
ಬಿಜೆಪಿ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ
ಮೈಸೂರಿನ ಬಹುಕೋಟಿ ಮುಡಾ ಹಗರಣ ಖಂಡಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೃಷ್ಣರಾಜ ಕ್ಷೇತ್ರದ ಕುವೆಂಪು ನಗರ ಭಾಗದ 47ನೇ ವಾರ್ಡಿನಿಂದ ಸಹಸ್ರಾರು ಸಂಖ್ಯೆಯಲ್ಲಿ ಸಾಗಿದ ಬೃಹತ್ ಪ್ರತಿಭಟನೆ ಮಹಾರಾಜ ಕಾಲೇಜು ಮೈದಾನಕ್ಕೆ ತಲುಪಿತು.ಅಧ್ಯಕ್ಷತೆಯನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮೈಸೂರಿನ ಬಹುಕೋಟಿ ಮುಡಾ ಹಗರಣ ಖಂಡಿಸಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೃಷ್ಣರಾಜ ಕ್ಷೇತ್ರದ ಕುವೆಂಪು ನಗರ ಭಾಗದ 47ನೇ ವಾರ್ಡಿನಿಂದ ಸಹಸ್ರಾರು ಸಂಖ್ಯೆಯಲ್ಲಿ ಸಾಗಿದ ಬೃಹತ್ ಪ್ರತಿಭಟನೆ ಮಹಾರಾಜ ಕಾಲೇಜು ಮೈದಾನಕ್ಕೆ ತಲುಪಿತು.ಅಧ್ಯಕ್ಷತೆಯನ್ನು

ಯಾದಗಿರಿ:ಮಿಷನ್ ಶಕ್ತಿಯ 100 ದಿನಗಳ ವಿಶೇಷ ಅಭಿಯಾನಡಿಯಲ್ಲಿ, ಭಾರತೀಯ ಕಾನೂನಲ್ಲಿ ಸೇರ್ಪಡೆಯಾದ ಹೊಸ ಕಾನೂನಗಳ ಕುರಿತು ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರೇಮ್ಮೂರ್ತಿ ಅವರು ಮಾಹಿತಿ ನೀಡಿದರು. 2024ರ

ಯಾದಗಿರಿ:ಡೆಂಗ್ಯೂ ಜ್ವರ ಸಾಮಾನ್ಯವಾಗಿ ಮಳೆಗಾಲದಲ್ಲಿ ಹೆಚ್ಚು ಕಂಡುಬರುತ್ತದೆ. ಈ ರೋಗ ಸೊಳ್ಳೆಗಳಿಂದ ಹರಡುವಂಥದ್ದಾಗಿದ್ದು, ಸಾಮಾನ್ಯವಾಗಿ ಸೊಳ್ಳೆಗಳ ಸಂತಾನೋತ್ಪತ್ತಿ ನೀರಿನಲ್ಲಿ ಮೊಟ್ಟೆಗಳನ್ನಿಡುವ ಮೂಲಕ ಆಗುತ್ತದೆ. ಹೀಗಾಗಿ ಸೊಳ್ಳೆಗಳ ನಿಯಂತ್ರಣಕ್ಕೆ ಎಲ್ಲರೂ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ
ಅಚ್ಚು ಮೆಚ್ಚಿನ ಹವ್ಯಾಸ ನಂದುಹೊಂದಾಣಿಕೆಯ ಗುಣ ಅರಿವದುದಿನವು ಸೂರ್ಯನ ಬೆಳಕು ಅಂದಭೂಮಿಗೆ ಚಂದ್ರನ ಕಳೆವು ನೋಡು ಷಡ್ಯಂತ್ರ ಮಾಡಬೇಡ ನರಭಕ್ಷಕಸತ್ತಾಗ ಯಾರು ಬರೋದಿಲ್ಲ ಮೂರ್ಖಹೂವಿನ ಅಲಂಕಾರವು ನೋಡು ಭಕ್ಷಕಹಾಳ ಮಾಡಬೇಡ ಸುಂದರ ವನ ಬಕಾಸುರ

ಮೈಸೂರು ಜಿಲ್ಲೆಯ ಶ್ರೀರಾಂಪುರಪಟ್ಟಣ ಪಂಚಾಯಿತಿ ಕಾರ್ಯಾಲಯದ ಮುಖ್ಯಾಧಿಕಾರಿ ಯಾಗಿ ನೂತನವಾಗಿ ಎಚ್.ಎಂ.ಸುರೇಶ್ ನೇಮಕವಾಗಿದ್ದಾರೆ. ಅದಕ್ಕಾಗಿ ಎಚ್,ಎಂ, ಸುರೇಶ್ ಅವರಿಗೆ ಕೆ ಆರ್ ಕ್ಷೇತ್ರದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಮತ್ತು ಹೋರಾಟಗಾರರಾದ ಪಳನಿ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಾಗೂ2023/24 ನೆಯ ಸಾಲಿನಲ್ಲಿ ಉತ್ತಮ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ವತಿಯಿಂದ ಹಾಗೂ ಬಿಳವಾರ ಗ್ರಾಮದ ಶ್ರೀ ದೊಡ್ಡಪ್ಪಗೌಡ ಎಸ್

ಶಿವಮೊಗ್ಗ:ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲಾ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ

ಶಿವಮೊಗ್ಗ : ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ಗುರುವಾರದಂದು ಶಿವಮೊಗ್ಗ ಎ.ಸಿ.ಕಚೇರಿ ಆವರಣದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ರವರ ಕಾರ್ಯಾಲಯದ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದಲ್ಲಿ ದಿನದಿಂದ ದಿನಕ್ಕೆ ಜನಸಂದಣಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ ಸೇರಿದಂತೆ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳು ಮತ್ತು ಪುಟ್ ಪಾತ್

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಮ್ಮೂರ ಗ್ರಾಮದ ವಿದ್ಯಾರ್ಥಿಗಳು ಕುಂಭ ಮೇಳದೊಂದಿಗೆ ಮತ್ತು ವಾದ್ಯಗಳೊಂದಿಗೆ ಶಿಕ್ಷಣ ಸಚಿವರನ್ನು ಸ್ವಾಗತ ಕೋರಿದರು.ಮುದ್ದು ಮಕ್ಕಳೊಂದಿಗೆ ದೀಪ ಬೆಳಗಿಸಿ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅವರು ಮಾತನಾಡಿ, ಖಾಸಗಿ
Website Design and Development By ❤ Serverhug Web Solutions