
ಅರಣ್ಯ ಇಲಾಖೆಯ ವಿಶೇಷ ಸಾಧಕ ಪ್ರಶಸ್ತಿ
ಶಿವಮೊಗ್ಗ:ಅರಣ್ಯ ಇಲಾಖೆಯ ವಿಶೇಷ ಸಾಧಕ, ಮಂಡಗದ್ದೆ ವಲಯ ಅರಣ್ಯಾಧಿಕಾರಿ ಎಂ.ಪಿ. ಆದರ್ಶರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಂ.ಪಿ. ಆದರ್ಶರವರಿಗೆ ಕರ್ನಾಟಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ:ಅರಣ್ಯ ಇಲಾಖೆಯ ವಿಶೇಷ ಸಾಧಕ, ಮಂಡಗದ್ದೆ ವಲಯ ಅರಣ್ಯಾಧಿಕಾರಿ ಎಂ.ಪಿ. ಆದರ್ಶರಿಗೆ ಮುಖ್ಯಮಂತ್ರಿ ಚಿನ್ನದ ಪದಕ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ವಲಯ ಅರಣ್ಯ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಎಂ.ಪಿ. ಆದರ್ಶರವರಿಗೆ ಕರ್ನಾಟಕ
ಕನ್ನಡ ಶಾಲೆಗಳಲ್ಲಿ ಮರಾಠಿ ಶಿಕ್ಷಕರ ನೇಮಕಾತಿ ಇದು ಕನ್ನಡ ಶಾಲೆಗಳಿಗೆ ಬಹುದೊಡ್ಡ ಮಾರಕ…ಕನ್ನಡ ಶಾಲೆಗಳ ಅಸ್ಥಿತ್ವಕ್ಕೆ ಧಕ್ಕೆ.. ಜತ್ತ:ಮಹಾರಾಷ್ಟ್ರ ಸರಕಾರವು ಕನ್ನಡ ಶಾಲೆಗಳಲ್ಲಿ ಮರಾಠಿ ಮಾಧ್ಯಮದ ಶಿಕ್ಷಕರ ನೇಮಕ ಮಾಡಿ ಆದೇಶ ಹೊರಡಿಸಿದೆ ಸಾಂಗಲಿ

ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ದಾನಿಗಳಾದ ಚೆನ್ನಯ್ಯ ರವರಿಂದ ನಂದಿಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 27 ಮಕ್ಕಳಿಗೆ ಬರೆಯುವ ಪುಸ್ತಕಗಳು,ಪರಿಕರ ವಿತರಣೆ ಮಾಡಲಾಯಿತು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ನಂದಿಗುಂದ ಸರ್ಕಾರಿ ಹಿರಿಯ

ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ.ಎಸ್.ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್ ಇನ್ ಕರ್ನಾಟಕ:ಎ ಕೇಸ್ ಸ್ಟಡಿ ಆಫ್ ತುಮಕೂರು ಡಿಸ್ಟ್ರಿಕ್ಟ್”

ಅದ್ಭುತ ಅಪ್ಪನ ಪ್ರೀತಿಯ ಮಾತುಅಳಿಸಲಾಗದ ಅಪ್ಪಟ ಗುಣಗಳುಅಪರೂಪದ ದೇವರು ಇವರುಅತ್ಯಂತ ಶ್ರದ್ಧೆ ಉಳ್ಳ ಉತ್ತಮ ಗುಣದವನು ದೇಹದ ಬಂಡಿ ಸಾಗಲು ಕಲಿಸಿದದೇವರ ರೂಪ ಉಳ್ಳ ಭವ್ಯರತ್ನದಣಿದರು ತಾನು ಬೇಸರಾಗದೆದೇಶದ ಹಿರಿಮೆಯನ್ನು ಗಳಿಸಿದ ನಡೆದಾಡುವ ದೇವರು

ಪೋಷಣ ಅಭಿಯಾನ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ 327 ಸ್ಮಾರ್ಟ್ ಫೋನ್ ಗಳನ್ನು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ವಿತರಿಸಿದರು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ತಾಲೂಕ ಪಂಚಾಯತ್ ಸಭಾಭವನದಲ್ಲಿ ಶಿಶು ಅಭಿವೃದ್ಧಿ ಇಲಾಖೆಯ

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಇಂದಿನಿಂದ 21/06/2024 ರ ವರೆಗೆ ಬೆಳಗ್ಗೆ 5.30 ರಿಂದ 7 ಗಂಟೆವರೆಗೆ ಪತಂಜಲಿ ಪ್ರಾಣಾಯಾಮ ಹಾಗೂ ಯೋಗ ವಿಜ್ಞಾನ ಶಿಬಿರ ಕಾರ್ಯಕ್ರಮ ಜರಗುವುದು ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ

ಶಿವಮೊಗ್ಗ:2024 ರ ಮುಂಗಾರು ಈಗಾಗಲೇ ಪ್ರಾರಂಭವಾಗಿದ್ದು ಜಿಲ್ಲೆಯ ಪ್ರಮುಖ ಬೆಳೆಗಳಾದ ಭತ್ತ, ಮುಸುಕಿನ ಜೋಳ ಹಾಗೂ ದ್ವಿದಳ ಧಾನ್ಯ ಮತ್ತು ಎಣ್ಣೆಕಾಳುಗಳ ಬಿತ್ತನೆ ಕಾರ್ಯ ಪ್ರಾರಂಭವಾಗಿದೆ.ಈ ಸಮಯದಲ್ಲಿ ರೈತರಿಗೆ ಸಮಸ್ಯೆ ಆಗದಂತೆ ರಸಗೂಬ್ಬರ ಸಾಕಷ್ಟು

ಬಾಗಲಕೋಟೆ:ತಿಮ್ಮಾಪುರ ಜೀವನದ ಸಾರ್ಥಕತೆ ಉತ್ತಮ ಆಚಾರ,ವಿಚಾರ,ಅಳವಡಿಸಿಕೊಂಡು ಜೀವನ ಸಾಗಿಸಿ,ಮನುಷ್ಯ ಅಳಿದ ಮೇಲೆಯೂ ಉಳಿಯುಂತಾಗಬೇಕು ಎಂದು ಶಿಕ್ಷಣ ತಜ್ಞ ಎಸ್.ಆರ್.ಮನಹಳ್ಳಿ ಹೇಳಿದರು.ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದ ಕಾಳಿಕಾಂಬ ದೇವಾಲಯದ ಸಭಾಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯಲ್ಲಿ ವಿವಿಧ

ಶಿವಮೊಗ್ಗ:ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಆಲಿಂಕೋ ಸಂಸ್ಥೆಯ ವತಿಯಿಂದ ಕೇಂದ್ರ ಸರ್ಕಾರದ ಅಡಿಪ್ ಮತ್ತು ವಯೋಶ್ರೀ ಯೋಜನೆಯಡಿ ಶಿಬಿರಗಳನ್ನು ನಿಗದಿತ ದಿನಾಂಕಗಳಂದು ಅಯೋಜಿಸಿದ್ದು, ಈ ಸಂಸ್ಥೆಯು ವಿಕಲಚೇತನರಿಗೆ ಮತ್ತು ಹಿರಿಯ
Website Design and Development By ❤ Serverhug Web Solutions