
ತಾಲ್ಲೂಕು ಪಂಚಾಯತ್ ನೂತನ ಕಛೇರಿ ಉದ್ಘಾಟನೆ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಪಂಚಾಯತ್ ನೂತನ ಕಛೇರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ ಮಾಡಲಾಯಿತು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಪಂಚಾಯತ್ ನೂತನ ಕಛೇರಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ ಮಾಡಲಾಯಿತು.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಉದ್ಘಾಟನೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ-ಶಿವಮೊಗ್ಗ ಮುಖ್ಯ ರಸ್ತೆಯಲ್ಲಿ ಸರ್ಕಾರಿ ಬಸ್ ಬೆಳಗಿನ ಜಾವ ಸಮಯದಲ್ಲಿ ಮಂಗಳೂರಿನಿದ ದಾವಣಗೆರೆ ಹೋಗುತ್ತಿದ್ದ ಹರಿಹರ ಘಟಕದ ಸರ್ಕಾರಿ ಬಸ್ ಹೊಸದಾಗಿ ನಿರ್ಮಾಣ ವಾಗಿರುವ ರಸ್ತೆಯ ಮಧ್ಯದ ಡಿವೈಡೈರ್ ಗೆ ಗುದ್ದಿದೆಬೆಳಗಿನ

ಬೀದರ್:ತಾಲೂಕಿನ ಕೊಳ್ಳೂರು ಗ್ರಾಮದ ಪರಿಸರ ಪ್ರೇಮಿ ರಿಯಾಜ್ ಪಾಶಾ ಅವರಿಗೆ ಕರ್ನಾಟಕ ಸರ್ಕಾರ ಪ್ರಸಕ್ತ ಸಾಲಿನ ಜೀವ ವೈವಿಧ್ಯ ಪ್ರಶಸ್ತಿ ನೀಡಿ ಗೌರವಿಸಿದೆ.ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ಜರುಗಿದ ವಿಶ್ವ ಪರಿಸರ ದಿನಾಚರಣೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮದ ಹಡಪದ ಸಮಾಜದ ನಿಸ್ವಾರ್ಥ ಸೇವಕ ಡಾ.ಎಂ ಬಿ ಹಡಪದ ಇವರ ಸೇವೆ ಗುರುತಿಸಿ ಸುಗೂರ ಎನ್ ಗೆ ಇದೇ 2024 ನೇ ಸಾಲಿನ ಯು

ಶಿರಸಿ:ಶ್ರೀಮಜ್ಗಗದ್ಗರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ 34ನೇ ಹಾಗೂ ಶ್ರೀ ಶ್ರೀಮದ್ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಪ್ರಥಮ ಚಾತುರ್ಮಾಸ್ಯ ವ್ರತ ಸಂಕಲ್ಪವು ದಿನಾಂಕ 21.07.2024ರಿಂದ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದಲ್ಲಿ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮದಲ್ಲಿ ತಂಬಾಕು ಮಂಡಳಿಯಿಂದ ರೈತರಿಗೆ ತಂಬಾಕು ನಿರ್ವಹಣೆ ಮತ್ತು ತಂಬಾಕನ್ನು ಯಾವ ರೀತಿ ಬೆಳೆಯನ್ನು ಯಾವ ರೀತಿ ನಿರ್ವಹಣೆ ಮಾಡಬೇಕು ಮತ್ತು ಔಷಧಿ ಗೊಬ್ಬರವನ್ನು ಹೇಗೆ ಬಳಕೆ

ಶಿಲಾಯುಗದಿಂದ ಈ ಜಗತ್ತು ಕಾಲಾಂತರದಲ್ಲಿ ಏಳು ಬೀಳುಗಳನ್ನು ಕಂಡಿದೆ ಪುರಾಣಗಳನ್ನು ಅಧ್ಯಯನ ಮಾಡಿದರೆ ಈ ವಿಶ್ವ ದೇವತೆಗಳು ಮತ್ತು ರಾಕ್ಷಸರು ಎಂಬ ಪರಿಕಲ್ಪನೆಯಲ್ಲಿ ಹಾದು ಬಂದಿದ್ದು, ದೇವತೆಗಳು ಮತ್ತು ರಾಕ್ಷಸರ ಮದ್ಯೆ ಅಧಿಕಾರಕ್ಕಾಗಿ ಸದಾ
ಅವಳು ಕೆಲವು ದಿನಗಳಿಂದ ಮನೆಯ ಹಿತ್ತಲಲ್ಲಿ ಬೆಳೆದಿದ್ದ ಕಳೆಗಳನ್ನು ಕಿತ್ತು, ಅಲ್ಲೇ ಬಿಸಾಕುತ್ತಿದ್ದಳು..ಅವಳು ಬಿಸಾಕಿದ ಜಾಗದಲ್ಲೇ ಕಳೆಗಳು ಮತ್ತೆ ಚಿಗುರುತ್ತಿದ್ದವು.. ಅದನ್ನು ನೋಡಿ, “ನಮ್ಮ ಮನದಲ್ಲಿ ಬರುವ ಕೆಟ್ಟ ಆಲೋಚನೆಗಳೂ ಹೀಗೇ ಅಲ್ಲವಾ..?” ಎಂದು

ಚಾಮರಾಜನಗರ ಜಿಲ್ಲೆಯಹನೂರು ತಾಲ್ಲೂಕಿನ ಕೌದಳ್ಳಿ-ಲಕ್ಷಮಣಯ್ಯನದೊಡ್ಡಿ ಸಮೀಪ ಸರ್ವೇ ನಂಬರ್ ೯೩೭ರಲ್ಲಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದಾರೆ ಹೀಗಾಗಿ ಅನಧಿಕೃತವಾಗಿ ಶೆಡ್ ಅನ್ನು ತೆರವುಗೊಳಿಸಬೇಕು ಎಂದು ಚಾಮರಾಜನಗರ ಅಖಿಲ ಕರ್ನಾಟಕ ಕುಳುವ ಮಹಾ ಸಂಘದ ಮುಖಂಡರು ಮನವಿ

ಕೊಟ್ಟೂರು:ಬೆಂಗಳೂರು ಮಹಾನಗರದ ತ್ರಿಪುರ ವಾಸಿನಿ ಅರಮನೆ ಮೈದಾನದಲ್ಲಿ ಜುಲೈ 5- 6, 2024 ರಂದು ಫೋಟೋ ಟುಡೇ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ನಡೆಯಲಿದೆ ಎಂದು ಕೊಟ್ಟೂರು ತಾಲೂಕು ಛಾಯಾಗ್ರಾಹಕರ ಘಟಕದ ಪದಾಧಿಕಾರಿಗಳು ತಿಳಿಸಿದರು.ಕರ್ನಾಟಕ ವೀಡಿಯೋ
Website Design and Development By ❤ Serverhug Web Solutions