
ಶಾಲೆಗೆ ಹೂವಿನ ಕುಂಡವನ್ನು ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಿದ ಒಂದನೇ ತರಗತಿ ವಿದ್ಯಾರ್ಥಿನಿ
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಂಕದಗದ್ದೆ ಶಾಲೆಯ 1ನೇ ತರಗತಿಯ ಆದ್ಯ ಎನ್ನುವ ಪುಟ್ಟ ಮಗು ತಾನು ಓದುವ ಶಾಲೆಗೆ ಎರಡು ಹೂವಿನ ಕುಂಡವನ್ನು ನೀಡುವ ಮೂಲಕ ಸಮಾಜಕ್ಕೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಂಕದಗದ್ದೆ ಶಾಲೆಯ 1ನೇ ತರಗತಿಯ ಆದ್ಯ ಎನ್ನುವ ಪುಟ್ಟ ಮಗು ತಾನು ಓದುವ ಶಾಲೆಗೆ ಎರಡು ಹೂವಿನ ಕುಂಡವನ್ನು ನೀಡುವ ಮೂಲಕ ಸಮಾಜಕ್ಕೆ

ಅಥಣಿ:ವಿಪತ್ತುಗಳಂತ ತುರ್ತು ಸಂದರ್ಭದಲ್ಲಿ ಅತ್ಯುತ್ತಮ ಸೇವೆಗಾಗಿ ಅಥಣಿ ಅಗ್ನಿಶಾಮಕ ಠಾಣೆಯ ಪ್ರಮುಖ ಅಗ್ನಿಶಾಮಕ ಅನಿಲ ಬಡಚಿರವರಿಗೆ ಮುಖ್ಯ ಮಂತ್ರಿ ಚಿನ್ನದ ಪದಕ ನೀಡಿ ಗೌರವಿಸಲಾಗಿದೆ.ಅಗ್ನಿ ಅವಗಡ ಮತ್ತು ವಿಪತ್ತುಗಳಂತಹ ತುರ್ತು ಸೇವೆಗಳ ಸಂದರ್ಭದಲ್ಲಿ ನಾಗರಿಕರ

ಬೆಂಗಳೂರು:ಇತ್ತೀಚೆಗೆ ಜರುಗಿದ ಲೋಕಸಭಾ ಉಪಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಜಯಗಳಿಸಿದ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬೆಂಗಳೂರು ರೋಟರಿ ಕ್ಲಬ್ ಮಾಜಿ ಅಧ್ಯಕ್ಷೆ,ಕ್ವೀನ್ಸ್ ಗ್ಲೋಬಲ್ ಎಜುಕೇಷನ್ ಸಂಸ್ಥೆಯ ಅಧ್ಯಕ್ಷೆ ಡಾ.ಮಧುರಾಣಿ ಗೌಡ ಅವರು ಭೇಟಿಯಾಗಿ ಅಭಿನಂದಿಸಿದರು. ವರದಿ:ಕೊಡಕ್ಕಲ್

ಶಿವಮೊಗ್ಗ ನಗರದ ಸವಳಂಗ ರಸ್ತೆ,ಡಿವಿಎಸ್ ಕಾಲೋನಿಯಲ್ಲಿರುವ ಹೊಸಕಟ್ಟೆ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದ ಪ್ರಥಮ ವರ್ಷದ ವಿಗ್ರಹ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಸಮಾರಂಭ ಜೂನ್ 14 ರ ಶುಕ್ರವಾರ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿದ

ಶಿವಮೊಗ್ಗ:2024-25ನೇ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು,ಮಾಜಿ ಸೈನಿಕ ಅವಲಂಬಿತರ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆಯ ಮೇರೆಗೆ, ಕೇಂದ್ರೀಯ ಸೈನಿಕ

