
ಸಂಜಯ ಪ್ರಕಾಶನದ ನೂರನೆಯ ಸಮಾರಂಭ
ಮೈಸೂರು/ ಶ್ರೀರಂಗಪಟ್ಟಣ : ಕವಿ ಎಸ್.ಎಂ. ಶಿವಕುಮಾರ್ ಸಾರಥ್ಯದ “ಸಂಜಯ ಪ್ರಕಾಶನದ’ ನೂರನೆಯ ಸಮಾರಂಭ ಇಂದಿಲ್ಲಿ ಜರುಗಿತು. ಈ ಸಂಧರ್ಭದಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಪುತ್ರ ಹಾಗೂ ಧೀನಬಂಧು ಟ್ರಸ್ಟ್ ಅಧ್ಯಕ್ಷರಾದ ಪ್ರೊ.ಜಿ.ಎಸ್.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರು/ ಶ್ರೀರಂಗಪಟ್ಟಣ : ಕವಿ ಎಸ್.ಎಂ. ಶಿವಕುಮಾರ್ ಸಾರಥ್ಯದ “ಸಂಜಯ ಪ್ರಕಾಶನದ’ ನೂರನೆಯ ಸಮಾರಂಭ ಇಂದಿಲ್ಲಿ ಜರುಗಿತು. ಈ ಸಂಧರ್ಭದಲ್ಲಿ ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಪುತ್ರ ಹಾಗೂ ಧೀನಬಂಧು ಟ್ರಸ್ಟ್ ಅಧ್ಯಕ್ಷರಾದ ಪ್ರೊ.ಜಿ.ಎಸ್.

ಕೊಪ್ಪಳ ಜಿಲ್ಲೆಯ ಯಲಬುರ್ಗಾ ಪಟ್ಟಣದ ಕಿತ್ತೂರ ರಾಣಿ ಚೆನ್ನಮ್ಮ ವೃತ್ತದ ಮುಂದೆ ಇರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ವೃತ್ತ ಮತ್ತು ಬಯಲು ರಂಗ ಮಂದಿರದ ಸುತ್ತ ಮುತ್ತ ,ಭಾರೀ ಗಾತ್ರದ ವಾಹನಗಳಾದ ಲಾರಿ,ಜೆಸಿಬಿ

45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ. ಮತ್ತು ಸಾಂಸ್ಕೃತಿಕ ವಿನಿಮಯ ಲಕ್ಷದೀಪ:ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಪರಿಷತ್ (ಇಂ.) ಹಾಗೂ ಅಗಟ್ಟಿ ಜಾನಪದ ಕಲಾ ಸಂಘಟನೆಗಳ ಸಹಯೋಗದೊಂದಿಗೆ 45ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಮತ್ತು ಸಾಂಸ್ಕೃತಿಕ ವಿನಿಮಯ

ಬಾಗಲಕೋಟೆ :ಹವ್ಯಾಸಿ ಬರವಣಿಗೆಗಳಿಗಿಂತ ಸಂಶೋಧನಾ ನೆಲೆಯ ಬರವಣಿಗೆಗಳಿಗೆ ಹೆಚ್ಚಿನ ಮಹತ್ವ ಇರಲಾಗಿದೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬಿ.ಎ ೬ ನೇ ಸೆಮಿಸ್ಟರ್ ವಿದ್ಯಾರ್ಥಿಗಳ ಅಂತಿಮ ವರ್ಷದ ಶೈಕ್ಷಣಿಕ ಅಧ್ಯಯನಕ್ಕಾಗಿ ೫೦ ಅಂಕಗಳನ್ನು ನಿಗದಿಪಡಿಸಿ ಯೋಜನಾ

ಕೊಪ್ಪಳ: ತಾಲೂಕಿನ ಗಬ್ಬೂರು ಗ್ರಾಮದ ಅಂಗನವಾಡಿ ಶಾಲೆಯಲ್ಲಿ ಮಕ್ಕಳೊಂದಿಗೆ ಸದವರಿಂದ 78ನೆಯ ಸ್ವತಂತ್ರೋತ್ಸವವನ್ನು ಬಹಳ ಸಂಭ್ರಮದಿಂದ ಆಚರಣೆ ಮಾಡಿದರು ನಂತರ ಅಂಗನವಾಡಿ ಶಿಕ್ಷಕಿಯಾದ ಶ್ರೀಮತಿ ಪಾರ್ವತಿ ಮಾತನಾಡಿ ಭಾರತವು ಪ್ರತಿ ವರ್ಷ ಆಗಸ್ಟ್ 15

ಎಲ್ಲರೂ ಒಂದೇ ಎಂಬ ಭಾವನೆ ಎಲ್ಲರಲ್ಲಿರಬೇಕು ಎಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿ ಹೇಳಿದರು. ಕೊಪ್ಪಳ:ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗುರುವಾರದಂದು 78ನೇ ಸ್ವಾತಂತ್ರ ದಿನಾಚರಣೆಯ

ರಾಯಚೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಸಂಬಂಧಿಸಿದ ಕ್ರಿಮಿನಲ್ ವಿಚಾರಣೆ ಎದುರಿಸುತ್ತಿರುವ ಹಿರಿಯ ಭೂವಿಜ್ಞಾನಿ ಶ್ರೀಮತಿ ಪುಷ್ಪಲತಾ ಇವರನ್ನು ಸರ್ಕಾರದ ಆದೇಶ ಉಲ್ಲಂಘಿಸಿ ಅಮಾನತ್ತುಗೊಂಡಿದ್ದ ಹುದ್ದೆ/ಸ್ಥಳದಲ್ಲಿಯೇ ಪುನರ್ ಸ್ಥಾಪಿಸಿದ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ

ವಿಜಯಪುರ:ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜಯಂತಿಯ ಈ ಶುಭದಿನದಂದೇ ಬಬಲೇಶ್ವರ ಮತ ಕ್ಷೇತ್ರದ ದದಾಮಟ್ಟಿ ಗ್ರಾಮದಲ್ಲಿ ರಾಯಣ್ಣನವರ ಭವ್ಯ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಿದ್ದು ಸಂತಸ ತರಿಸಿತು. ಬ್ರಿಟಿಷರ ವಿರುದ್ಧ ಹೋರಾಡಿದ ರಾಯಣ್ಣನವರು ಸದಾಕಾಲಕ್ಕೂ ಸ್ಪೂರ್ತಿಯ ಚಿಲುಮೆಯಾಗಿದ್ದಾರೆ.

ಪಾವಗಡ : ಶ್ರೀ ಶನೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಂಧ್ರ ಪ್ರದೇಶ ರಾಜ್ಯದ ಸತ್ಯಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ತೆಲುಗು ದೇಶಂ ಪಕ್ಷದ ನಾಯಕರುಗಳು ಹಾಗೂ ಶಾಸಕರಾದ ರಾಜು ಮತ್ತು ವಿಧಾನ ಪರಿಷತ್ ಸದಸ್ಯರಾದ ಗುಂಡುಮಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜನೆ ಮಾಡಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಾಸಕ
Website Design and Development By ❤ Serverhug Web Solutions