
ಅತಿವೃಷ್ಟಿ
ಗಗನದ ತುಂಬಾ ಮುಸುಕಿತು ಮೋಡಸುತ್ತಲು ಕತ್ತಲು ಹರಡಿತು ನೋಡಬಡಿಯದೆ ರೆಪ್ಪೆ ಸರಿದೋ ಸುರಿದುಎದೆ ಒಳಗೆಲ್ಲ ನೀರೆ ಹರಿದು ಮೋಡವ ಸುರಿಯಿತು ಭೂಮಿಗೆ ಮಳೆಯ ತುಂಬಿಸಿ ತುಳುಕಿಸಿ ಹರಿಸಿತು ಹೊಳೆಯ ಹಾದಿಗೆ ಬೀದಿಗೆ ಎಲ್ಲಿಯೂ ನೀರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗಗನದ ತುಂಬಾ ಮುಸುಕಿತು ಮೋಡಸುತ್ತಲು ಕತ್ತಲು ಹರಡಿತು ನೋಡಬಡಿಯದೆ ರೆಪ್ಪೆ ಸರಿದೋ ಸುರಿದುಎದೆ ಒಳಗೆಲ್ಲ ನೀರೆ ಹರಿದು ಮೋಡವ ಸುರಿಯಿತು ಭೂಮಿಗೆ ಮಳೆಯ ತುಂಬಿಸಿ ತುಳುಕಿಸಿ ಹರಿಸಿತು ಹೊಳೆಯ ಹಾದಿಗೆ ಬೀದಿಗೆ ಎಲ್ಲಿಯೂ ನೀರು

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ ಹಠಾತ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಪಿಎಸ್ಐ ಪರಶುರಾಮ್ ಅವರು ಸೈಬರ್ ಕ್ರೈಮ್ ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದರು. ಮೊನ್ನೆ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ನಿನ್ನೆ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ವಿಠಲಾಪುರ ಗ್ರಾಮದ ನಿವಾಸಿಮಂಜುಳಾ ಚಂದ್ರಗೌಡ ಹುತ್ತನಗೌಡ್ರ ಎಂಬ ಮಹಿಳೆ29/7/2024 ರಂದು ಸಂಜೆಯ ವೇಳೆ 7 ಗಂಟೆಯ ಸುಮಾರಿಗೆ ಮನೆಯಿಂದ ಕಾಣೆಯಾಗಿದ್ದಾರೆ.ಯಾರಿಗಾದರೂ ಈ ಫೋಟೋದಲ್ಲಿರುವವರು ಕಂಡು ಬಂದಲ್ಲಿ ಕೆಳಗೆ ಕೊಟ್ಟಿರುವನಂಬರಿಗೆ

ಬೀದರ್:ರೈತಪರ ಹಾಗೂ ಬಡ ಜನರಪರ ಹೋರಾಟದ ಧ್ವನಿ, ಅಂಕಣಕಾರರು, ಪರಿಸರ ಸಂರಕ್ಷಕರು, ಸಾಂಸ್ಕೃತಿಕ ಸಂಘಟಕರು ಮತ್ತು ಬರಹಗಾರರಾಗಿ ಸಂಗಮೇಶ ಎನ್ ಜವಾದಿ ಅವರು ಹೆಸರಾಗಿದ್ದಾರೆ. ಸಂಗಮೇಶ ಎನ್ ಜವಾದಿ ಅವರು 1984ರ ಆಗಸ್ಟ್ 2

ಯಾದಗಿರಿ:ಒಳ ಮೀಸಲಾತಿಯನ್ನು ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಏಳು ಸದಸ್ಯರ ಪೀಠ ನೀಡಿರುವ ತೀರ್ಪು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ಅಭೂತಪೂರ್ವ ಗೆಲುವಾಗಿದೆ. ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಸಾಮಾಜಿಕ ನ್ಯಾಯಕ್ಕೆ ನವ ಶಕ್ತಿ ಹಾಗೂ ಭಾರತೀಯ

ಯಾದಗಿರಿ:31-07-2004 ರಂದು ವ್ಯಕ್ತಿಗಳ ಕಳ್ಳಸಾಗಣೆ ವಿರುದ್ಧ ವಿಶ್ವ ದಿನಾಚರಣೆ:ಥೀಮ್ 2024 “ಮಾನವ ಕಳ್ಳಸಾಗಣೆ ವಿರುದ್ಧದ ಹೋರಾಟದಲ್ಲಿ ಯಾವುದೇ ಮಗುವನ್ನು ಬಿಟ್ಟುಬಿಡಿ” ಕಾರ್ಯಕ್ರಮವನ್ನು ವರ್ಲ್ಡ್ ವಿಷನ್ ಇಂಡಿಯಾ ಯಾದಗಿರಿ ಎಡಿಪಿ ವತಿಯಿಂದ ಸರ್ಕಾರಿ ಪ್ರೌಢಶಾಲೆ ರಸ್ತಾಪುರ

ಹೈದ್ರಾಬಾದ ಕರ್ನಾಟಕದ ಲೇಖಕರೂ ಹಾಗೂ ಉಪನ್ಯಾಸಕಿ ಡಾ.ಶೀಲಾದೇವಿ ಬಿರಾದಾರ ಯವರು ಬಂಡಾಯ ಸಾಹಿತ್ಯದಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಇವರು ನಾಲ್ಕಾರು ಕೃತಿರಚನೆ ಮಾಡಿದ್ದಾರೆ. ಅನ್ಯಾಯ ಮೋಸ ಅನಾಚಾರ ಅತ್ಯಾಚಾರ ಹೀಗೆ ಹಲವಾರು ಸಮಸ್ಯೆಗಳನ್ನು ಕವನ

ರಾಯಚೂರು:ಮಗುವಿಗೆ ತಾಯಿಯ ಹಾಲು ಅಮೃತಕ್ಕೆ ಸಮಾನ ಹಾಲನ್ನು ಮಗುವಿಗೆ ಕುಡಿಸಬೇಕು ಎಂದು ತಾಲೂಕ ಮಟ್ಟದ ಪ್ರೋಗ್ರಾಂ ವ್ಯವಸ್ಥಾಪಕ ಅಧಿಕಾರಿ ಕುಮಾರಿ ತ್ರಿವೇಣಿ ಅವರು ಹೇಳಿದರು. ಸಿಂಧನೂರು ತಾಲೂಕಿನ ತುರವಿಹಾಳ ಸಮೀಪದ ಗುಂಜಳ್ಳಿ ಗ್ರಾಮದಲ್ಲಿ ಜಿಲ್ಲಾಡಳಿತ,ಜಿ.ಪಂ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಾಗನ ಕಟ್ಟೆ ಗ್ರಾಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಿ ಕೊಡಿ ಎಂದು ಶಾಸಕ ಎಂ.ಆರ್ ಮಂಜುನಾಥ್ ರವರಿಗೆ ಮನವಿ ಮಾಡಿದರು. ಹನೂರು ವಿಧಾನ ಸಭಾ ಕ್ಷೇತ್ರದ ಬಂಡಳ್ಳಿ ಗ್ರಾಮ ಪಂಚಾಯಿತಿ

ಕರ್ನಾಟಕ ಅಂಬೇಡ್ಕರ್ ಯುವ ಸೇನೆ ರಾಜ್ಯ ಕಮಿಟಿಯ ಪದಾಧಿಕಾರಿಗಳು ಕರುನಾಡ ಕಂದ ಪತ್ರಿಕೆ ಓದುತ್ತಿರುವ ಸಂದರ್ಭ
Website Design and Development By ❤ Serverhug Web Solutions