ಶಿವಮೊಗ್ಗ:ಕುಟುಂಬ,ಸಮುದಾಯ,ಕೆಲಸದ ಸ್ಥಳಗಳು,ಖಾಸಗಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ದೌರ್ಜನ್ಯಕ್ಕೊಳಗಾದ ಹೆಣ್ಣು ಮಕ್ಕಳು ಹಾಗೂ ಮಹಿಳೆಯರಿಗೆ ನೆರವು ಒದಗಿಸಲು ಶಿವಮೊಗ್ಗದಲ್ಲಿ 24/7 ಕಾರ್ಯ ನಿರ್ವಹಿಸುತ್ತಿದೆ ‘ಸಖಿ’ ಒನ್ ಸ್ಟಾಪ್ ಸೆಂಟರ್.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ

ಶಿವಮೊಗ್ಗ:ಸಾಗರದ ಜೀವನ್ಮುಖಿ ಹಾಗೂ ಚರಕ ಸಂಸ್ಥೆ ಜೊತೆಯಾಗಿ ಸಾಗರದ ಎಸ್ ಪಿ ಎಂ ರಸ್ತೆಯ ಚರಕ ಅಂಗಡಿಯಲ್ಲಿ ದಿನಾಂಕ 15-06-2024 ರ ಶನಿವಾರ ಮಧ್ಯಾಹ್ನ ಮೂರರಿಂದ ರಾತ್ರಿ ಎಂಟೂವರೆಯತನಕ ಅವ್ವ ಸಂತೆಯನ್ನು ಏರ್ಪಡಿಸಿದೆ.ಈ ಮೂರು

ಬೆಂಗಳೂರು:ಭಾರತೀಯ ದಿವ್ಯಾಂಗ ಸಬಲೀಕರಣ ಸಂಘ ಶಿವಮೊಗ್ಗ ಇದರ ವತಿಯಿಂದ ಮಾನ್ಯ ಮುಖ್ಯಮಂತ್ರಿಗಳಿಗೆ ಈ ದಿನ ಜರುಗುವ ಸಚಿವ ಸಂಪುಟ ಸಭೆಯಲ್ಲಿ ವಿಕಲಚೇತನರ ಅವಶ್ಯಕತೆಗಳ ಬೇಡಿಕೆಗಳನ್ನು ಸೇರಿಸಲು ಮನವಿಯನ್ನು ಸಂಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್

ಮುಂಡಗೋಡ :ಕೆಲ ದಿನಗಳ ಹಿಂದೆ,ಬಿಜೆಪಿ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂದು ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದ ಮುಂಡಗೋಡ ಮಂಡಲ ಬಿಜೆಪಿ ಮುಖಂಡರ ವಿರುದ್ಧ ಪತ್ರಿಕಾಗೋಷ್ಠಿ ನಡೆಸಿ ಹೆಬ್ಬಾರ್ ಅಭಿಮಾನಿಗಳು ತೀವ್ರ

ರಾಯಚೂರು ಜಿಲ್ಲೆಯ ಸಿಂಧನೂರಿನಿಂದ ರಾಯಚೂರು ಮುಖ್ಯ ಹೆದ್ದಾರಿಯ ಬದಿಯಲ್ಲಿರುವ ಗಿಡಮರಗಳಿಗೆ ನಂಬರ್ ಗಳನ್ನು ಹಾಕಲಾಗಿದ್ದು ಈ ಗಿಡಮರಗಳನ್ನು ಕಂಡು ವನಸಿರಿ ಫೌಂಡೇಶನ್ ಅಮರೇಗೌಡ ಮಲ್ಲಾಪೂರ ನೇತೃತ್ವದಲ್ಲಿ ಪರಿಸರ ಪ್ರೇಮಿಗಳು ಭೇಟಿ ನೀಡಿದರು.ಈ ಗಿಡಮರಗಳನ್ನು ಅಧಿಕಾರಿಗಳು,ಗುತ್ತಿಗೆದಾರರು
Website Design and Development By ❤ Serverhug Web Solutions