
“ಜೀವಜಲ ನೀರನ್ನು ಮಿತವಾಗಿ ಬಳಸಿ ಸಂರಕ್ಷಿಸಿ”
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಇಂದು ಸರಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಜೀವಜಲ ನೀರನ್ನು ಮಿತವಾಗಿ ಬಳಸಿ ಸಂರಕ್ಷಿಸಿ ಎಂದು ಜನಜಾಗೃತಿ ಮೂಡಿಸುವ ಸಲುವಾಗಿ ಊರಿನ ಪ್ರಮುಖ ಬೀದಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದಲ್ಲಿ ಇಂದು ಸರಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಂದ ಜೀವಜಲ ನೀರನ್ನು ಮಿತವಾಗಿ ಬಳಸಿ ಸಂರಕ್ಷಿಸಿ ಎಂದು ಜನಜಾಗೃತಿ ಮೂಡಿಸುವ ಸಲುವಾಗಿ ಊರಿನ ಪ್ರಮುಖ ಬೀದಿ

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದಲ್ಲಿ ಅಜ್ಜನ ಜಾತ್ರೆ ವಿಶೇಷವಾಗಿ ಜರುಗಿತು. ಅಜ್ಜನ ಪಲ್ಲಕ್ಕಿ ಅಂಬಾರಿ ಮೆರವಣಿಗೆಗೆ ಸಿದ್ದಲಿಂಗ ದೇವರು ಚಾಲನೆ ನೀಡಿದರು ಪಟ್ಟಣದಲ್ಲಿ ಪ್ರಮುಖ ಬೀದಿಗಳಲ್ಲಿ ಅಜ್ಜನ ಅಂಬಾರಿಗೆ ಮನೆ ಮುಂದಿನ ಅಂಗಳದಲ್ಲಿ ರಂಗೋಲಿ

ಕೊಪ್ಪಳ:ಗೌರವಾನ್ವಿತ ಲೋಕಾಯುಕ್ತರು ಬೆಂಗಳೂರು ಹಾಗೂ ಅಪರ ಪೊಲೀಸ್ ಮಹಾನಿರ್ದೇಶಕರು, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಅವರ ಆದೇಶದ ಮೇರೆಗೆ ಕೊಪ್ಪಳ ಲೋಕಾಯುಕ್ತ ಅಧಿಕಾರಿಗಳಿಂದ ಕುಷ್ಟಗಿ ತಾಲ್ಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯು ಜುಲೈ 25ರಂದು

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶ್ರೀ ಸಿದ್ಧಾರ್ಥ ಗ್ರಾಮಾಂತರ ಪ್ರೌಢಶಾಲೆ ದಂಡಿನ ದಿಬ್ಬ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದಿಂದ 2023 24ನೇ ಸಾಲಿನಲ್ಲಿ ಪ್ರಥಮ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ

ಮುಂಬಯಿ:ಭಾರತದ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಐದನೇ ದೊಡ್ಡ ಬ್ಯಾಂಕಾದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪ್ರಸಕ್ತ 202೪-೨೫ ನೇ ಹಣಕಾಸು ವರ್ಷದ ಮೊದಲನೆಯ ತ್ರೈಮಾಸಿಕದಲ್ಲಿ ಉತ್ತಮ ಸಾಧನೆ ತೋರಿದೆ. ಬ್ಯಾಂಕ್ ಒಟ್ಟಾರೆ ವ್ಯವಹಾರವು 9.76%

ಕಲಬುರಗಿ:ಇದೇ ತಿಂಗಳು ಜುಲೈ 22 ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರು ಚಲೋ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ

ಯಲಬುರ್ಗಾ:ಕರ್ನಾಟಕದಲ್ಲಿ ಖಾಸಗಿ,ಅರೆಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಸ್ಥಳೀಯ ಕನ್ನಡಿಗರಿಗೆ ಶೇ.೭೫ ರಷ್ಟು ಉದ್ಯೋಗ ಮೀಸಲಾತಿ ಕಾಯ್ದೆ ಜಾರಿ ಮಾಡಬೇಕು,ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತು ಸರ್ಕಾರ ಕೂಡಲೇ ಸ್ಪಷ್ಟ ನಿರ್ಧಾರ, ಕಾನೂನು ತರಬೇಕು,

ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಸುತ್ತಮುತ್ತಲ ಗುಡ್ಡಗಾಡು ಬಯಲು ಪ್ರದೇಶಗಳಲ್ಲಿ ಸಿಗುತ್ತಿದ್ದು ತಿನ್ನುವರ ಸಂಖ್ಯೆ ಹೆಚ್ಚಾಗಿದ್ದು ತುಂಬಾ ಬೇಡಿಕೆ ಯಾಗಿದೆ ಆದರೆ ಇದು ಮಾರ್ಕೆಟ್ ನಲ್ಲಿ ದೊರೆಯುವ ವಸ್ತು ಅಲ್ಲ ಹಾಗಾಗಿ ತುಂಬಾ ಬೇಡಿಕೆಯನ್ನು ಹೊಂದಿದೆ

ಮಂಗಳೂರು: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳೂರು ಹಾಗು ಬೆಂಗಳೂರು ನಗರಗಳನ್ನು ಸಂಪರ್ಕಿಸುವ ಘಾಟ್ಸ್ ರಸ್ತೆಗಳಲ್ಲಿ ಭೂಕುಸಿತದಿಂದಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ.ಈ ನಿಟ್ಟಿನಲ್ಲಿ ಮಂಗಳೂರು ಹಾಗು ಬೆಂಗಳೂರು ನಡುವೆ ವಿಶೇಷ ರೈಲು ಸೇವೆ

ಶಿವಮೊಗ್ಗ:ನೀರು ಸಂಗ್ರಹಿಸುವ ಪರಿಕರಗಳನ್ನು ಪ್ರತಿ ಶುಕ್ರವಾದಂದು ಖಾಲಿ ಮಾಡಿ, ಸ್ವಚ್ಚಗೊಳಿಸಿ, ಒಣಗಿಸಿ ಹೊಸದಾಗಿ ನೀರು ತುಂಬಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡುವ ಮೂಲಕ ಡೆಂಗಿ ನಿಯಂತ್ರಣದಲ್ಲಿ ಕೈಜೋಡಿಸಬೇಕೆಂದು ಜಿ.ಪಂ
Website Design and Development By ❤ Serverhug Web Solutions