
ಯಡ್ರಾಮಿ ತಾಲೂಕ ಪಂಚಾಯತ್ ಇಓ ಮಹಾಂತೇಶ ಪುರಾಣಿಕ ಲೋಕಾಯುಕ್ತ ಬಲೆಗೆ
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಪ್ರಭಾರಿ ಅಧಿಕಾರಿ ಮಹಾಂತೇಶ ಪುರಾಣಿಕ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮುಂಗಡವಾಗಿ ಲಂಚ ಪಡೆಯುವ ವೇಳೆ ದಾಳಿ ಮಾಡಿದ್ದಾರೆ. ಯಡ್ರಾಮಿ ತಾಲೂಕು ಪಂಚಾಯತಿ ಅಧಿಕಾರಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಪ್ರಭಾರಿ ಅಧಿಕಾರಿ ಮಹಾಂತೇಶ ಪುರಾಣಿಕ ಮೇಲೆ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಮುಂಗಡವಾಗಿ ಲಂಚ ಪಡೆಯುವ ವೇಳೆ ದಾಳಿ ಮಾಡಿದ್ದಾರೆ. ಯಡ್ರಾಮಿ ತಾಲೂಕು ಪಂಚಾಯತಿ ಅಧಿಕಾರಿ

ಕೊಟ್ಟೂರು:ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ನಾಡಪ್ರಭು ಕೇಂಗೇಗೌಡ 515ನೇ ಜಯಂತಿ ಕಾರ್ಯಕ್ರಮವನ್ನು ಕೊಟ್ಟೂರಿನ ತಾಲೂಕ ಕಛೇರಿಯ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಆಚರಿಸಲಾಯಿತು.ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ತಹಶೀಲ್ದಾರರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುದೇವ ಶಾಲೆಯ

30 ದಿನದಲ್ಲೇ ಪ್ರಮಾಣ ಪತ್ರ ನೀಡಲು ಅಧಿಕಾರ ಜೇವರ್ಗಿ:ರಾಜ್ಯದಲ್ಲಿ ಜುಲೈ 1ರಿಂದ ಜಾರಿಗೆ ಬರುವಂತೆ ಜನನ ಅಥವಾ ಮರಣ ಘಟನೆ ಸಂಭವಿಸಿದ 30 ದಿನಗಳ ಒಳಗಾಗಿ ನೋಂದಣಿ ಮಾಡಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ

ವಿಜಯನಗರ/ಕೊಟ್ಟೂರು:ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಂಡರಗಿ ಘಟಕಕ್ಕೆ ಸೇರಿದ ಬಸ್ ಮೇಲೆ ಜೂನ್ 25 ರಂದು ಮಧ್ಯಾಹ್ನ 1:30 ರ ಸುಮಾರಿಗೆ ಬೀಸಿದ ಬಿರುಗಾಳಿಗೆ ಕೊಟ್ಟೂರು ಮಾರ್ಗವಾಗಿ ಚಲುಸುತ್ತಿದ್ದ ಕೆ.ಎ. 26 ಎಫ್

ಪಟ್ಟಣದ ಲೋಕಪಯೋಗಿ ಅತಿಥಿ ಗೃಹ ಮುಂಭಾಗದಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿಬೆಂಗಳೂರು ನಿರ್ಮಾತೃ ಕೆಂಪೇಗೌಡರು ನಿರ್ಮಿಸಿದ ಇಂದು ರಾಜಧಾನಿಯಾಗಿ ಅವರು ಕಟ್ಟಿದ ಕೆರೆಕಟ್ಟೆಗಳು ಕಲ್ಯಾಣಿಗಳು ಉದ್ಯಾನವನಗಳು ದೇವಾಲಯಗಳ ನಿರ್ಮಾಣ ಕಾರ್ಯ ವೈಖರಿ

ಕೊಡಗು ಜಿಲ್ಲಾ ಸಾರ್ವಜನಿಕರ ಹಿತರಕ್ಷಣಾ ಸಮಿತಿ ವತಿಯಿಂದ ಗೋಣಿಕೊಪ್ಪ ಠಾಣಾಧಿಕಾರಿ ರೂಪಾದೇವಿ ಬಿರಾದಾರ್ ಅವರನ್ನು ಗೌರವಿಸಲಾಯಿತು.ಅರುವತೊಕ್ಕು ಗ್ರಾ.ಪಂ ಎದುರು ನಡೆದ ಪಿಕಪ್ ಮತ್ತು ಸ್ಕೂಟರ್ ಅಪಘಾತದಲ್ಲಿ ಗೋಣಿಕೊಪ್ಪ ಗ್ರಾಪಂ ಮಾಜಿ ಸದಸ್ಯೆ ಮತ್ತು ಸಂತ

ಬೀದರ್ ನಗರದ ಶಹಾಪುರ ಗೇಟ್ ಅಲ್ಪಸಂಖ್ಯಾತರ ಬಡಾವಣೆ ಅಭಿವೃದ್ಧಿಗೆ 10 ಕೋಟಿ ಅನುದಾನ,70 ಲಕ್ಷದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ವಸತಿ ಸಚಿವ ಜಮೀರ ಅಹ್ಮದ ಖಾನ ಅವರಿಂದ ಚಾಲನೆ ಆಯಿತು.ಈ ಸಂದರ್ಭದಲ್ಲಿ ಹಜ್

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮತ್ತು ಪೊಲೀಸ್ ಇಲಾಖೆ ಜಾಲಹಳ್ಳಿ ಸಹಭಾಗಿತ್ವದಲ್ಲಿ ಜೆ.ಜೆ.ಪಿ.ಯು ಕಾಲೇಜಿನಲ್ಲಿ “ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ” ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು

ಇ ಗ್ರಾಮ ಸ್ವರಾಜ್ ಪೋರ್ಟಲ್ ನಲ್ಲಿ ಮಾಹಿತಿ ನೀಡದ ಗ್ರಾ.ಪಂಚಾಯತ್ ಅಧಿಕಾರಿಗಳು:ಸೂಕ್ತ ತನಿಖೆಗೆ ಸಾರ್ವಜನಿಕರ ಆಗ್ರಹ ಜೇವರ್ಗಿ:ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಗ್ರಾಮಕ್ಕೆ ಸಂಬಂಧಿಸಿದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮತ್ತು ಅವುಗಳ ವೆಚ್ಚದ ಬಗ್ಗೆ

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದಲ್ಲಿ ದಿನಾಂಕ 26 ಜೂನ್ 2024 ರ ಬುಧವಾರದಂದು ಸಿ ಪಿ ಐ (ಎಂಎಲ್) ಲಿಬರೇಷನ್ ಪಕ್ಷ ಮತ್ತು ಅಖಿಲ ಭಾರತ ಮಹಾಸಭಾ,ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ ಮತ್ತು
Website Design and Development By ❤ Serverhug Web Solutions