
ಅಕ್ರಮ ಮದ್ಯ ಸರಬರಾಜು
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯಾದ್ಯಂತ ರಾಜ್ಯದಿಂದ ಆಂಧ್ರಪ್ರದೇಶದ ಗ್ರಾಮಗಳಿಗೆ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿರುವ ದಂಧೆ ಬೆಳಕಿಗೆ ಬಂದಿದೆ.ಶುಕ್ರವಾರ ರಾತ್ರಿ ದೊಡ್ಡಹಳ್ಳಿಯ ರಂಗನಾಥ ವೈನ್ಸ್ ನಿಂದ 23 ಕೇಸ್ ವೈನ್ ಬಾಟಲಿಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯಾದ್ಯಂತ ರಾಜ್ಯದಿಂದ ಆಂಧ್ರಪ್ರದೇಶದ ಗ್ರಾಮಗಳಿಗೆ ರಾಜಾರೋಷವಾಗಿ ಮದ್ಯ ಮಾರಾಟ ಮಾಡುತ್ತಿರುವ ದಂಧೆ ಬೆಳಕಿಗೆ ಬಂದಿದೆ.ಶುಕ್ರವಾರ ರಾತ್ರಿ ದೊಡ್ಡಹಳ್ಳಿಯ ರಂಗನಾಥ ವೈನ್ಸ್ ನಿಂದ 23 ಕೇಸ್ ವೈನ್ ಬಾಟಲಿಗಳನ್ನು

ಮೈಸೂರು:ಪರಿಸರ ಸಂರಕ್ಷಿಸದಿದ್ದರೆ ಮಾನವಕುಲದ ವಿನಾಶ ಉಂಟಾಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತರಾದ ಡಾ.ಭೇರ್ಯ ರಾಮಕುಮಾರ್ ಆತಂಕ ವ್ಯಕ್ತಪಡಿಸಿದರು.ಅಕ್ಕ ಅಭಿಮಾನಿಗಳ ಬಳಗ ಹಾಗೂ ಅಮ್ಮ ವಸುಂಧರೆ ಕಲಾ ತಂಡದ ವತಿಯಿಂದ ಮೈಸೂರು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಆರೋಗ್ಯ ಇಲಾಖಾ ಸಿಬ್ಬಂದಿಯಿಂದ ಆರೋಗ್ಯ ಜಾಗ್ರತೆ ಅಭಿಯಾನ ಜರುಗಿತು.ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿದರು ಮತ್ತು ವೈಯಕ್ತಿಕ ಸ್ವಚ್ಚತೆ ಮನೆಯ

ಮನೆಯಲ್ಲಿದ್ದ ಬೆಣ್ಣೆ ಕದ್ದಿಹ ಗೋಪಾಲನು.ಅಷ್ಟ ಮಹಿಳೆಯರ ಮನವ ಗೆದ್ದಿಹನು.ತನ್ನ ಕೊಳಲ ದನಿಯಿಂದ ಗೋವುಗಳನ್ನ ಕರೆದವನು.ಬಲರಾಮ ಮತ್ತು ಸುಭದ್ರೆಯ ಸಹೋದರನು. ಕೃಷ್ಣಾಷ್ಟಮಿಯಂದು ಮಥುರದಲ್ಲಿ ಜನಿಸಿದವನು.ವಾಸುದೇವ ಮತ್ತು ದೇವಕಿ ಮಗನು.ಎಂಟನೇ ಮಗುವಾಗಿ ಜನಿಸಿಹನುತನ್ನ ಮಾವನಾದ ಕಂಸನ ಸಾವಿಗೆ

ಶಿವಮೊಗ್ಗ : 2024-25 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ ಕೈಗೊಳ್ಳಲು ಕೂಲಿ ಮತ್ತು ಸಾಮಾಗ್ರಿ ವೆಚ್ಚ ನೀಡಲಾಗುತ್ತಿದ್ದು, ನೀರಾವರಿ ಸೌಲಭ್ಯ

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಿಲಾರ ಹಟ್ಟಿ ತಾಂಡಾದ ಕಿರಣ ಕುಮಾರ ಇವರ ಮೇಕೆ ಕುರಿ ಹಟ್ಟಿ ಯ ಶೆಡ್ಡಿನಲ್ಲಿ ಬೆಳಗಿನ ಜಾವ 2/3 ಘಂಟೆ ಸಮಯಕ್ಕೆ ಎಲ್ಲರೂ ಮನೆಯಲ್ಲಿ ಮಲಗಿರುವ ಸಮಯ ನೋಡಿಕೊಂಡು

ಉತ್ತರ ಕನ್ನಡ ಮುಂಡಗೋಡ ನಗರದ ಸಂತೆ ಮಾರುಕಟ್ಟೆ ಬಳಿಯ ಕೃಷ್ಣಮೂರ್ತಿ ಅವರ ಮನೆಯ ಆವರಣದಲ್ಲಿರುವ ಶ್ರೀಗಂಧ ಮರವನ್ನೂ ಕಳ್ಳತನ ಮಾಡಿಕೊಂಡು ಹೋಗಲು ವಿಫಲ ಯತ್ನ ನಡೆಸಿದ್ದು, ಶ್ರೀಗಂಧ ಮರ ಬಿದ್ದ ತಕ್ಷಣ ಮನೆಯವರು ಎಚ್ಚರವಾಗಿದ್ದು,

ಕೊಪ್ಪಳ: ವ್ಯಾಕರಣ ತಿಳಿದೇ ಇಲ್ಲವೇ ಕಲಿತುಕೊಂಡೇ ಭಾಷೆಯನ್ನು ಬಳಸಬೇಕೆಂಬ ಮಾತು ಸಮಂಜಸವಾದ ಮಾತಲ್ಲ ಎಂದು ಯಲಬುರ್ಗಾ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕ ಡಾ. ಶಶಿಕುಮಾರ್ ಬಿ ಕಾರ್ಯಕ್ರಮದಮುಖ್ಯ ಅತಿಥಿಯಾಗಿ ಮಾತನಾಡಿದರು.ಸ್ಥಳೀಯ ಸರಕಾರಿ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಮಾನ್ಯ ತಹಸಿಲ್ದಾರ್ ಇವರಿಗೆ,ಆಧಾರ್ ಕಾರ್ಡ್ ಸೆಂಟರ್ ಲೈಸನ್ಸ್ ರದ್ದುಪಡಿಸಿ ಸಾರ್ವಜನಿಕರಿಗೆ ವಂಚಿಸಿದ ಗುತ್ತಿಗೆದಾರರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವ ಕುರಿತು. ತಹಸೀಲ್ದಾರ್ ರವರಿಗೆ ಮನವಿ ಮಾಡಲಾಯಿತುಬಸವನಬಾಗೇವಾಡಿ

ಕೊಪ್ಪಳ:ತಾಲೂಕಿನ ಹಳೆ ಗೊಂಡುಬಾಳ ಅಂಗನವಾಡಿ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ ಮಾಡುವ ಮೂಲಕ ಅಂಗನವಾಡಿ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಪಲ್ಲವಿ ಪೊಲೀಸ್ ಪಾಟೀಲ್ ಇವರು ಮಕ್ಕಳಿಗೆ ರಕ್ಷಾ ಬಂಧನ, ರಕ್ಷಾ ಬಂಧನ ಮತ್ತು ತಾಯಿಗೆ
Website Design and Development By ❤ Serverhug Web Solutions