
ಬಾಲ್ಯದ ಆ ದಿನಗಳು…
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮೋಳೆ ಗ್ರಾಮ ಹನುಮಾನ ಮಂದಿರ ಗಣಪತಿ ಮಂದಿರ,ವಿಠಲನ ರುಕ್ಮಿಣಿ ಮಂದಿರ ,ದುರ್ಗವ್ವ ,ಮರುಗವ್ವ ಹೀಗೆ ಹತ್ತು ಹಲವು ದೇವಸ್ಥಾನಗಳು ಭಕ್ತರ ಪಾಲಿನ ಆಶಾಕಿರಣಯೆಂದರೆ ತಪ್ಪಗಲಾರದು. ಮೋಳೆ ಗ್ರಾಮ ಶಿಕ್ಷಣ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಮೋಳೆ ಗ್ರಾಮ ಹನುಮಾನ ಮಂದಿರ ಗಣಪತಿ ಮಂದಿರ,ವಿಠಲನ ರುಕ್ಮಿಣಿ ಮಂದಿರ ,ದುರ್ಗವ್ವ ,ಮರುಗವ್ವ ಹೀಗೆ ಹತ್ತು ಹಲವು ದೇವಸ್ಥಾನಗಳು ಭಕ್ತರ ಪಾಲಿನ ಆಶಾಕಿರಣಯೆಂದರೆ ತಪ್ಪಗಲಾರದು. ಮೋಳೆ ಗ್ರಾಮ ಶಿಕ್ಷಣ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕು ಯುವ ಘಟಕ ಉದ್ಘಾಟನೆ ಅಂಗವಾಗಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮವು ಗಾಣಿಗ ಗುರು ಪೀಠ ವನಶ್ರೀ ಸಂಸ್ಥಾನ ವಿಜಯಪುರದ ಪೀಠಾಧಿಪತಿಗಳಾದ ಜಯಬಸವ ಕುಮಾರ

ಕೊಪ್ಪಳ/ಗಂಗಾವತಿ:ಕರ್ನಾಟಕ ಮೂಲದ ಶ್ರೀ ಮಹಾಂತೇಶ ಅಭಿಯಂತರರು(ಅಮೇರಿಕಾ) ಇವರು ತಾಲೂಕಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಲಿಂಗದಹಳ್ಳಿ ಶಾಲೆಗೆ ಬಿಸಿಊಟ ಹಾಗೂ ಕ್ಷೀರಭಾಗ್ಯ ಯೋಜನೆಗೆ ಅನುಕೂಲಿಸುವಂತೆ 80 ಊಟದ ತಟ್ಟೆಗಳು, 80 ಲೋಟಗಳನ್ನ ದೇಣಿಗೆಯಾಗಿ ನೀಡಿದ್ದಾರೆ.

ಶ್ರೀ ಆಂಜನೇಯ ಸ್ವಾಮಿಯ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ ಚಿತ್ರದುರ್ಗ ಜಿಲ್ಲೆ ತುರುವನೂರು ಹೋಬಳಿಯ ಚಿಪ್ಪಿನ ಕೆರೆ ಗ್ರಾಮದಲ್ಲಿ ದಿನಾಂಕ 9.08.2024 ಹಾಗೂ 10.08.2024 ರಂದು ಶ್ರೀ ಆಂಜನೇಯ ಸ್ವಾಮಿಯ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.ಊರಿನ

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ನಾಗಮಡಿಕೆ ಗುರುಕುಲಂ ಶಾಲೆಯಲ್ಲಿ ಏರ್ಪಡಿಸಿದ್ದ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಅರೋಗ್ಯ ಜೊತೆಗೆ,ಕಣ್ಣಿನ ದೃಷ್ಟಿ ಬಗ್ಗೆ ಕಾಳಜಿ ವಹಿಸಿ ಕ್ರೀಯಾಶೀಲವಾದ ಅರೋಗ್ಯ ಜೀವನ

ಕೊಪ್ಪಳ:ಕಾನೂನು ಜ್ಞಾನ,ಅರಿವು ಎಲ್ಲರಿಗೂ ಇರಬೇಕೆಂದು ಕೊಪ್ಪಳದ ಖ್ಯಾತ ವಕೀಲರಾದ ಶ್ರೀ ಮತಿ ಕಾಳಮ್ಮ ಈಶಪ್ಪ ಪತ್ತಾರ ಹೇಳಿದರು. ಕೊಪ್ಪಳ ತಾಲ್ಲೂಕಿನ ಓಜನಹಳ್ಳಿ ಗ್ರಾಮದಲ್ಲಿ ರವಿವಾರದಂದು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಎನ್. ಎಸ್.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ತಿಮ್ಮಾಪೂರ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅಮರಾವತಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆಂದು ಶಾಲೆಯ ಮುಖ್ಯ ಗುರುಮಾತೆ ಕೆ.ಎಚ್.ಬೆಲ್ಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಶ್ರೀ ಮಾರುತೇಶ್ವರ ಹಾಗೂ ಶ್ರೀ ಬಸವೇಶ್ವರ ಭಜನಾ ಮಂಡಳಿಯವರು ಪವಿತ್ರ ಮಹೋತ್ಸವದ ಶ್ರಾವಣ ಮಾಸದ ನಿಮಿತ್ಯ ಪ್ರತಿವರ್ಷದಂತೆ ದೇವಾಲಯದಲ್ಲಿ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡಿದೆ ಎಂದು ಗ್ರಾಮದ

ಕಾಲದ ಕನ್ನಡಿಯೆದುರುನಿಂತಾಗಲೆಲ್ಲಾನಿನ್ನದೇ ಪ್ರತಿಬಿಂಬ ಕಳೆದು ಹೋಗಿದೆನನ್ನ ರೂಪನಿನ್ನದೇ ನೆನಪಿನಲಿ ಬರೆದ ಸಾಲುಗಳಾದರೂಕಣ್ಣಮುಂದಿವೆ ಎಂಬಸಮಾಧಾನ ಆ ಸಾಲುಗಳ ಕಂಡೊಡನೆಮರೆಯಾದ ಹಲವು ಸಾಲುಗಳುಬಂದು ಮುನ್ನುಡಿಯ ಕೂಡಿವೆ ಗುಪ್ತಗಾಮಿನಿಯಾಗಿಸುಪ್ತ ಮನಸ್ಸಿನ ಅದ್ಭುತಅನುಭವವಾಗಿ ಕಾಲದ ಕನ್ನಡಿಯೆ ಹಾಗೆಇರುವುದ ದೂರಸರಿಸಿಮತ್ತೆ ಸನಿಹವಾಗಿಸುವುದು

ಮಕ್ಕಳ ಕಡ್ಡಾಯ ಶಿಕ್ಷಣ ಕಾಯ್ದೆಯ ಉಲ್ಲಂಘನೆ:ಇಲಾಖಾಧಿಕಾರಿಗಳು ಹಾಗೂ ಶಿಕ್ಷಣ ಮಂತ್ರಿಗಳು ಮೌನ ಯಾಕೆ? ಶರಣಬಸಪ್ಪ ದಾನಕೈ ರಾಜ್ಯ ನಿರ್ದೇಶಕ ಕರ್ನಾಟಕ ರಾಜ್ಯ ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆ(ರಿ.) ಕೊಪ್ಪಳ:ಆಗಸ್ಟ್ 12
Website Design and Development By ❤ Serverhug Web Solutions