ನ್ಯಾನೋ ಕಥೆ:ಹೂವು ಮುಳ್ಳು
“ನನ್ನನ್ನು ಯಾವಾಗ್ಲೂ ಹೂವು ಅಂತಾ ಇರ್ತೀರಲ್ಲಾ…ಒಂದು ವೇಳೆ ನಾನು ಹೂವಾದ್ರೆ ನೀವೇನಾಗ್ತೀರಾ..?”ತನ್ನ ಗಂಡನನ್ನು ಕೇಳಿದಳು.. ಅವನು “ನಾನು ಮುಳ್ಳಾಗುವೆ…ಹೂವನ್ನು ಕಾಯುವ ಮುಳ್ಳಾಗುವೆ..”ಎಂದ ಮುಗುಳು ನಗುತ್ತಾ..! ✍🏻ಮನು ಎಸ್ ವೈದ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
“ನನ್ನನ್ನು ಯಾವಾಗ್ಲೂ ಹೂವು ಅಂತಾ ಇರ್ತೀರಲ್ಲಾ…ಒಂದು ವೇಳೆ ನಾನು ಹೂವಾದ್ರೆ ನೀವೇನಾಗ್ತೀರಾ..?”ತನ್ನ ಗಂಡನನ್ನು ಕೇಳಿದಳು.. ಅವನು “ನಾನು ಮುಳ್ಳಾಗುವೆ…ಹೂವನ್ನು ಕಾಯುವ ಮುಳ್ಳಾಗುವೆ..”ಎಂದ ಮುಗುಳು ನಗುತ್ತಾ..! ✍🏻ಮನು ಎಸ್ ವೈದ್ಯ

ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆ ಸಾಧ್ಯ: ನಿವೃತ್ತ ಮುಖ್ಯ ನ್ಯಾಯಾಧೀಶರಾದ ಪಿ.ಎಸ್.ದಿನೇಶ್ ಕುಮಾರ್ ಬೆಂಗಳೂರು:ಬ್ಯಾಂಕ್ ಎಂಬುದು ಒಂದು ನಂಬಿಕೆಯಾಗಿದ್ದು,ನಂಬಿಕೆ ಬಂದಲ್ಲಿ ಮಾತ್ರ ಬ್ಯಾಂಕ್ ಬೆಳವಣಿಗೆಯಾಗಲು ಸಾಧ್ಯ ಎಂದು ರಾಜ್ಯ ಹೈಕೋರ್ಟ್ ನ ನಿವೃತ್ತ

ಈ ಬಾರಿ ವಿಧಾನ ಪರಿಷತ್ ಸ್ಥಾನ ಬಲಗೈ ಸಮುದಾಯದ ಬಸವರಾಜು ಎಂ.ಎಸ್. ಅವರಿಗೆ ನೀಡಲಿ: ಈಶ್ವರ್ ಸಿರಿಗೇರಿ ಬೆಂಗಳೂರು, ಮೇ 27: ವಿಧಾನಸಭೆಯಿಂದ ಬರುವ ನಾಲ್ಕನೇ ಎಂಎಲ್ ಸಿ ಚುನಾವಣೆಗೆ ಕರ್ನಾಟಕ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್

ಶಿವಮೊಗ್ಗ:ಗ್ಯಾರೆಂಟಿ ಎಂಬ ಕಳೆದ ಒಂದು ವರ್ಷದಿಂದ ಕರ್ನಾಟಕವನ್ನು ಲೂಟಿ ಮಾಡಿಕೊಂಡು ಬಂದಿರುವ ATM ಕಾಂಗ್ರೆಸ್ ಸರ್ಕಾರ,ಲೂಟಿಯ ಜೊತೆಗೆ ಅಧಿಕಾರಿಗಳ ಜೀವವನ್ನು ಬಲಿ ಪಡೆಯಲು ಆರಂಭಿಸಿರುವುದು ಕಾಂಗ್ರೆಸ್ ಸರ್ಕಾರದ ಆಡಳಿತದ ಅಸಲಿ ಸಾಧನೆಯಾಗಿದೆ ಎಂದು ಶಿವಮೊಗ್ಗ

ಯಾದಗಿರಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ನಾಗರಿಕರಿಗೆ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕ್ರಮ ಕೈಗೊಳ್ಳುವಂತೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ

ಬೀದರ್:ಕಲ್ಯಾಣ ಕರ್ನಾಟಕ ಅಶ್ವಿನಿ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಶ್ರೀ ಅಶೋಕ್ ಖೇಣಿ ಸಾರ್ವಜನಿಕ ಗ್ರಂಥಾಲಯನ್ನು ಬೀದರ ತಾಲೂಕಿನ ಯಾಕತಪೂರದಲ್ಲಿ ಶ್ರೀ ಅಶೋಕ್ ಖೇಣಿ ಅವರ ಹೆಸರಿನಲ್ಲಿ ಜೂ.10 ರಂದು ಗ್ರಂಥಾಲಯ ಸ್ಥಾಪನೆ ಮಾಡಲಾಗುವುದೆಂದು ಕಲ್ಯಾಣ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸುಗೂರ ಎನ್ ಗ್ರಾಮಕ್ಕೆ ಯಾದಗಿರಿ ಜಿಲ್ಲೆಯ ಕೆ.ಎಸ್.ಆರ್.ಟಿ.ಸಿ,ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಯಾದಗಿರ ಜಿಲ್ಲಾ ಘಟಕದಿಂದ ನಿತ್ಯ ಬಸ್ ಸಂಚಾರ ಆರಂಭಗೊಂಡಿದೆ.ಬಹು ದಿನಗಳ ಬೇಡಿಕೆ ಈಗ ಈಡೇರಿದೆ ಈ

ಶಿವಮೊಗ್ಗ:ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಕೇಂದ್ರ ಸರ್ಕಾರ ಪುರಸ್ಕøತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ಸ್ಥಳೀಯ ಮೈತ್ರಿ ಕೇಂದ್ರ/ಮೈತ್ರಿ ಹಳ್ಳಿಯ ನಿರುದ್ಯೋಗಿ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗವಕಾಶ ಕಲ್ಪಸಿ ಕೊಡುವ ನಿಟ್ಟಿನಲ್ಲಿ ಆಸಕ್ತರಿಂದ ಮೈತ್ರಿ

ಬೆಂಗಳೂರು:ರಂಗಾಸಕ್ತರಿಗೆ ನಾಟಕ ಪ್ರದರ್ಶನಗಳ ರಸಗವಳ ನೀಡುವಲ್ಲಿ ಹೆಸರು ವಾಸಿಯಾಗಿರುವ ಬೆಂಗಳೂರಿನ “ಸಂಧ್ಯಾ ಕಲಾವಿದರು” ತಂಡವು ತಾನು ಅಭಿನಯಿಸುವ ಜನಪ್ರಿಯ ನಾಟಕ “ಸುಯೋಧನ” (ಮಹಾಭಾರತಕ್ಕೊಂದು ಹೊಸ ಆಯಾಮ) ಪ್ರದರ್ಶನವನ್ನು ಇದೇ ಬರುವ ಜೂನ್ 7 ಶುಕ್ರವಾರದಂದು

ಹನೂರು ದಿ 26-05-2024 ರಂದು ಹನೂರು ಟೌನ್ ಗಿರಿಜನ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸೋಲಿಗ ಅಭಿವೃದ್ಧಿ ಸಂಘ ದ ಸಭೆಯ ತೀರ್ಮಾನಗಳು. 1.ಇಂಡಿಗನತ್ತ ಚುನಾವಣೆ ಬಹಿಷ್ಕಾರ ಘರ್ಷಣೆಯಲ್ಲಿ ನೊಂದ
Website Design and Development By ❤ Serverhug Web Solutions