
NREG ಯೋಜನೆ ಅಡಿ ಅಭಿವೃದ್ಧಿ
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂ ಎನ್ ಕೋಟೆ ಗ್ರಾಮದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಮುಂದಾಗಿದೆ ಗ್ರಾಮ ಪಂಚಾಯಿತಿ ಸುಮಾರು 45 ಲಕ್ಷಕ್ಕೂ ಹೆಚ್ಚು ಹಣವನ್ನು ಖರ್ಚು ಮಾಡಿ ಶಾಲಾ ಕಾಂಪೌಂಡ್. ಸಿಂಥೆಟಿಕ್ .ಕೋರ್ಟ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಂ ಎನ್ ಕೋಟೆ ಗ್ರಾಮದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಮುಂದಾಗಿದೆ ಗ್ರಾಮ ಪಂಚಾಯಿತಿ ಸುಮಾರು 45 ಲಕ್ಷಕ್ಕೂ ಹೆಚ್ಚು ಹಣವನ್ನು ಖರ್ಚು ಮಾಡಿ ಶಾಲಾ ಕಾಂಪೌಂಡ್. ಸಿಂಥೆಟಿಕ್ .ಕೋರ್ಟ್

ತುಮಕೂರು:ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ಸ್ವಚ್ಛತೆಗಾಗಿ ಎಲ್ಲಾ ಪಂಚಾಯತಿಗೆ ಅನುದಾನ ಬಿಡುಗಡೆ ಮಾಡಿದ್ದು ಸುಮಾರು ಮೂರು ಲಕ್ಷ ಮೀಟರ್ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಅಲ್ಲದೆ ಮಧುಗಿರಿ ಚಿನ್ನೇನಹಳ್ಳಿ ಪ್ರಕರಣದ ನಂತರ ಜನರ ಆರೋಗ್ಯದ ಹಿತದೃಷ್ಟಿಯಿಂದ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಿಂದ ಚಾಮರಾಜನಗರಕ್ಕೆ ಹೊರಡುವ ರಸ್ತೆಯಲ್ಲಿ ಮಾರ್ಗ ಮದ್ಯೆ ಅಂದರೆ ಟಿಪ್ಪು ಸರ್ಕಲ್ ಅಥವಾ ಕೊಡಲ್ಲಿ ಸರ್ಕಲ್ ಎಂದು ಕರೆಯಲ್ಪಡುವ ಸರ್ಕಲ್ ನಲ್ಲಿ ರಸ್ತೆ ಗುಂಡಿ ಬಿದ್ದಿದ್ದು ನಿತ್ಯ ಸಾವಿರಾರು ಗಾಡಿಗಳು

ತುಮಕೂರು ಜಿಲ್ಲೆಯ ಪಾವಗಡ ಪುರಸಭೆಯ ಸಭಾಂಗಣದಲ್ಲಿ ಈ ದಿನ ಜರುಗಿದ ಸದಸ್ಯರ ವಿಶೇಷ ಸಭೆಗೆ ಮಾನ್ಯ ಶಾಸಕರಾದ ಹೆಚ್ ವಿ ವೆಂಕಟೇಶ್ ಭಾಗವಹಿಸಿದರು.ವಾರ್ಡ್ ಗಳಲ್ಲಿರುವ ಸಮಸ್ಯೆಗಳು ಮತ್ತು ಪುರಸಭೆಯಲ್ಲಿನ ಸಿಬ್ಬಂದಿ ಸಮಸ್ಯೆಗಳ ಕುರಿತು ಮಾಹಿತಿ

ಕೊಟ್ಟೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ, 03 ಶೈಕ್ಷಣಿಕ ಜಿಲ್ಲೆ ಹಾಗು 183 ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ 6.00 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶಿರಾ ರಸ್ತೆಯಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಾಪೌಂಡು ನಿರ್ಮಾಣಕ್ಕೆ (ಅಂದಾಜು ಮೊತ್ತ 30ಲಕ್ಷ) ಇಂದು ಮಾನ್ಯ ಜನಪ್ರಿಯ ಶಾಸಕರಾದ ಹೆಚ್ ವಿ ವೆಂಕಟೇಶ್ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗೆ

ಕಲಬುರಗಿ :ಕಲಬುರಗಿ ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು ಮತ್ತು ಓವರ್ ಹೆಡ್ ಟ್ಯಾಂಕ್ ನೀರನ್ನ ಬ್ಲೀಚಿಂಗ್ ಪೌಡರ್ ನಿಂದ ಸ್ವಚ್ಛಗೊಳಿಸಿ

ತುಮಕೂರು:ಇಂದು ಬೆಳಗಿನ ಜಾವ 7:00 ಗಂಟೆಗೆ ಸರಿಯಾಗಿ “ಪರಿಸರ ಯುವ ಮಿತ್ರ ಬಳಗ” ಗುಜ್ಜಾರಹಳ್ಳಿ ರವರ ವತಿಯಿಂದ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಪ್ರಸಿದ್ದಿ ಪಡೆದಿರುವ ಬೀಜದುಂಡೆ ಪ್ರಸರಣ ಕಾರ್ಯಕ್ರಮವನ್ನು ನಿಡಗಲ್ಲು ಬೆಟ್ಟದ ಅರಣ್ಯ

ವಿದ್ಯಾರ್ಥಿಗಳ ಕಲಿಕೆಯಲ್ಲಿ ಶಿಕ್ಷೆ ಅವಶ್ಯಕತೆ ಇದ್ದೇ ಇದೆ..ಏಕೆಂದರೆ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಬೇಕಾದರೆ ಅವರ ತಪ್ಪುಗಳನ್ನು ತಿದ್ದಲೇ ಬೇಕಾಗುತ್ತದೆ. ವಿದ್ಯಾರ್ಥಿಗಳು ತಪ್ಪು ಮಾಡೋದು ಸಹಜ ಆದರೂ ಅವರನ್ನು ಸರಿ ದಾರಿ ತರುವುದು

ಚಿತ್ತಾಪುರ:ಹಸಿರು ಕ್ರಾಂತಿ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರ 38ನೇ ಪುಣ್ಯಸ್ಮರಣೆ ದಿನಾಚರಣೆಯನ್ನು ಪಟ್ಟಣದ ಬಾಬು ಜಗಜೀವನರಾಂ ನಗರದಲ್ಲಿ ಆಚರಿಸಲಾಯಿತು.ಬಾಬು ಜಗಜೀವನರಾಂ ಸಂಘದ ಅಧ್ಯಕ್ಷ ರಾಜಣ್ಣ ಕರದಾಳ ಪೂಜೆ ಸಲ್ಲಿಸಿ ಭಾವಚಿತ್ರಕ್ಕೆ
Website Design and Development By ❤ Serverhug Web Solutions