
ದ್ವಿಚಕ್ರವಾಹನಗಳ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವು
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕರ್ನಾಟಕ ಮತ್ತು ಆಂದ್ರ ಗಡಿಭಾಗದ ಕೊಡಮೊಡಗು ಗ್ರಾಮದ ಡಾಬಾ ಬಳಿ ಎರಡು ದ್ವಿಚಕ್ರವಾಹನಗಳ ಮದ್ಯೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಆಂಧ್ರ ಪ್ರದೇಶದ ಪೆನುಗೊಂಡ ತಾಲೂಕು ರೊದ್ದಂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕರ್ನಾಟಕ ಮತ್ತು ಆಂದ್ರ ಗಡಿಭಾಗದ ಕೊಡಮೊಡಗು ಗ್ರಾಮದ ಡಾಬಾ ಬಳಿ ಎರಡು ದ್ವಿಚಕ್ರವಾಹನಗಳ ಮದ್ಯೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದ ಪರಿಣಾಮ ಆಂಧ್ರ ಪ್ರದೇಶದ ಪೆನುಗೊಂಡ ತಾಲೂಕು ರೊದ್ದಂ

ತುಮಕೂರು: ಗಡಿನಾಡ ಪಾವಗಡ ತಾಲೂಕಿಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಡಾ.ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಭೇಟಿ ನೀಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಪಾವಗಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬರುವ

ಬಾಗಲಕೋಟೆ: ವಚನ ಸಾಹಿತ್ಯದ ಮೂಲಕ ಲಿಂಗ-ತಾರತಮ್ಯ, ಬಡವ-ಶ್ರೀಮಂತ, ಮೇಲು-ಕೀಳುಗಳೆಂಬ ಅಸಮಾನತೆಯನ್ನು ತೊಡೆದು ಹಾಕುವಲ್ಲಿ ವೈಚಾರಿಕ ಕ್ರಾಂತಿಯನ್ನೇ ಮಾಡಿದ 11 ನೇ ಶತಮಾನದ ಆದ್ಯವಚನಕಾರ ದೇವರ (ಜೇಡರ) ದಾಸಿಮಯ್ಯನವರು ಹೊಸ ಯುಗವನ್ನೇ ಸೃಷ್ಟಿಸಿ ದೇವಭಾಷೆಯನ್ನು ಜನಭಾಷೆಯನ್ನಾಗಿ

ಚಿಕ್ಕಬಳ್ಳಾಪುರ:ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಟಾವಿಗೆ ಬಂದಿದ್ದ ಹಾಗಲಕಾಯಿ ಗಿಡಗಳನ್ನು ದುಷ್ಕರ್ಮಿಗಳು ರಾತ್ರೋರಾತ್ರಿ ಕತ್ತರಿಸಿ ನಾಶ ಪಡಿಸಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮ ಪಂಚಾಯಿತಿಯ ಚೌಡಸಂದ್ರದಲ್ಲಿ ನಡೆದಿದೆ.ಗ್ರಾಮದ ರೈತ ಸಿ.ಎಲ್ ಲಕ್ಷ್ಮೀಪತಿ ಅವರಿಗೆ

ವಿಜಯನಗರ: ಕಳೆದ ಎರಡು ದಿನಗಳ ಹಿಂದೆ ಸಂಭವಿಸಿದ್ದ ತುಂಗಭದ್ರಾ ಜಲಾಶಯದ ಗೇಟ್ ನಂ. 19 ರ ಚೈನ್ ಲಿಂಕ್ ಕಟ್ ಆಗಿದ್ದರ ವಿಷಯಕ್ಕೆ ಸಂಭಂದಿಸಿದಂತೆ ಮಾನ್ಯ ಮುಖ್ಯಮಂತ್ರಿಗಳು ಪ್ರತಿದಿನ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ನಾಳೆಯ ದಿನ

ಕೊಪ್ಪಳ ಲೋಕಸಭಾ ಸಂಸದರಾದ ಶ್ರೀ ರಾಜಶೇಖರ್ ಹಿಟ್ನಾಳ್, ಕೊಪ್ಪಳ ಉಸ್ತುವಾರಿ ಸಚಿವರಾದ ಸನ್ಮಾನ ಶ್ರೀ ಶಿವರಾಜ್ ತಂಗಡಗಿ ರವರು ರಾತ್ರಿ 1 ಗಂಟೆಯವರೆಗೆ ತುಂಗಭದ್ರಾ ಡ್ಯಾoನ ಅಧಿಕಾರಿಗಳೊಂದಿಗೆ ನೀರು ಪೋಲಾಗದಂತೆ ಆದಷ್ಟು ಬೇಗ ಗೇಟ್

ಕಲ್ಬುರ್ಗಿ ಸುದ್ದಿ ಬಾಂಗ್ಲಾದೇಶದಲ್ಲಿರುವ ಹಿಂದುಗಳನ್ನು ರಕ್ಷಣೆ ಮಾಡಬೇಕು ಎಂದು ಜೇವರ್ಗಿ ತಾಲೂಕ ಶ್ರೀರಾಮ ಸೇನಾ ತಾಲೂಕ ಅಧ್ಯಕ್ಷರಾದ ಮಲಕಣ್ಣ ಹಿರಿ ಪೂಜಾರಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ಹಿಂದೂ ಮನೆಗಳು ದೇವಾಲಯಗಳು

ಕೊಟ್ಟೂರು:ಪಟ್ಟಣದಲ್ಲಿ ಕರ್ನಾಟಕ ಪೋಲಿಸ್ ಮಹಾ ಸಂಘ (ರಿ.) ಸಂಸ್ಥಾಪಕರು ರಾಜ್ಯಾಧ್ಯಕ್ಷರಾದ ವಿ. ಶಶಿಧರ ರವರ ಸಂಘಟನೆಯು ನೂತನವಾಗಿ ಕೊಟ್ಟೂರು ತಾಲೂಕು ಘಟಕ ಸ್ಥಾಪನೆ ಹಿನ್ನೆಲೆಯಲ್ಲಿ ಕರ್ನಾಟಕ ಪೋಲಿಸ್ ಮಹಾ ಸಂಘವು, ಸಮಾಜದ ಜನಪರ ಕಾಳಜಿ

ಕೊಪ್ಪಳ: ಪ್ರತಿ ಮನುಷ್ಯನಲ್ಲಿ ಸಾಮಾಜಿಕ ಚಿಂತನೆ ಬಹಳ ಮುಖ್ಯ ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯವಾಗುತ್ತದೆ ಎಂದು ಹೋರಾಟಗಾರ ಹಾಗೂ ಲೇಖಕ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕೊಪ್ಪಳ

ಪುಸ್ತಕಗಳು ಓದುವುದರಿಂದ ಹೆಚ್ಚು ಜ್ಞಾನ ಬರುತ್ತದೆ ಹೊರತು ಸಾಮಾಜಿಕ ಜಾಲತಾಣಗಳಿಂದಲ್ಲವೆಂದು ಪತ್ರಕರ್ತ ಜಿ. ಎಸ್. ಗೋನಾಳ್ ಹೇಳಿದರು ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ ಗ್ರಾಮದಲ್ಲಿ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್. ಎಸ್.
Website Design and Development By ❤ Serverhug Web Solutions