರ್ ಘಟಕ ನಿಗಮ ಸ್ಥಾಪನೆ ಘಟಕ ನಿಗಮ ಸ್ಥಾಪನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಾಯಚೂರು: ಅಖಂಡ ಕರ್ನಾಟಕದ ಹೂಗಾರರ ಮಹಾಸಭಾ ಮಾನ್ವಿ ತಾಲ್ಲೂಕು ಘಟಕದ ವತಿಯಿಂದ ಮಾನ್ವಿ ತಹಶೀಲ್ದಾರ್ ಅವರ ಮುಖಾಂತರ ಅಧ್ಯಕ್ಷರು ಹಾಗೂ ಸದಸ್ಯರು ಎಲ್ಲರೂ ಸೇರಿ ಹೂಗಾರ್ ಘಟಕ ನಿಗಮ ಸ್ಥಾಪನೆ ಘಟಕ ನಿಗಮ ಸ್ಥಾಪನೆ

ಶಿವಮೊಗ್ಗ:ಬ್ಯಾಂಕುಗಳು ಆದ್ಯತಾ ವಲಯಗಳಾದ ಕೃಷಿ, ಶಿಕ್ಷಣ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಡಿ ಉತ್ತಮ ಸಾಧನೆ ತೋರಬೇಕು. ಸಿಡಿ ಅನುಪಾತವನ್ನು ಹೆಚ್ಚಿಸಬೇಕು ಹಾಗೂ ಫಲಾನುಭವಿಗಳಿಗೆ ಅನುಕೂಲಕರವಾಗಿ ವರ್ತಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಕಿರ್ಣದಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದ ನೂತನ ಕಚೇರಿಯನ್ನು ಪಾವಗಡ ಶಾಸಕರಾದ ಹೆಚ್ ವಿ

ತುಮಕೂರು/ಪಾವಗಡ:ಗಂಡ ಹೆಂಡತಿ ಇಬ್ಬರೂ ಅನೋನ್ಯವಾಗಿ ಒಬ್ಬರಿಗೊಬ್ಬರು ಪರಸ್ಪರ ಅರ್ಥಮಾಡಿಕೊಂಡು ಸುಖಜೀವನ ನಡೆಸುವುದನ್ನು ಬಿಟ್ಟು ಕ್ಷುಲ್ಲಕ ಕಾರಣಕ್ಕೆ ದೂರವಾಗಿ ಬಹಳ ವರ್ಷಗಳಿಂದ ಬೇರೆ ಬೇರೆ ಯಾಗಿ ಜೀವಿಸುತ್ತಾ ಹಿರಿಯರು ಹಿತವಚನ ಗಳಿಗೆ,ರಾಜಿ ಪಂಚಾಯಿತಿಗಳಿಗೆ ಅವರಿಬ್ಬರೂ ಒಂದಾಗಲಿಲ್ಲ.ಕೊನೆಗೆ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅಕ್ಷರನಾದ ಕಲೆ ಸಾಹಿತ್ಯ ವೇದಿಕೆ ವತಿಯಿಂದ 14/07/2024 ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಕವಿ ನುಡಿ ಸಂಭ್ರಮೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಕವಿ ಕುವೆಂಪು ರವರ ಸವಿನೆನಪಿನಲ್ಲಿ ಅಕ್ಷರನಾದ ರಾಷ್ಟ್ರ ಕವಿ
ನಂಬಿಕೆಯೇ ಜೀವನದ ಉಸಿರು,ನಂಬಿಕೆ ಇಂದಲೇ ಜೀವನ ಹಸಿರು,ಸೂರ್ಯ ಮುಳುಗಿ ಕತ್ಹಲಾದಾಗಚಂದ್ರ ಉದಯಿಸಿ ಬೆಳಕು ನೀಡುವನೆಂಬ ನಂಬಿಕೆ,ಮತ್ತೆ ಬೆಳಗಾಗುವ ,ಸೂರ್ಯನ ಹೊಂಗಿರಣ ಕಾಣುವ ನಂಬಿಕೆ,ನಂಬಿಕೆಯೆಂಬ ಗಡಿಯಾರದ ಹಿಂದೆಸುತ್ತುತ್ತಿದೆ ಮಾನವ ಸಮಾಜದ ಮನಸ್ಸು.. ಮಗು ಬೆಳೆದು ಬದುಕು

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕನ್ಯಾಕೋಳೂರು ಗ್ರಾಮ ಪಂಚಾಯತ್, ವ್ಯಾಪ್ತಿಯ ತಿಪ್ಪನಹಳ್ಳಿ ಗ್ರಾಮದ ಅಂಗವಿಕಲ ಮಗುವಿಗೆ ಶಾಲೆಗೆ ನಡೆದುಕೊಂಡು ಹೋಗಲು ಆಗುವುದಿಲ್ಲ ಆ ಮಗುವನ್ನು ಗುರುತಿಸಿ ಇಂದು ಹೊಸ ತ್ರಿಚಕ್ರ ವಾಹನ ವಿತರಣೆ ಮಾಡಲಾಯಿತು.ಈ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ತಾಲೂಕ ಪಂಚಾಯತ ಅವರಣದಲ್ಲಿ ಜರುಗಿದ ತ್ರೈಮಾಸಿಕ ಸಭೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು , ಉತ್ತಮ ಗುಣಮಟ್ಟದ ರಸ್ತೆ,ಕಸವನ್ನು ಸ್ವಚ್ಛಗೊಳಿಸುವದು, ಡೇಂಗೋ ಜ್ವರ,ವೈದ್ಯರ ಸಮಸ್ಯೆ, ರೈತರಿಗೆ ಕೃಷಿ ಇಲಾಖೆಯಲ್ಲಿ ಸಹಾಯಧನದಲ್ಲಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಣಗಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಜ್ಯೋತಿಭಾಪುಲೆ ಸಮಾಜಮುಖಿ ನೌಕರರ ಸಂಘ ಒಕ್ಕೂಟದ ವತಿಯಿಂದ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ ಮತ್ತು ನಿವೃತ್ತ ನೌಕರರಿಗೆ ಸನ್ಮಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕೌದಳ್ಳಿ ವ್ಯಾಪ್ತಿಯ ವಡಕೆಹಳ್ಳ ಗ್ರಾಮದಲ್ಲಿಓಂ ಶಕ್ತಿ ದೇವಸ್ಥಾನದ ನೂತನ ಕಾಮಗಾರಿಗೆಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿ ನಂತರ ಮಾತನಾಡಿದ ಅವರು ವಡಕೆಹಳ್ಳ ಗ್ರಾಮದ
Website Design and Development By ❤ Serverhug Web Solutions