
ವಕೀಲ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ
ತುಮಕೂರು:ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ಕಾನೂನು ವೃತ್ತಿ ತರಬೇತಿ. ಪಡೆಯಲು ಸದರಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯ್ಕೆಯಾಗಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ತುಮಕೂರು:ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ಕಾನೂನು ವೃತ್ತಿ ತರಬೇತಿ. ಪಡೆಯಲು ಸದರಿ ಅವಧಿಯಲ್ಲಿ ಶಿಷ್ಯವೇತನಕ್ಕಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ಆಯ್ಕೆಯಾಗಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು

ಆಕಾಶ ಎತ್ತರ ಏರಿಜೀವನ ನಡೆಸುವ ಈ ಸಂದರ್ಭದಲ್ಲಿಹಾರಿ ಹಾರಿ ಸುಸ್ತಾದವು ರೆಕ್ಕೆಗಳು ಇಲ್ಲಿಸಂಸಾರ ಸಾಗಿಸಲು ಗೂಡು ಕಟ್ಟಿಕೊಂಡೆವು ನಾವು ಅಲ್ಲಿ ಮರದ ಕೊಂಬೆಗಳಲ್ಲಿ,ಮನೆಗಳ ಚಾವಣಿಯಲ್ಲಿಯಾರು ಕಳಿಸಲಿಲ್ಲ ಶಿಕ್ಷಕರು ಇಲ್ಲಿಗೂಡು ಹೆಣೆಯಲಿಕ್ಕೆ ತಂದೆವು ಗರಕೆಗಳನ್ನು ಅಲ್ಲಲ್ಲಿಆಹಾರಕ್ಕಾಗಿ

ಯಾದಗಿರಿ:ಹಿರಿಯ,ಅನುಭವಿ,ಮುತ್ಸದ್ದಿ ನಾಯಕರೂ ಆದ ಯಾದಗಿರಿ ಶಾಸಕರಾದ ಚೆನ್ನಾರೆಡ್ಡಿಗೌಡ ಪಾಟೀಲ್ ತುನ್ನೂರು ಅವರಿಗೆ ಸಚಿವ ಸ್ಥಾನ ನೀಡುವಂತೆ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ವಡಗೇರಾ ತಾಲ್ಲೂಕು ಅಧ್ಯಕ್ಷರಾದ ಖಾಜಾ ಮೈನುದ್ದಿನ್ ಮಿರ್ಚಿ ನಾಯ್ಕಲ್ ಒತ್ತಾಯಿಸಿದ್ದಾರೆ.ಈ ಕುರಿತು ಮಾದ್ಯಮ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವರಗೋನಾಳ ಪ್ರಾಥಮಿಕ ಆರೋಗ್ಯ ಕೇಂದ್ರ ಶ್ರೀ ಮೌನೇಶ್ವರ ದೇವಸ್ಥಾನದಲ್ಲಿ ಆರೋಗ್ಯ ಮೇಳವನ್ನು ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಕಾರ್ಯಕ್ರಮ ಉದ್ಘಾಟಿಸಿ ಚಾಲನೆ ನೀಡಿ ಮಾತನಾಡಿಜಾನಪದ ಕಲಾತಂಡದಿಂದ,ವಿಶ್ವ ರಕ್ತ ದಾನಿಗಳ ದಿನಾಚರಣೆ,ರಕ್ತಹೀನತೆ,ಸಾಂಕ್ರಾಮಿಕ,ಅಸಾಂಕ್ರಾಮಿಕ

ತುಮಕೂರು:ಅಂಗನವಾಡಿಗಳಲ್ಲಿ ಕೆಲಸ ಮಾಡುವಂತಹ ಕಾರ್ಯಕರ್ತರಿಗೆ ಸರ್ಕಾರದಿಂದಲೇ ಮೊಬೈಲ್ ನೀಡಿ ಅದರ ಮೂಲಕವೇ ಅಂಗನವಾಡಿ ಮಕ್ಕಳ ಸಂಖ್ಯೆ,ದಾಖಲಾತಿ,ಮಧ್ಯಾಹ್ನದ ಊಟ,ಬಾಣಂತಿಯರ ವಿವರ ಸೇರಿದಂತೆ ಇನ್ನಿತರ ಎಲ್ಲಾ ವಿಷಯಗಳನ್ನು ಸೇರಿದಂತೆ ಅಂತರ್ಜಾಲ ಮೂಲಕವೇ ದತ್ತಾಂಶಗಳನ್ನು ಕಳಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದ್ದು

ಕಲಬುರಗಿ:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿಯ ಉತ್ತರ ಕರ್ನಾಟಕ ವಕ್ತಾರ ಆನಂದ ತೆಗನೂರ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು ದರ್ಶನ್ ಅನೇಕ ಚಿತ್ರಗಳನ್ನು

ಜೂನ್ 22 ರಂದು ಹಡಪದ ಅಪ್ಪಣ್ಣ ಪೀಠದ ಪ್ರಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಲಿಂ.ಶ್ರೀ ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ

ದೇವನಹಳ್ಳಿ,ಯಲಿಯೂರು:ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ.ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಅತ್ಯವತ್ಯವಾಗಿದ್ದು, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡುವ ಕಾಯಕ ನಮ್ಮಿಂದ ಆಗಬೇಕಿದೆ ಎಂದು ಸರ್ ಎಂ ವಿಶ್ವೇಶ್ವರಯ್ಯ ಆಂಗ್ಲ ಪ್ರೌಢಶಾಲೆ ಸಂಸ್ಥಾಪಕ ತ್ಯಾಗರಾಜು ಅಭಿಪ್ರಾಯಪಟ್ಟರು.ದೇವನಹಳ್ಳಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯೆ ಕೋಳೂರು ಗ್ರಾಮದ ನಿವಾಸಿ ಸಿದ್ದಪ್ಪ ಸಾಯಿಬಣ್ಣ ಹೊಸಮನಿ (80)ನಿವೃತ್ತ ಮುಖ್ಯ ಗುರುಗಳು ಇಂದು ನಿಧನ ಹೊಂದಿದರು.ಉಪನ್ಯಾಸಕರು ಹಾಗೂ ಶಹಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ

ಬೀದರ್:ಕರ್ನಾಟಕದ ಕಿರೀಟ ಬೀದರ ಜಿಲ್ಲೆಗೆ ನೂತನ ಬೀದರ ವಿಶ್ವವಿದ್ಯಾಲಯವು ವರದಾನವಾಗಿ ದೊರೆತಿರುವುದು ಹೆಮ್ಮೆಯ ಸಂಗತಿ.ಕೇವಲ ಒಂದು ವರ್ಷದ ಪ್ರಾಯದಲ್ಲಿರುವ ವಿಶ್ವವಿದ್ಯಾಲಯದ ಆಡಳಿತ ಅತ್ಯಂತ ಕ್ರಿಯಾಶೀಲವಾಗಿ ಮುಂದುವರೆಯುತ್ತಿರುವುದು ಸಮಾಧಾನಕರ ಸಂಗತಿ. ಪಠ್ಯಕ್ರಮವು ವೇಳಾ ಪಟ್ಟಿಯಂತೆ ಸಮಯಕ್ಕೆ
Website Design and Development By ❤ Serverhug Web Solutions