
ಬೆಂಗಳೂರು ಇಂಡಿಯಾ ನ್ಯಾನೋ ಉದ್ಘಾಟನೆ ಸಮಾರಂಭ
ಬೆಂಗಳೂರು:ರಾಜಧಾನಿ ಬೆಂಗಳೂರಿನ ಹೆಸರುವಾಸಿ ಲಲಿತ್ ಹೋಟೆಲ್ ನಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರ ವರಗೆ ನಡೆಯುವ 13ನೇ ಆವೃತ್ತಿಯ ಬೆಂಗಳೂರು ನ್ಯಾನೋ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೆಂಗಳೂರು:ರಾಜಧಾನಿ ಬೆಂಗಳೂರಿನ ಹೆಸರುವಾಸಿ ಲಲಿತ್ ಹೋಟೆಲ್ ನಲ್ಲಿ ಆಗಸ್ಟ್ 1 ರಿಂದ ಆಗಸ್ಟ್ 3 ರ ವರಗೆ ನಡೆಯುವ 13ನೇ ಆವೃತ್ತಿಯ ಬೆಂಗಳೂರು ನ್ಯಾನೋ ಕಾರ್ಯಕ್ರಮವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿಕೆ

ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕು ರಾಜ್ಯದ ಮುಖ್ಯಮಂತ್ರಿಯನ್ನು ಕಂಡಂತಹ ತಾಲೂಕಾವಾಗಿದ್ದು ಸುಮಾರು 40 ವರ್ಷಗಳಿಂದ ಕುಟುಂಬ ರಾಜಕಾರಣ ಕಂಡಂತಹ ತಾಲೂಕು ಪ್ರಸ್ತುತ ತಾಲೂಕಿನ ಶಾಸಕ 15 ವರ್ಷಗಳಿಂದ ತಾಲೂಕಿನಲ್ಲಿ ಆಡಳಿತ ನಡೆಸುತ್ತಿದ್ದು ಒಬ್ಬ ಶಾಸಕನಿಗೆ

ಚಾಮರಾಜನಗರ:ಕರಂದ ಕೇಂದ್ರದ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ಕುಮಾರಿ ಶೋಭಾ ಕರಂದ್ಲಾಜೆ ರವರು ಈ ದಿನ ಮೈಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ

ಶಿವಮೊಗ್ಗ :ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ G+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ 4836 ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ವಸತಿ ಇಲಾಖೆಯ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ಮನನೊಂದ ಪಿಜಿ ವಿದ್ಯಾರ್ಥಿಗಳು ಕಾಂಗ್ರೆಸ್ ಸರ್ಕಾರಕ್ಕೆ ಚಿ* ತು* ಎಂದು ಉಗಿದಿದ್ದಾರೆ ಏಕೆಂದರೆ ನಾವು 2023-24 ನೇ ಸಾಲಿನಲ್ಲಿ ಪೋಸ್ಟ ಗ್ರ್ಯಾಜುವೇಟ್ ಅಡ್ಮಿಷನ್ ದಾಖಲಾತಿ ಮಾಡಿಕೊಂಡು ಇಂದಿಗೆ ಒಂದು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಂದಿಹಳ್ಳಿಯಲ್ಲಿ ಇಂದು ಜಿಲ್ಲಾ ಆಯುಷ್ ಇಲಾಖೆ ಕೊಪ್ಪಳ ವತಿಯಿಂದ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.ಆಯುಷ್ಮಾನ್ ಆರೋಗ್ಯ ಮಂದಿರ ನಂದಿಹಳ್ಳಿ ಮತ್ತು ಪ್ರಾ.ಆ.

ಬಸವಕಲ್ಯಾಣ: ಉದ್ಯೋಗ ಅರಸಿ ವಿದೇಶಕ್ಕೆ ತೆರಳಿ ಅನ್ನ ನೀರು ಸಿಗದೆ ಯುವಕರು ಪರದಾಡುತ್ತಿದ್ದಾರೆ. ಸ್ವದೇಶಕ್ಕೆ ಕರೆಸಿಕೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ ಪ್ರಸಂಗ ಗುರುವಾರ ಬೆಳಕಿಗೆ ಬಂದಿದೆ

ತುಮಕೂರು:ಇಂದು ಬೆಳಗಿನ ಜಾವ 6 ಗಂಟೆ ಸುಮಾರಿಗೆ ಕರಡಿಗಳು ರೈತನ ಮೇಲೆ ಎರಗಿ ಗಂಭೀರ ಸ್ಥಿತಿ ತಲುಪುವಂತೆ ಮಾಡಿರುವ ಘಟನೆ ಪಾವಗಡ ತಾಲ್ಲೂಕಿನ ಟಿ.ಎನ್ ಬೆಟ್ಟ ಪೆಮ್ಮನಹಳ್ಳಿಹೊರವಲಯದಲ್ಲಿ ನಡೆದಿದೆ.ಸುಮಾರು 48 ವರ್ಷದ ರೈತ ಸಂಜೀವಪ್ಪ

ಕೊಪ್ಪಳ ಜಿಲ್ಲೆ ಯಲಬುರ್ಗಾ ಹಾಗೂ ಕುಕನೂರು ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಅಧಿಕ ಪ್ರಮಾಣದಲ್ಲಿ ಕೊತ್ತಂಬರಿ ಸೊಪ್ಪನ್ನು ಬೆಳೆದಿದ್ದು,ಉತ್ತಮ ಆದಾಯದ ನಿರೀಕ್ಷೆಯಲ್ಲಿ ಇದ್ದ ರೈತರಿಗೆ ಕೊತ್ತಂಬರಿ ಸೊಪ್ಪಿನ ಬೆಲೆಯೂ ಕುಸಿತ ಕಂಡಿದೆ. ಹಾವೇರಿ ಜಿಲ್ಲೆಯ

ವಯೋ ನಿವೃತ್ತಿ ಹೊಂದಿದ ಸಿ.ರಾಮಾಂಜಿನೇಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ ಮಾಡಿದ ಶಿಕ್ಷಕರ ವೃಂದ ಮತ್ತು ಕರ್ನಾಟಕ ಜನಸೇವಾ ಚಾರಿಟೇಬಲ್ ಟ್ರಸ್ಟ್ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆ ಗ್ರಾಮದ ಸಿ. ರಾಮಾಂಜಿನೇಯ ರವರು
Website Design and Development By ❤ Serverhug Web Solutions