
ಕಂಪ್ಲಿ ತಾಲ್ಲೂಕಿಗೆ ನೀಲಾವತಿ ಪ್ರಥಮ
ಬಳ್ಳಾರಿ / ಕಂಪ್ಲಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಬಿ.ನೀಲಾವತಿ, ಮರು ಮೌಲ್ಯ ಮಾಪನದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ನಾಲ್ಕು ಅಂಕ ಹೆಚ್ಚು ಗಳಿಸಿ(98)
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಳ್ಳಾರಿ / ಕಂಪ್ಲಿ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಮ್ಮಿಗನೂರು ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಬಿ.ನೀಲಾವತಿ, ಮರು ಮೌಲ್ಯ ಮಾಪನದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ನಾಲ್ಕು ಅಂಕ ಹೆಚ್ಚು ಗಳಿಸಿ(98)

ಬಳ್ಳಾರಿ / ಕಂಪ್ಲಿ : ಕಂಪ್ಲಿ ತಾಲೂಕಿನ ಹಂಪಾದೇವನಹಳ್ಳಿಯಲ್ಲಿ ವಿಜಯನಗರ ಸಾಮ್ರಾಜ್ಯ ಕಾಲದ 16ನೇ ಶತಮಾನದ ಅಪರೂಪದ ಶಾಸನ ಪತ್ತೆಯಾಗಿದೆ. ಗ್ರಾಮದ ಪಶ್ಚಿಮ ಭಾಗದಲ್ಲಿರುವ ನಾರಿಹಳ್ಳ ದಂಡೆಯ ಬಳಿ ಈ ಅಪ್ರಕಟಿತ ಶಾಸನ ಕಂಡುಬಂದಿದ್ದು,

ಸಿರುಗುಪ್ಪ – ತಾಲೂಕು ನಾಡಂಗ ಗ್ರಾಮದಲ್ಲಿ ಹಜರತ್ ಹುಸೇನ್ ದಾದಾ ಶಾ ರ.ಅ. ಅವರ ಉರುಸ್ ಮುಬಾರಕ್ ದರ್ಗಾದ ಆಸ್ಥಾನಕ್ಕೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ ಎಂ ನಾಗರಾಜ ಅವರು ಭೇಟಿ ನೀಡಿ

ಕಲಾವಿದರು ಮುಖ್ಯವಾಹಿನಿಗೆ ಬರಬೇಕು-ಶರಣಬಸವ ಶಾಸ್ತ್ರಿಗಳು. ಬಾಗಲಕೋಟೆ/ಮುಧೋಳ : ತಮಿಳಗ ವೆಟ್ರಿ ಕಳಗಂ [T.V.K.] ಪಕ್ಷದ ನಾಯಕರಾಗಿ ಆಯ್ಕೆಗೊಂಡಿರುವ ಕಲಾವಿದ ದಳಪತಿ ವಿಜಯ್ ಅವರಿಗೆ ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟ ಅಭಿನಂದನೆಗಳನ್ನು ಸಲ್ಲಿಸಿ ಶುಭಾಶಯಗಳನ್ನು

ಕಾಯಕ ಬಂಧುಗಳ ಸಭೆಯಲ್ಲಿ ತಾ. ಪಂ. ಐಇಸಿ ಸಂಯೋಜಕ ಸೋಮನಾಥ ನಾಯಕ ಸಲಹೆ ಬೇಸಿಗೆ ಅವಧಿಯಲ್ಲಿ ನಿರಂತರವಾಗಿ ಕೂಲಿಕಾರರಿಗೆ ಕೆಲಸ ನೀಡುವ ಉದ್ದೇಶದಿಂದ ದುಡಿಯೋಣ ಬಾ ಅಭಿಯಾನ ಪ್ರಾರಂಭಿಸಿದ್ದು, ಕೂಲಿಕಾರರು ನರೇಗಾ ಯೋಜನೆಯ ಸದುಪಯೋಗ

ಬೆಳಗಾವಿ: ಚಿಕ್ಕೋಡಿ ಕ್ಷೇತ್ರದ ಗೋಟೂರು ರಾಜ್ಯ ರಸ್ತೆಯ ದುಸ್ಥಿತಿಯಿಂದ ಸಂಕಷ್ಟ ಅನುಭವಿಸುತ್ತಿದ್ದ ಸಾರ್ವಜನಿಕರಿಗೆ ಕೊನೆಗೂ ನೆಮ್ಮದಿ ಸಿಕ್ಕಿದೆ. ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ತ್ವರಿತ ಕ್ರಮ ಕೈಗೊಂಡ ಪರಿಣಾಮ, ಕೆಲವೇ ದಿನಗಳಲ್ಲಿ ರಸ್ತೆ ದುರಸ್ತಿ

ಬಾಗಲಕೋಟೆ: ಲಿಯಾಪಿ ರಾಷ್ಟ್ರೀಯ ಅಧ್ಯಕ್ಷ ರಣಧೀರ್ ಸಿಂಗ್, ಕಡಲ ಕಿನ್ನಾರಿ, ಗೋವಾದಲ್ಲಿ ನಡೆಯುತ್ತಿರುವ ಪ್ರತಿನಿಧಿಗಳ ಕುಂದು ಕೊರತೆಗಳ ಸಭೆಗೆ ದಿನಾಂಕ 5ರಂದು ಸಾಯಂಕಾಲ ಆಗಮಿಸಿದರು ಅವರನ್ನು ವಲಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ , ಕಂದುಕುಾರ,

ಸಿರುಗುಪ್ಪ-ಬಾಗಲಕೋಟೆ ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಾಗೂ ಕೇರಳ ರಾಜ್ಯ ವಿಧಾನ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಅಭೂತಪೂರ್ವವಾಗಿ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ಸಿರುಗುಪ್ಪ ತಾಲೂಕು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಯುವ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್

ಸಿರುಗುಪ್ಪ-ಬಾಗಲಕೋಟೆ, ದಾವಣಗೆರೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಗೆಲವು ನಮ್ಮ ಸರಕಾರ ಮತ್ತು ಪಕ್ಷದ ಸಿದ್ಧಾಂತಗಳಿಗೆ ಸಿಕ್ಕ ಜಯ ಎಂದು ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ನಾಗರಾಜ

ಬೆಂಗಳೂರು: ಅಥಣಿ ಮತಕ್ಷೇತ್ರದ ಪೂರ್ವ ಭಾಗದ ರೈತರ ಬಹುಕಾಲದ ನಿರೀಕ್ಷೆಯಾಗಿರುವ ‘ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ’ಗೆ ಹೊಸ ಚೈತನ್ಯ ನೀಡುವ ಉದ್ದೇಶದಿಂದ ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮ ನಿಯಮಿತ (KNNL) ಕಚೇರಿಯಲ್ಲಿ ಮಹತ್ವದ ಸಭೆ
Website Design and Development By ❤ Serverhug Web Solutions